ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಲು ಶಾಸಕ ಕಂದಕೂರ ಸಲಹೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಲು ಶಾಸಕ ಕಂದಕೂರ ಸಲಹೆ
Latest News

ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಲು ಶಾಸಕ ಕಂದಕೂರ ಸಲಹೆ

Satyakam NewsDesk
Last updated: 2024/12/03 at 6:41 PM
By Satyakam NewsDesk
Share
1 Min Read
SHARE


ಸತ್ಯಕಾಮ ವಾರ್ತೆ ಯಾದಗಿರಿ:

ಅಂಗವಿಕಲರು, ವಿಶೇಷ ಚೇತನರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿ ಸೌಲಭ್ಯ ಒದಗಿಸುತ್ತಿದ್ದು, ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಇಲ್ಲಿನ ಗುರುಮಠಕಲ್ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ವತಿಯಿಂದ ಶಾಸಕರ ಅನುದಾನದಲ್ಲಿ ನೀಡಲಾಗುವ ೧೯ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಪ್ರತಿಯೊಬ್ಬರೂ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಬೇಕು, ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳುವುದರ ಜೊತೆಗೆ ಗಾಡಿ ನಡೆಸುವಾಗ ನಮ್ಮ ಕುಟುಂಬದ ನೆನಪಿಟ್ಟುಕೊಂಡು ವಾಹನ ಚಲಾಯಿಸಬೇಕು ಎಂದು ಹೇಳಿದರು.

ಅಂಗವಿಕಲರ ಬದುಕು ಸುಧಾರಣೆಗಾಗಿ ಶಾಸಕರ ಅನುದಾನದಲ್ಲಿ ತ್ರಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ತ್ರಿಚಕ್ರ ವಾಹನಗಳು ಅಂಗವಿಕಲರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಲಿವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಉಪ ನಿರ್ದೇಶಕ ಶರಣಪ್ಪ ಪಾಟೀಲ, ಕೃಷ್ಣಾಜೀ ಕುಲಕರ್ಣಿ, ಭೋಜನಗೌಡ ಯಡ್ಡಳ್ಳಿ, ಸೋಮನಗೌಡ ಬೆಳಗೇರಾ, ಅಜಯರಡ್ಡಿ ಎಲ್ಹೇರಿ, ರಾಮಣ್ಣ ಕೋಟಗೇರಾ, ಸಣ್ಣೆಪ್ಪ ಕೊಟಗೇರಾ, ಈಶ್ವರನಾಯಕ ಚಿಂತನಹಳ್ಳಿ, ಜಯಣ್ಣ ಎಂಪಾಡ, ಬಾಲು ದಾಸರಿ, ಬಾನು ಮೇಧಾ, ಬಂದಪ್ಪಗೌಡ ಲಿಂಗೇರಿ, ಬಸನಗೌಡ ಚಾಮನಳ್ಳಿ, ಶರಣಪ್ಪ ಮೋಟ್ನಳ್ಳಿ ಸೇರಿದಂತೆ ಇತರರಿದ್ದರು.

ಸುರಕ್ಷತೆಗಾಗಿ ಹೆಲ್ಮೆಟ್ ವಿತರಣೆ

ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆವತಿಯಿಂದ ನೀಡಲಾಗುವ ತ್ರಿಚಕ್ರ ವಾಹನಗಳ ಫಲಾನುಭವಿಗಳಿಗೆ ಹೆಲ್ಮೆಟ್ ನೀಡದಿರುವುದನ್ನು ಕಂಡು ಶಾಸಕ ಶರಣಗೌಡ ಕಂದಕೂರ ವೈಯಕ್ತಿಕವಾಗಿ ಎಲ್ಲಾ ಫಲಾನುಭವಿಗಳಿಗೆ ಹೆಲ್ಮೆಟ್ ನೀಡಿ ಕಡ್ಡಾಯವಾಗಿ ಧರಿಸಿ ವಾಹನ ಚಲಾಯಿಸುವಂತೆ ಸೂಚಿಸಿದರು.

ಹೆಲ್ಮೆಟ್ ಧರಿಸುವುದರಿಂದ ನಮ್ಮ ಜೀವ ಉಳಿಯುವುದರ ಜೊತೆಗೆ ನಮ್ಮ ಕುಟುಂಬವನ್ನು ನಾವು ಉಳಿಸಿದಂತಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಫಲಾನುಭವಿಗಳಿಗೆ ಸೂಚಿಸಿದರು.

apvc-iconPost Views: 70

You Might Also Like

ಕ್ರಿಸ್‌ಮಸ್ ಸಂಭ್ರಮಕ್ಕೆ KSRTC ಸಿದ್ಧತೆ: ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ

ಐಪಿಎಲ್‌ನಲ್ಲಿ ಧೋನಿ ಅಂತಿಮ ಅಧ್ಯಾಯ? 2026 ಬಳಿಕ CSKಯಲ್ಲಿ ಹೊಸ ಯುಗ: ರಾಬಿನ್ ಉತ್ತಪ್ಪ

ಬೆಂಗ್ಳೂರಲ್ಲಿ ತೀವ್ರ ಚಳಿ ಅಲರ್ಟ್: ಶೀತಗಾಳಿಯ ಹೊಡೆತಕ್ಕೆ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳು

ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ

ಜನವರಿ 23ಕ್ಕೆ ಉಗ್ರಂ ಮಂಜು–ಸಾಯಿ ಸಂಧ್ಯಾ ಸರಳ ಮದುವೆ

Satyakam NewsDesk December 3, 2024 December 3, 2024
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಸಿನಿಮಯ ರೀತಿಯಲ್ಲಿ ಕೊಲೆ ಆರೋಪಿಯ ಬಂಧನ
Next Article ಅಪಾಯಕಾರಿ ಹೆಚ್.ಐ.ವಿ ಕುರಿತು ಯುವ ಜನಾಂಗ ಎಚ್ಚರವಾಗಿರಿ-ಏಡ್ಸದಿಂದಆಗುವ ಅಪಾಯದ ಬಗ್ಗೆ ಅರಿವು ಹೊಂದಿ ಹಿರಿಯ ಸಿವಿಲ್ ನ್ಯಾಯಾಧೀಶರು ಮರಿಯಪ್ಪ ಹೆಚ್.ಐ.ವಿ ಕುರಿತು ಯುವ ಜನಾಂಗ ಎಚ್ಚರವಾಗಿರಿ: ನ್ಯಾ.ಮರಿಯಪ್ಪ

Stay Connected

Facebook Like
Twitter Follow
Instagram Follow
Youtube Subscribe

Latest News

ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಶಾಸಕ ಕಂದಕೂರ ಆಗ್ರಹ
Politics December 19, 2025
ಕ್ರಿಸ್‌ಮಸ್ ಸಂಭ್ರಮಕ್ಕೆ KSRTC ಸಿದ್ಧತೆ: ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ
Latest News December 19, 2025
ಸಾಂದರ್ಬಿಕ ಚಿತ್ರ
ಐಪಿಎಲ್‌ನಲ್ಲಿ ಧೋನಿ ಅಂತಿಮ ಅಧ್ಯಾಯ? 2026 ಬಳಿಕ CSKಯಲ್ಲಿ ಹೊಸ ಯುಗ: ರಾಬಿನ್ ಉತ್ತಪ್ಪ
Latest News December 19, 2025
ಬೆಂಗ್ಳೂರಲ್ಲಿ ತೀವ್ರ ಚಳಿ ಅಲರ್ಟ್: ಶೀತಗಾಳಿಯ ಹೊಡೆತಕ್ಕೆ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳು
Latest News State December 19, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube