ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ
ಇದೀಗ ಬಂದ ಸುದ್ದಿ

ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ

Satyakam NewsDesk
Last updated: 2024/10/25 at 1:18 PM
Satyakam NewsDesk
Share
3 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ 2024ರ ಅಕ್ಟೋಬರ್ 26 ರಂದು ಯಾದಗಿರಿ ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ 1491 ವಿದ್ಯಾರ್ಥಿಗಳು ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ ಮತ್ತು 2024ರ ಅಕ್ಟೋಬರ್ 27 ರಂದು ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳಲ್ಲಿ 8836 ವಿದ್ಯಾರ್ಥಿಗಳು ಬೆಳಿಗ್ಗೆ 10.30 ರಿಂದ 12.30 ಗಂಟೆಯ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ 02 ಅವಧಿಗಳಲ್ಲಿ ಈ ಕೆಳಗಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.

 2153 ಸ ಪ ಪೂ ಕಾಲೇಜು ಯಾದಗಿರಿ, 2154–ಜವಹಾರ ಪ ಪೂ ಕಾಲೇಜು ಯಾದಗಿರಿ, 2155– ಬಾಲಕೀಯರ ಸರಕಾರಿ ಪದವಿ ಪೂರ್ವ ಕಾಲೇಜು ಯಾದಗಿರಿ, 2156–ನ್ಯೂ ಕನ್ನಡ ಪ ಪೂ ಕಾಲೇಜು ಯಾದಗಿರಿ, 2157–ಮಹಾತ್ಮ ಗಾಂಧಿ ಪ ಪೂ ಕಾಲೇಜು ಯಾದಗಿರಿ, 2158–ಡಾನ್ ಬಾಸ್ಕೊ ಪ ಪೂ ಕಾಲೇಜು ಯಾದಗಿರಿ, 2159–ಎಲ್‌ಕೆಇಟಿ ಬಾಲಕೀಯರ ಪ ಪೂ ಕಾಲೇಜು ಯಾದಗಿರಿ, 2160–ಸಭಾ ಪ ಪೂ ಕಾಲೇಜು ಯಾದಗಿರಿ, 2161–ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲೆ ವಿಭಾಗ) ಯಾದಗಿರಿ, 2162–ಸರಕಾರಿ ಪ್ರಥಮ ದರ್ಜೆ ಕಾಲೇಜು ಯಾದಗಿರಿ, 2163–ಬಾಲಕೀಯರ ಸರಕಾರಿ ಪ್ರಥಮ ದರ್ಜೆ ಕಾಲೇಜು ಯಾದಗಿರಿ, 2164–ಸ ಪ ಪೂ ಕಾಲೇಜು ಗುರುಮಿಠಕಲ್ , 2165-ಬಾಲಕೀಯರ ಸ ಪ ಪೂ ಕಾಲೇಜು ಗುರುಮಿಠಕಲ್ , 2166-ಸರಕಾರಿ ಪ್ರಥಮ ದರ್ಜೆ ಕಾಲೇಜು ಗುರುಮಿಠಕಲ್, 2167-ಸರಕಾರಿ ಪದವಿ ಪೂರ್ವ ಕಾಲೇಜು ಶಹಪ್ಮರ, 2168-ಎಸ್‌ಸಿ ಬಾಲಕೀರ ಪ ಪೂ ಕಾಲೇಜು ಶಹಪ್ಮರ, 2169–ಬಾಲಕೀಯರ ಸ ಪ ಪೂ ಕಾಲೇಜು ಶಹಪುರ, 2170-ಪ್ರಭು ಪ ಪೂ ಕಾಲೇಜು ಸುರಪ್ಮರ, 2171-ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ ಪೂ ಕಾಲೇಜು ರಂಗAಪೇಟ, 2172–ಸ ಪ ಪೂ ಕಾಲೇಜು ರಂಗAಪ್ಭೆಟ, 2173-ಪ್ರೀಯದರ್ಶಿನಿ ಪ ಪೂ ಕಾಲೇಜು ರಂಗAಪೇಟ ಪರೀಕ್ಷೆ ಕೇಂದ್ರಗಳು ಇದೆ.

ಪರೀಕ್ಷಾ ಕೇಂದ್ರಗಳ ಸೂತ್ತಲು 300 ಮೀಟರ ನಿಷೇದಿತ ಪ್ರದೇಶವೆಂದು ಘೋಷಿಸಲಾಗಿದೆ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಲಾಗಿ ಪರೀಕ್ಷೆಯ ಎಲ್ಲಾ ಮುಂಜಾಗೃತ ಕ್ರಮಗಳನ್ನು  ಕೈಗೊಳ್ಳಲಾಗಿದ್ದು ವಿಶೇಷವಾಗಿ ವಿದ್ಯಾರ್ಥಿಗಳು/ಪೋಷಕರ ಗಮನಕ್ಕೆ ಸದರಿ ಸ್ಪರ್ದಾತ್ಮಕ ಪರೀಕ್ಷೆಗೆ ವಸ್ತç ಸಂಹಿತೆ ಹಾಗೂ ವಿಶೇಷ ಸೂಚನೆಗಳು ಈ ಕೆಳಗಿನಂತಿರುತ್ತವೆ. ಪುರುಷ ಅಭ್ಯರ್ಥಿಗಳ ವಸ್ತç ಸಂಹಿತೆ ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದು ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರಿಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

- Advertisement -

ಮಹಿಳಾ ಅಭ್ಯರ್ಥಿಗಳ ವಸ್ತç ಸಂಹಿತೆ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಶಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಪಟ್ಟೆಗಳನ್ನು/ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.ಎತ್ತರವಾದ ಹಿಮ್ಮಡಿಯ ಶೂಗಳನ್ನು/ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಪರೀಕ್ಷೆಯಲ್ಲಿ ಪರೀಕ್ಷಾ ದುರಾಚರಣೆಯನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೆ ವಿಶೇಷ ಜಾಗೃತದಳ ಮತ್ತು ವಿಕ್ಷಕರನ್ನು ನೇಮಿಸಿದೆ, ಪರೀಕ್ಷಾ ನಡೆಯುವ ದಿನಗಳಂದು ಯಿರಾಕ್ಸ ಅಂಗಡಿ, ಪುಸ್ತಕ ಮಳಿಗೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷ ಕೇಂದ್ರಗಳಲ್ಲಿ ಯಾವುದೇ ತರಹದ ಎಲೆಕ್ಟಾçನಿಕ್ ವಸ್ತುಗಳು ಮೊಬೈಲ್, ಪೆನ್ ಡ್ರೆöÊವ್‌ಗಳು, ಇಯರ್ ಪೋನ್, ಮೈಕ್ರೋಪೋನ್‌ಗಳೂ, ಬ್ಲೂ ಟೂಥ್ ಸಾಧನಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿ ಒಳಗೆ ಅನುಮತಿಸಲಾಗುವುದಿಲ್ಲ. ಪರೀಕ್ಷೆಗಳನ್ನು ಪಾರದರ್ಶಕವಾಗಿ ಕೈಗೊಳ್ಳಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

apvc-iconTotal Visits: 3
apvc-iconAll time total visits: 16109

You Might Also Like

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk October 25, 2024 October 25, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಜಿಲ್ಲೆಯ  ಸಮಗ್ರ ಅಭಿವೃದ್ಧಿಗೆ ಬದ್ಧ – ಸಂಸದ ಜಿ ಕುಮಾರ ನಾಯಕ
Next Article ಕೃಷ್ಣ ಸೇತುವೆ ನಿರ್ಮಾಣ ವಿಳಂಬ ಅಧಿಕಾರಿಗಳ ಮೇಲೆ ಸಂಸದ ಜಿ ಕುಮಾರ ನಾಯಕ ಗರಂ

Stay Connected

Facebook Like
Twitter Follow
Instagram Follow
Youtube Subscribe

Latest News

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube