ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ವಿವೇಕಾನಂದರ ಬೋಧನೆ ಯುವ ಜನತೆಗೆ ಸ್ಫೂರ್ತಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ವಿವೇಕಾನಂದರ ಬೋಧನೆ ಯುವ ಜನತೆಗೆ ಸ್ಫೂರ್ತಿ
Latest News

ವಿವೇಕಾನಂದರ ಬೋಧನೆ ಯುವ ಜನತೆಗೆ ಸ್ಫೂರ್ತಿ

Satyakam NewsDesk
Last updated: 2025/01/13 at 3:19 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಗುರುಮಠಕಲ್‌ :

ಸ್ವಾಮಿ ವಿವೇಕಾನಂದರ ಬೋಧನೆಗಳು ಜಗತ್ತಿನಾಧ್ಯಾಂತ ಲಕ್ಷಾಂತರ ಜನರಿಗೆ, ಅದರಲ್ಲೂ ವಿಶೇಷವಾಗಿ ಯುವ ಜನತೆಗೆ ಸ್ಪೂರ್ತಿ ನೀಡುತ್ತಲೇ ಇದೆ ಗಣೇಶ್ ಬುರಗಪಲ್ಲಿ ಅಭಿಪ್ರಾಯಪಟ್ಟರು.

ಪಟ್ಟಣಕ್ಕೆ ಹತ್ತಿರದಲ್ಲಿರುವ ಬುರಗಪಲ್ಲಿ ಗ್ರಾಮದಲ್ಲಿ ವಿವೇಕಾನಂದರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇಶದಾದ್ಯಂತ ಮಹಾನ್ ಅಧ್ಯಾತ್ಮಿಕ ನಾಯಕ, ತತ್ವಜ್ಞಾನಿ, ಚಿಂತಕ ಹಾಗೂ ವಿಶ್ವ ಸನ್ಯಾಸಿ ಸ್ವಾಮಿ ವಿವೇಕಾನಂದರ 162 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳು ಯಾವಾಗಲೂ ಯುವಕರನ್ನು ಪ್ರೇರೇಪಿಸುವಂತಿವೆ. ಜೊತೆಗೆ ಅವರಲ್ಲಿ ಹೊಸ ಶಕ್ತಿ ಮತ್ತು ಪ್ರಜ್ಞೆಯನ್ನು ತುಂಬುತ್ತಿವೆ ಎಂದರು.

ಸ್ವಾಮಿ ವಿವೇಕಾನಂದರನ್ನು ಜಗತ್ತಿಗೆ ಪರಿಚಯಿಸಿದ ಚಿಕಾಗೋ ಭಾಷಣ


ಸ್ವಾಮಿ ವಿವೇಕಾನಂದರು 1863 ರ ಜನವರಿ 12 ರಂದು ಕೋಲ್ಕತ್ತಾದಲ್ಲಿ ಜನಿಸಿದ್ದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಭಾಷಣದ ಮೂಲಕ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡರು. ವಿವೇಕಾನಂದರ ಅಂದಿನ ಭಾಷಣ ಇತಿಹಾಸದಲ್ಲಿ ಅವರ ಅತ್ಯಂತ ಪ್ರಸಿದ್ದ ಕ್ಷಣಗಳಲ್ಲಿ ಒಂದಾಗಿದೆ. ತಮ್ಮ ಭಾಷಣದ ಆರಂಭದಲ್ಲಿ ಸ್ವಾಮಿ ವಿವೇಕಾನಂದರು, ‘ಅಮೆರಿಕದ ಸಹೋದರ ಸಹೋದರಿಯರೇ’ ಎಂದು ಹೇಳಿದಾಗ ಸದನವು ಎರಡು ನಿಮಿಷಗಳ ಕಾಲ ಚಪ್ಪಾಳೆಯನ್ನು ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿತ್ತು. ಅಂದಿನಿಂದ, ಭಾರತ ಮತ್ತು ಭಾರತೀಯ ಸಂಸ್ಕೃತಿಗೆ ಪ್ರಪಂಚದಾದ್ಯಂತ ಮಾನ್ಯತೆ ಸಿಕ್ಕಿತು. ಕೇವಲ 30ನೇ ವಯಸ್ಸಿನಲ್ಲಿ, ವಿವೇಕಾನಂದರು ಹಿಂದುತ್ವದ ದೃಷ್ಟಿಕೋನದಿಂದ ಸಹೋದರತ್ವದ ಪಾಠವನ್ನು ಜಗತ್ತಿಗೆ ಕಲಿಸಿದರು. ಧರ್ಮಗಳ ಸಂಸತ್ತಿನಲ್ಲಿ ಈ ಯುವ ಸನ್ಯಾಸಿ ಮಾಡಿದ ಭಾಷಣದಿಂದ ಇಡೀ ಜಗತ್ತು ಮಂತ್ರಮುಗ್ಧವಾಯಿತು.

ಈ ಸಂಧರ್ಭದಲ್ಲಿ ಮಹೇಂದ್ರ , ನರಸಿಂಹಲು , ಬ್ರಹ್ಮನಂದ, ಕೃಷ್ಣ , ಪರುಶುರಾಮ, ರಮೇಶ್, ಗಣೇಶ್, ರಾಜು,ಶಿವು, ವೆಂಕಟ, ದಸ್ತಪ್ಪ ಉಪಸ್ಥಿತರಿದ್ದರು.

apvc-iconTotal Visits: 114
apvc-iconAll time total visits: 25884

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk January 13, 2025 January 13, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ನರೇಂದ್ರ ರಾಠೋಡ ಬೋರಬಂಡ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಆಚರಣೆಗೆ ನಿರ್ಧಾರ
Next Article ಪಿಡಿಓ’ಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಳ್ಳಿಗಳಲ್ಲಿ ವಾಸಿಸಬೇಕು; ಲೋಕಾಯುಕ್ತ ಬಿ.ಎಸ್ ಪಾಟೀಲ್

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube