ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮನರಂಜಿಸಿದ ಮುಸ್ಸಂಜೆಯ ಮನೋಹರ ಗಾನ ಸಂಭ್ರಮ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮನರಂಜಿಸಿದ ಮುಸ್ಸಂಜೆಯ ಮನೋಹರ ಗಾನ ಸಂಭ್ರಮ
Entertainment

ಮನರಂಜಿಸಿದ ಮುಸ್ಸಂಜೆಯ ಮನೋಹರ ಗಾನ ಸಂಭ್ರಮ

Satyakam NewsDesk
Last updated: 2023/07/24 at 8:06 PM
By Satyakam NewsDesk
Share
1 Min Read
SHARE

ಕಲಬುರಗಿ. ಮಸ್ಸಂಜೆಯ ಮನೋಹರ ಗಾನ ಸಂಭ್ರಮ ಪ್ರೇಕ್ಷಕರ ಮನ ರಂಜಿಸಿರುವುದು ನನಗೂ ಖುಷಿ ಎನಿಸಿದೆ ಎಂದು ಚಲನ ಚಿತ್ರ ಸಂಗೀತ ನಿರ್ದೇಶಕರಾದ ವಿ ಮನೋಹರ ಹೇಳಿದರು.
ನಗರದ ಕಲಾ ಮಂಡಲದಲ್ಲಿ ಸುಕಿ ಸಂಸ್ಕೃತಿಕ ಸಂಸ್ಥೆ ಹಾಗೂ ರಾಷ್ಟ್ರ ಕೂಟ ಪುಸ್ತಕ ಮನೆ ಸಹಯೋಗದಲ್ಲಿ ನಡೆದ ಮಹಿಪಾಲ ರೆಡ್ಡಿ ಮುನ್ನೂರು ಅವರ ಮುಗಿಲು ಸುರಿದ ಮುತ್ತು ಪುಸ್ತಕ ಲೋಕಾರ್ಪಣೆ ಹಾಗೂ ವಿ ಮನೋಹರ ಅವರ ರಚನೆ ಹಾಗೂ ಸಂಗೀತ ನಿರ್ದೇಶನದ ಗೀತೆಗಳ ಗಾನ ಸಂಭ್ರಮ ದಲ್ಲಿ ಸುಕಿ ಮೆಲೋಡಿಸ್ ತಂಡದವರಿಂದ ಮನೋಹರ ಗಾನ ಸಂಭ್ರಮ ದಲ್ಲಿ ಗಾಯಕರ ಗಾನಗಳನ್ನು ಕೇಳಿ ಆನಂದಿಸಿದ್ದೇನೆ ಅವರುಗಳು ಬಲು ಸಂಭ್ರಮ ದಿಂದ ನನ್ನ ಹಾಡುಗಳನ್ನು ಹಾಡಿದ್ದು ಒಂದು ಕುಟುಂಬ ಕಾರ್ಯಕ್ರಮ ವೆಂದು ಅನಿಸುತ್ತದೆ ಇಂತಹ ಮಳೆಯ ವಾತಾವರಣದಲ್ಲಿ ಅದರಲ್ಲೂ ಬಾನುವಾರ ವಾಗಿದ್ದು ಮನೆಯಲ್ಲಿ ಹಾಯಾಗಿ ಮಿರ್ಚಿ ಬಝಿ ಮಂಡಕ್ಕಿ ತಿನ್ನುತ್ತಾ ಟಿವಿ ನೋಡುತ್ತಾ ಕೂಡ್ರುವ ಜಾಯಮಾನದಲ್ಲಿ ಇಲ್ಲಿ ಅದೆಂತಹ ಸಂಭ್ರಮ ದಲ್ಲಿ ಕೂತು ಹಾಡು ಕೇಳುತ್ತಿರುವುದು ಇದೊಂದು ಸ್ವರ್ಗದ ಹಾಗೆ ಆಗಿದೆ ಎಂದು ಹೇಳುತ್ತ ಪ್ರೇಕ್ಷಕರ ಕೋರಿಕೆಯ ಮೆರೆಗೆ ಓ ಮಲ್ಲಿಗೆ ಹಾಡನ್ನು ಹಾಡಿ ಮನರಂಜಸಿದರು.
ಕಲಾ ಮಂಡಳ ಗಾಯನ ಅಭಿಮಾನಿಗಳಿಗೆ ಕಿಕ್ಕಿರಿದು ತುಂಬಿ ಮನೋಹರ ಗಾನ ಸಂಭ್ರಮದ ವಾತಾವರಣಕ್ಕೆ ಸಾಕ್ಷಿ ಆದರು.
ಗಾಯನದಲ್ಲಿ ಕಿರಣ್ ಪಾಟೀಲ ಕವಿರಾಜ್ ಕಾವೇರಿ ಹಿರೇಮಠ ಮಹೇಶ ಕುಮಾರ. ಪ್ರಕಾಶ ದಂಡೋತಿ ಆನಂದ ಪಾಟೀಲ್ ಸಿದ್ದಣ್ಣ ಡಿಗ್ಗಾವಿ. ಶರಣು ವಿಜಯಲಕ್ಷ್ಮಿ ಮುಂತಾದ ಗಾನದಲ್ಲಿ ಬಾಗಿಯಾಗಿ ಮನೋಹರ ಅವರ ಹಾಡುಗಳನ್ನು ಹಾಡಿದರು.

apvc-iconTotal Visits: 8
apvc-iconAll time total visits: 33.4k

You Might Also Like

ಟಾಕ್ಸಿಕ್ ಗೆ ಸೆಡ್ಡು ಹೊಡೆಯಲು ಐದಾರು ಸಿನಿಮಾಗಳು ಸಾಲುಗಟ್ಟಿ ಬರುತ್ತಿವೆ!

ಮಾರ್ಕ್’ ಟ್ರೈಲರ್ ರಿಲೀಸ್ ಆದ ಕೆಲ ಹೊತ್ತಲ್ಲೇ ದಾಖಲೆ

‘ದಿ ಡೆವಿಲ್’ ಮೂಲಕ ಗಲ್ಲಿ ಗಲ್ಲಿಯಲ್ಲೂ ಗಿಲ್ಲಿ ಹವಾ!

ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ

ಧ್ರುವ ಸರ್ಜಾ ವಿರುದ್ಧ ದೂರು ದಾಖಲು

Satyakam NewsDesk July 24, 2023 July 24, 2023
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಪತ್ರಕರ್ತರ ಸಂಘದಿಂದ 20 ಜನ ಸಾಧಕ ಪತ್ರಕರ್ತರನ್ನು 25ರಂದು ಬೆಂಗಳೂರಿನಲ್ಲಿ ಸತ್ಕಾರ
Next Article 26 ರಂದು ಶಾಲಾ, ಅಂಗನವಾಡಿ ಕೇಂದ್ರಗಳಿಗೆ ರಜೆ: ಜಿಲ್ಲಾಧಿಕಾರಿ

Stay Connected

Facebook Like
Twitter Follow
Instagram Follow
Youtube Subscribe

Latest News

ಹೊಸ ವರ್ಷದ ಸಂಭ್ರಮಕ್ಕೆ ಬಿಗಿ ನಿಯಮಗಳು: ಪೊಲೀಸರಿಂದ ಹೊಸ ಗೈಡ್‌ಲೈನ್ಸ್ ಜಾರಿ
State December 10, 2025
ಮೆಟ್ರೋಕ್ಕೆ 96 ಹೊಸ ರೈಲು: 3 ನಿಮಿಷಕ್ಕೊಂದು ಮೆಟ್ರೋ
Latest News State December 10, 2025
ತಿರುಪತಿ–ಶಿರಡಿ ನೇರ ರೈಲು ಸೇವೆಗೆ ಸೋಮಣ್ಣ ಹಸಿರು ನಿಶಾನೆ
Latest News December 9, 2025
‘ಶಕ್ತಿ’ ಯೋಜನೆ:NWKRTCಗೆ  ಹೊರಲಾರದ ಭಾರ!
Latest News December 9, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube