ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ
Crime

ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ವಶಕ್ಕೆ | ಪರೀಕ್ಷಾರ್ಥಿಗಳು ಅಸಮಾಧಾನ

Satyakam NewsDesk
Last updated: 2023/10/28 at 7:45 PM
Satyakam NewsDesk
Share
1 Min Read
SHARE

ಯಾದಗಿರಿ: ಪಿಎಸ್‌ಐ ಪರೀಕ್ಷಾ ಹಗರಣ ಮಾಸುವ ಮುನ್ನವೇ, ಈಗ ಅಂತಹದ್ದೇ ಮತ್ತೊಂದು ಹಗರಣವೊಂದು ಯಾದಗಿರಿಯಲ್ಲಿ ಬಯಲಾಗಿದೆ. ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ನಕಲು ಮಾಡುತ್ತಿದ್ದ ಯುವಕ ಹಾಗೂ ಆತನಿಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಸಹ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಆರೋಪಿಯನ್ನು ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂದು ಗುರುತಿಸಲಾಗಿದೆ. ಮತ್ತಿಬ್ಬರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆರೋಪಿ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಈ ವೇಳೆ ವಿಚಾರಣೆ ನಡೆಸಿದಾಗ ಆತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಹಾಗೂ ಎಸ್ಪಿ ಜಿ.ಸಂಗೀತಾ ದೌಡಾಯಿಸಿ, ಕೆಲಹೊತ್ತು ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಇಂದು ಮತ್ತು ನಾಳೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡುವ ಮಾಹಿತಿ ಎಸ್ ಪಿ ಗೆ ಬಂದಿದೆ. ಈ ಹಿನ್ನಲೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದು ಬ್ಲೂಟೂತ್ ಡಿವೈಸ್, ಮೊಬೈಲ್ ಜಪ್ತಿ ಮಾಡಲಾಗಿದೆ. ಇಲ್ಲಿವರಗೇ ಮೂವರನ್ನು ವಿಚಾರಣೆ ಮಾಡಲಾಗುತ್ತಿದೆ. ವಿಚಾರಣೆ ನಡೆಸಿದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದರು.

ರಾಜ್ಯಾದ್ಯಂತ 350 ಕೇಂದ್ರಗಳಲ್ಲಿ ಶನಿವಾರ ಮತ್ತು ಭಾನುವಾರ ಸರಕಾರಿ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ, ನಾಳೆಯ ಕೂಡ ಪರೀಕ್ಷೆ ನಡೆಯಲಿದೆ,

ಒಟ್ಟಾರೆಯಾಗಿ ಯಾದಗಿರಿಯಲ್ಲಿ ಐದಾರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು. ಈ ಅಕ್ರಮದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ,

apvc-iconTotal Visits: 3
apvc-iconAll time total visits: 30499

You Might Also Like

Bigg Boss Season 12 controversy:ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು

Satyakam NewsDesk October 28, 2023 October 28, 2023
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಸರ್ಕಾರಿ ಅಧಿಕಾರಿಗಳಿಂದ ನಿಯಮ ಉಲ್ಲಂಘನೆ | ಸರಕಾರಿ ಕಛೇರಿಯ ಹಲವು ವಾಹನಗಳಿಗಿಲ್ಲ ಇನ್ಸೊರೆನ್ಸ್ ಆರ್.ಟಿ.ಓ ಅಧಿಕಾರಿಗಳ ಮೌನ| ಸಾರ್ವಜನಿಕರ ಆಕ್ರೋಶ
Next Article ಮನೆಯ ಮುಂದೆ ರಂಗೋಲಿ, ದೀಪ ಹಚ್ಚುವಂತೆ ಜಿಲ್ಲಾಧಿಕಾರಿಗಳ ಮನವಿ

Stay Connected

Facebook Like
Twitter Follow
Instagram Follow
Youtube Subscribe

Latest News

ಗೋಲ್ಡನ್ ಡಕ್ ಆದ ಎರಡು ಪಂದ್ಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ವಿರಾಟ್ ಕೊಹ್ಲಿ
Latest News October 26, 2025
ಜನರ ವಿಶ್ವಾಸ ಗೆಲ್ಲಲು ಪೊಲೀಸರಿಗೆ ಡಿಜಿಪಿ ಎಂ.ಎ.ಸಲೀಂ ಅವರ ಹೊಸ ಮಾರ್ಗಸೂಚಿ
Latest News October 26, 2025
RBI ಹೊಸ ಮಾರ್ಗಸೂಚಿ-ನ.01 ರಿಂದ ಜಾರಿಗೆ
Bank Updates Latest News October 26, 2025
ಸಹಕಾರ ಕ್ಷೇತ್ರದ ಸಬಲೀಕರಣಕ್ಕೆ ಸಿಎಂ ಸೂಚನೆ: ರಾಜ್ಯದ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಮತ್ತು ಬೆಂಬಲ ಸೌಲಭ್ಯ
Latest News October 26, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube