ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: 14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » 14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 
CulturalDiscover

14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 

Satyakam NewsDesk
Last updated: 2025/07/29 at 8:57 PM
By Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

Contents
Related posts:ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!ವಿಶ್ವ ಹಿರಿಯ ನಾಗರಿಕರ ದಿನಾಚರಣೆಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

ತಾಲ್ಲೂಕಿನ ಮುಂಡರಗಿ ಗ್ರಾಮ ಹೊರವಲಯದ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಿಂದ 14 ನೇ ವರ್ಷದ ಜಾತ್ರೆ ಜರುಗಿತು.

ಮಠದ ಪೀಠಾಧಿಪತಿ ಶಿವ ಚಂದ್ರಶೇಖರ ಮುತ್ಯಾ ಮಾತನಾಡಿ ಪ್ರತಿವರ್ಷದಂತೆ ಮಠದಲ್ಲಿ ಜಾತ್ರೆ ನಡೆಯಲಿದ್ದು, ಸಾವಿರಾರು ಭಕ್ತರು ದೂರದ ಊರುಗಳಿಂದ ಆಗಮಿಸಿ ನಾಗಲಿಂಗೇಶ್ವರ ದರ್ಶನ ಮಾಡುವರು. ಜಾತ್ರೆಯ ಪೂರ್ವದಿನ ರಾತ್ರಿ ಭಜನೆ ಕಾರ್ಯಕ್ರಮ, ಬೆಳಿಗ್ಗೆ ಮುಂಡರಗಿ ಗ್ರಾಮದ ದ್ಯಾಮವ್ವ ದೇವಸ್ಥಾನಕ್ಕೆ ತೆರಳಿ ಉಡಿ ತುಂಬುವ ಕಾರ್ಯಕ್ರಮ, ಗಂಗಾ ಸ್ನಾನ, ನಾಗರ ಹುತ್ತಕ್ಕೆ ಪೂಜೆ, ಹಾಗೂ ನಿಜ ನಾಗರಕ್ಕೆ ಹಾಲುಣಿಸುವುದು ವಾಡಿಕೆ. ಜಾತ್ರೆಯಲ್ಲಿ ಹಲಗೆ ಕುಣಿತ, ಡೊಳ್ಳು ಕುಣಿತ, ಕೈ ಕುಸ್ತಿ ಪಂದ್ಯಗಳು ಜರುಗುತ್ತವೆ, ವಿಶೇಷ ಪೂಜೆಗಳು ನೆರವೇರುತ್ತವೆ ಎಂದರು.

ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ್ ಮಾತನಾಡಿ ನಮ್ಮ ಸನಾತನ ಧರ್ಮವು ಮನುಷ್ಯನಿಗೆ ಭಯ, ಭಕ್ತಿ, ನಂಬಿಕೆ, ದಾನ, ಧರ್ಮ, ಸಂಸ್ಕೃತಿ, ಸಂಸ್ಕಾರ ಗಳು ಇದ್ದಾಗಲೇ ಮನುಷ್ಯನ ಜನ್ಮ ಸಾರ್ಥಕವಾಗುತ್ತದೆ, ನಾವು ಕೂಡ ಹಲವು ಜಾತ್ರೆಗಳಲ್ಲಿ ಪಾಲ್ಗೊಳ್ಳುತ್ತೇವೆ ವಿಶೇಷವಾಗಿ ನಾಗರ ಪಂಚಮಿ ಪ್ರಯುಕ್ತ ನಮ್ಮ ಭಾಗದ ಕಂದಕೂರು ಗ್ರಾಮದ ಬೆಟ್ಟದ ಕೊಂಡಮ್ಮಾಯಿ ಜಾತ್ರೆವೇಳೆಯಲ್ಲಿ ರಾಶಿಗಟ್ಟಲೇ ಸಾವಿರಾರು ಹಾವು, ಚೇಳುಗಳು ಹೊರಬಂದು, ಜನರೆಲ್ಲ ಅವುಗಳಿಂದ ಆಟವಾಡುವುದು ಸಾಮಾನ್ಯ ಮಾತಲ್ಲ. ಅಂತೆಯೇ ಹುತ್ತದಲ್ಲಿನ ನಿಜ ನಾಗರ ಹಾವನ್ನು ಹೊರತೆಗೆದು ಹಾಲುಣಿಸುವುದು ದೈವತ್ವದ ಮಾತು ಎಂದರು.

ಕಾರ್ಯಕ್ರಮದಲ್ಲಿ ಹಳಿಗೇರ ಪೀಠದ ಹಣಮಂತ್ರಾಯ ಮುತ್ಯಾ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ರಮೇಶ್ ಕೋಟಿಮನಿ, ಶ್ರೀಧರ್ ಮಹಾಂತೇಶ್, ಅಶೋಕ್ ರೆಡ್ಡಿ ಎಲೇರಿ, ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಈ ವೇಳೆಯಲ್ಲಿ ಬಿಜೆಪಿ ಯುವ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ್ ಸ್ವಾಮಿಗಳಿಂದ ಆಶೀರ್ವಾದ ಪಡೆದರು.

apvc-iconTotal Visits: 15
apvc-iconAll time total visits: 29879

Related posts:

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

Technology

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Cultural

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

Cultural

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

Cultural

You Might Also Like

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

TAGGED: Shiva Chandragiri Nagalingeshwara Celebration Fair, yadagiri
Satyakam NewsDesk July 29, 2025 July 29, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ನಾಳೆ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
Next Article ಮಹಾನ್ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134ನೇ ಸ್ಮರಣಾ ದಿನಾಚರಣೆ.

Stay Connected

Facebook Like
Twitter Follow
Instagram Follow
Youtube Subscribe

Latest News

TET 2025 ಪರೀಕ್ಷೆಗೆ ಅಧಿಕೃತ ಅರ್ಜಿ ಆಹ್ವಾನ
Education October 21, 2025
ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಸಜ್ಜು.!
Govt Schemes October 21, 2025
ಡಾಲರ್ ಎದುರು ಹೊಸ ಚೈತನ್ಯ ಪಡೆದ ರೂಪಾಯಿ!
World October 21, 2025
ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube