ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಇಂದು ಮಣ್ಣೂರ್ ರವರ ಹುಟ್ಟುಹಬ್ಬ ಆಚರಣೆ : ಸನ್ಮಾನ ಸಮಾರಂಭ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಇಂದು ಮಣ್ಣೂರ್ ರವರ ಹುಟ್ಟುಹಬ್ಬ ಆಚರಣೆ : ಸನ್ಮಾನ ಸಮಾರಂಭ
National

ಇಂದು ಮಣ್ಣೂರ್ ರವರ ಹುಟ್ಟುಹಬ್ಬ ಆಚರಣೆ : ಸನ್ಮಾನ ಸಮಾರಂಭ

Satyakam NewsDesk
Last updated: 2023/06/30 at 10:34 PM
Satyakam NewsDesk
Share
2 Min Read
SHARE

ಕಲಬುರಗಿ :— ಸತ್ಯಕಾಮ ಪತ್ರಿಕೆಯ ಪ್ರಧಾನ ಸಂಪಾದಕರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾದ ಸನ್ಮಾನ್ಯ ಶ್ರೀ ಪಿ ಎಂ ಮಣ್ಣೂರ ಅವರ 75ನೇ ಹುಟ್ಟು ಹಬ್ಬದ ಭವ್ಯ ಸಮಾರಂಭ ಶ್ರೀ ಶ್ರೀನಿವಾಸರಾವ್ ಆರ್ ರಘೋಜಿ ಸಭಾ ಗ್ರಹ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸೂಪರ್ ಮಾರ್ಕೆಟ್ ಕಲಬುರಗಿಯಲ್ಲಿ ದಿನಾಂಕ 01-07-2023 ರಂದು ಸಾಯಂಕಾಲ 5-00 ಗಂಟೆಗೆ ವಿಜ್ರಮಣೆಯಿಂದ ಆಚರಿಸಲಾಗುತ್ತಿದೆ ಎಂದು ಸತ್ಯಕಾಮ ಪತ್ರಿಕೆಯ ಕಲಬುರಗಿ ಸ್ಥಾನಿಕ ಸಂಪಾದಕ ಶ್ರೀ ಆನಂದ್ ಮಣ್ಣೂರ ರವರು ತಿಳಿಸಿದ್ದಾರೆ.
ಪರಮಪೂಜ್ಯ ಶ್ರೀ ಜಗದ್ಗುರು ಡಾ .ಸಾರಂಗಧರ , ಸಾರಂಗ ಮಠ ಶ್ರೀಶೈಲಂ, ಸುಲಫಲ ಮಠ ಶಹ ಬಜಾರ್ ಕಲಬುರಗಿ ರವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸನ್ಮಾನ್ಯ ಶ್ರೀ ತಿಪ್ಪಣ್ಣಪ್ಪ ಕಮಕನೂರ ವಿಧಾನ ಪರಿಷತ್ ಸದಸ್ಯರು ಸತ್ಯಕಾಮ ವೆಬ್ಸೈಟ್ ಉದ್ಘಾಟಿಸಲಿದ್ದಾರೆ. ಸನ್ಮಾನ್ಯ ಶ್ರೀ ಪ್ರೊಫೆಸರ್ ದಯಾನಂದ ಅಗಸರ ಉಪಕುಲಪತಿಗಳು ಗುಲ್ಬರ್ಗ ವಿವಿ ಕಲಬುರಗಿ ಸಮಾರಂಭದ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆ ಸನ್ಮಾನ್ಯ ಶ್ರೀ ಲಿಂಗರಾಜಪ್ಪ ಅಪ್ಪ ಉಪಾಧ್ಯಕ್ಷರು ವಿಶ್ವ ಹಿಂದೂ ಪರಿಷತ್( ಉತ್ತರ) ವಹಿಸಲಿದ್ದಾರೆ. ಪಿ ಪಿ ಟಿ ಚಾಲನೆ ಸನ್ಮಾನ್ಯ ಶ್ರೀ ಬಸವರಾಜ ಮತ್ತಿಮೂಡ ಮಾನ್ಯ ಶಾಸಕರು ಕಲಬುರ್ಗಿ ಗ್ರಾಮೀಣ ಮತಕ್ಷೇತ್ರ ರವರ ಅಮೃತ ಹಸ್ತಗಳಿಂದ ನೆರವೇರಲಿದೆ. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಶ್ರೀ ಟಿ ವಿ ಶಿವಾನಂದನ್ ಹಾಗೂ ಶಶಿಕಾಂತ್ ಬಿ ಪಾಟೀಲ್ ಅಧ್ಯಕ್ಷರು ಕೆ ಕೆ ಸಿ ಸಿ ಐ ಕಲಬುರಗಿ ಆಗಮಿಸಲಿದ್ದಾರೆ.

ಭವ್ಯ ಸನ್ಮಾನ:- ಇದೆ ಸನ್ಮಾನ ಸಮಾರಂಭದಲ್ಲಿ ಸತ್ಯಕಾಮ ಪತ್ರಿಕೆಯು ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದು, ಹಿರಿಯ ಹಾಗೂ ಯುವ ಪತ್ರಕರ್ತರನ್ನು ಸನ್ಮಾನಿಸಲಾಗುವುದು ಎಂದು ಆನಂದ್ ಮಣ್ಣೂರ ತಿಳಿಸಿದ್ದಾರೆ. ಸನ್ಮಾನಿತ ಪುರಸ್ಕೃತರಲ್ಲಿ ಶ್ರೀ ಶಿವಕಾಂತಾಚಾರ್ಯ ಮಣ್ಣೂರ ಹಿರಿಯ ಪತ್ರಕರ್ತರು, ಶ್ರೀ ಎಸ್ ಬಿ ಜೋಶಿ ಹಿರಿಯ ವರದಿಗಾರರು ಪಿಟಿಐ ಕಲಬುರಗಿ, ಶ್ರೀಮತಿ ಶೀಲಾ ತಿವಾರಿ ಸಂಪಾದಕರು ಕನ್ನಡ ಚಿಂತಕ ಪತ್ರಿಕೆ, ಶ್ರೀ ಕೇದಾರ ಲಿಂಗಯ್ಯ ಹಿರೇಮಠ ಕಲಬುರ್ಗಿ ವಾಣಿ ಕನ್ನಡ ಪತ್ರಿಕೆ, ಶ್ರೀ ಮುಹಿಯುದ್ದೀನ್ ಪಾಷಾ ಸಂಪಾದಕರು ಇನ್ ಕ್ಲಾಬ್ ಎ ಡೆಕ್ಕನ್ ಸಂಪಾದಕರು ಉರ್ದು ಪತ್ರಿಕೆ ಹಾಗೂ ಶ್ರೀ ಮಹಿಪಾಲ ರೆಡ್ಡಿ ಮುನೂರ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳು ಇವರನ್ನು ಸನ್ಮಾನಿಸಲಾಗುವುದು ಎಂದು ಆನಂದ್ ಮಣ್ಣೂರ ಪ್ರಕಟಣೆಯೊಂದರಲ್ಲಿ ತಿಳಿಸಿದ್ದಾರೆ.

apvc-iconPost Views: 9

You Might Also Like

₹11,718 ಕೋಟಿ ಬಜೆಟ್ — 2027ರಲ್ಲಿ ಭಾರತದ ಮೊದಲ ಸಂಪೂರ್ಣ ಡಿಜಿಟಲ್ ಜನಗಣತಿ

ಇಂಡಿಗೋ ವಿಮಾನ ಸಮಸ್ಯೆ ರೈಲ್ವೆಯಿಂದ ಹೆಚ್ಚುವರಿ ಕೋಚ್‌ಗಳ ವ್ಯವಸ್ಥೆ

ಕೆಲಸದ ನಂತರ ಸಂಪರ್ಕ ಕಡಿತಗೊಳಿಸುವ ಹಕ್ಕು ಮಂಡನೆ!

ಜೈಪುರದಲ್ಲಿ ಕುಡಿದ ಟ್ರಕ್ ಚಾಲಕನ ಅಬ್ಬರಕ್ಕೆ 19 ಮಂದಿ ಬಲಿ!

ನ. 28ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ಮತ್ತು ಶ್ರೀಕೃಷ್ಣನ ದರ್ಶನ

Satyakam NewsDesk June 30, 2023 June 30, 2023
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Next Article ಪಿ.ಎಂ ಮಣ್ಣೂರವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ಸತ್ಯಕಾಮ ಸಮ್ಮಾನ್ ಕಾರ್ಯಕ್ರಮ ಅದ್ಧೂರಿಯಾಗಿ ಪ್ರಾರಂಭವಾಯಿತು

Stay Connected

Facebook Like
Twitter Follow
Instagram Follow
Youtube Subscribe

Latest News

ಚೋರ್ಲಾ ಘಾಟ್‌ನಲ್ಲಿ ಭಾರಿ 400 ಕೋಟಿ ರೂ ದರೋಡೆ
Latest News January 25, 2026
ವ್ಹೀಲಿಂಗ್‌ ಹಾವಳಿಗೆ ಬ್ರೇಕ್: ಬೆಂಗಳೂರು ಗ್ರಾಮಾಂತರ ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ
Latest News January 25, 2026
ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube