ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬಡಜನರ ಸಮಸ್ಯೆ ಅಂತಃಕರಣದಿಂದ ಪರಿಹರಿಸಿ: ಜಿಲ್ಲಾಡಳಿತಕ್ಕೆ ಒತ್ತಾಯಿಸಿದ ನಟ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬಡಜನರ ಸಮಸ್ಯೆ ಅಂತಃಕರಣದಿಂದ ಪರಿಹರಿಸಿ: ಜಿಲ್ಲಾಡಳಿತಕ್ಕೆ ಒತ್ತಾಯಿಸಿದ ನಟ
Latest News

ಬಡಜನರ ಸಮಸ್ಯೆ ಅಂತಃಕರಣದಿಂದ ಪರಿಹರಿಸಿ: ಜಿಲ್ಲಾಡಳಿತಕ್ಕೆ ಒತ್ತಾಯಿಸಿದ ನಟ

Satyakam NewsDesk
Last updated: 2024/06/29 at 8:26 PM
Satyakam NewsDesk
Share
2 Min Read
SHARE
  • ಶಾಸ್ತಿçನಗರ ಮದನಪುರ ಸ್ಲಂ ನಿವಾಸಿಗಳ ಹೋರಾಟದ 220ನೇ ದಿನಕ್ಕೆ ಚಿತ್ರನಟ ಚೇತನ ಅಹಿಂಸಾ ಭೇಟಿ; ಬೆಂಬಲ

ಯಾದಗಿರಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಕಳೆದ 7 ತಿಂಗಳಿನಿAದ ನಡೆಸುತ್ತಿರುವ ಹೋರಾಟದ 220ನೇ ದಿನವಾದ ಶನಿವಾರ ಸಾಮಾಜಿಕ ಚಿಂತಕ, ಚಿತ್ರನಟ ಚೇತನ ಅಹಿಂಸಾ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೀರಭಾರತಿ [ಪ್ರತಿಷ್ಠಾನ ಅಧ್ಯಕ್ಷ ವೈಜನಾಥ ಹಿರೇಮಠ ಶಾಸ್ತಿçನಗರದಲ್ಲಿ ವಾಸಿಸುತ್ತಿರುವ ಬಡವರು ಕೂಲಿಕಾರರು ಕಳೆದ 70 ವರ್ಷಕ್ಕೂ ಹಿಂದಿನಿAದ ಸರ್ಕಾರಿ ಜಾಗೆಯಲ್ಲಿಯೇ ವಾಸಿಸುತ್ತಿದ್ದು ಹಕ್ಕು ಪತ್ರ ನೀಡುವಂತೆ ಮಾಡಿದ ಹೋರಾಟ ನಿರಂತರವಾಗಿ ನಡೆಯುತ್ತಿದೆ ಆದರೆ ಭೂಮಾಫಿಯಾದವರ ಕಪಿಮುಷ್ಟಿಯಿಂದ ಸತ್ಯ ಹೊರಬರದೆ ಜನತೆಗೆ ಅನ್ಯಾಯವಾಗುತ್ತಿದೆ.

ಬಡ ಜನತೆಯ ಬಳಿ ಭೂಮಾಫಿಯಾದವರು ಷಡ್ಯಂತ್ರ ಮಾಡಿ ನಗರಸಭೆಗೆ ಎಸ್.ಎ.ಎಸ್ ತೆರಿಗೆ ಪಾವತಿಸುವ ವೇಳೆ ಪಕ್ಕದ ಖಾಸಗಿ ಜಮೀನು ಸರ್ವೇ ನಂ.ನ್ನು ಬರೆÀದು ತುಂಬಿಸಿಕೊAಡು ವಂಚಿಸಲಾಗಿದೆ ಇದರಲ್ಲಿ ಭೂ ಮಾಫಿಯಾಗಳ ಕೈವಾಡವಿದೆ ಎಂದು ಹೇಳಿ ಸಮಸ್ಯೆಯನ್ನು ವಿವರಿಸಿದರು.

ನಟ ಚೇತನ ಅಹಿಂಸಾ ಅವರು ಮಾತನಾಡಿ, ಬಡಜನರು ಮಳೆ, ಚಳಿ, ಬಿಸಿಲು ಎನ್ನದೆ ನಡೆಸುತ್ತಿರುವ ಹೋರಾಟಕ್ಕೆ ಜಿಲ್ಲಾಡಳಿತ ಮಾನವೀಯತೆಯ ನೆಲೆಯಲ್ಲಿ ಸ್ಪಂದಿಸಬೇಕು ಎಂದು ಹೇಳಿದರು.

ಸುಮಾರು 50 ವರ್ಷಗಳಿಂದ ಸ್ಥಳದಲ್ಲಿ ವಾಸಿಸುತ್ತಿರುವ ಬಡ ಕೂಲಿಕಾರ ಜನಗಳಿಗೆ ಅವರ ಬೇಡಿಕೆ ಈಡೇರಿಸಲು ಹಿಂದೇಟು ಹಾಕಬಾರದು ಎಂದು ಒತ್ತಾಯಿಸಿದ ಅವರು ಜಿಲ್ಲಾಧಿಕಾರಿಗಳು ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು ಬಡಜನತೆಯ ಗೋಳು ಪರಿಹರಿಸಲು ಮುಂದಾಗಬೇಕೆAದು ನುಡಿದರು.

ಸುದೀರ್ಘ ಕಾಲದಿಂದ ವಾಸವಾಗಿರುವ ಸ್ಥಳದ ಬಗ್ಗೆ ಒಂದು ನಿರ್ಣಯಕ್ಕೆ ಬರಲು ಆಗುವುದಿಲ್ಲ ಎಂದರೆ ಸ್ಥಳೀಯ ಆಡಳಿತ ಹಾಗೂ ಸಂಬAಧಪಟ್ಟವರು ಜನತೆಯ ಅಹವಾಲು ಆಲಿಸಿ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅವರು ನುಡಿದರು.

ತದನಂತರ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರನ್ನು ಭೇಟಿ ಮಾಡಿ ಬಡ ಜನತೆಯ 220 ದಿನಗಳ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಈ ಕುರಿತು ಜಿಲ್ಲಾಧಿಕಾರಿಗಳಿಗೂ ಮಾತನಾಡುವುದಾಗಿ ತಿಳಿಸಿದ ಅವರು ಜನಪ್ರತಿನಿಧಿಗಳು ಜಿಲ್ಲಾಡಳಿತ ನಗರಾಡಳಿತಗಳು ಶಾಸ್ತಿçನಗರ ಜನಗಳ ನೋವಿಗೆ ಸ್ಪಂದಿಸಬೇಕೆAದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಂಗನಾಥ ಬಾಗ್ಲಿ, ಸೈದಪ್ಪ ಕೂಲೂರು, ಗಿರೀಶ ಚಟ್ಟೇರಕರ್, ರಮೇಶ ಕಟ್ಟಿಮನಿ ಸೇರಿದಂತೆ ಶಾಸ್ತಿçನಗರ ನಿವಾಸಿಗಳಾದ ಗೌರಮ್ಮ, ವಿಜಯಲಕ್ಷಿö್ಮÃ, ಗಂಗಮ್ಮ, ಮಹೆಬೂಬಿ, ಖಾಜಾಬಿ ಇನ್ನಿತರರು ಉಪಸ್ಥಿತರಿದ್ದರು.

apvc-iconTotal Visits: 29
apvc-iconAll time total visits: 25759

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk June 29, 2024 June 29, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಚಿತ್ರ ಬರಹ : ಶಹಾಪುರ ತಾಲೂಕಿನ ರಸ್ತಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಮಾತೃಭಾಷೆ ಮತ್ತು ಶಿಕ್ಷಣ ವಿಚಾರ ಸಂಕಿರಣ ಉದ್ಘಾಟಿಸುತ್ತಿರುವ ದೃಶ್ಯ. ಕಲಿಕೆಯ ಜೊತೆಗೆ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ – ಸಿದ್ದಪ್ಪ ಹೊಟ್ಟಿ
Next Article ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ ಆರ್ ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube