ಜೆಡಿಎಸ್ ಮುಖಂಡ ವೀರೇಶ ವಿಶ್ವಕರ್ಮ ಸಂಗಡಿಗರಿಂದ ಮುಗಳಖೋಡಕ್ಕೆ ಪಾದಯಾತ್ರೆ.

ಸತ್ಯಕಾಮ ವಾರ್ತೆ ಗುರುಮಠಕಲ್:

ವಿಧಾನಸಭಾ ಚುನಾವಣೆಯಲ್ಲಿ ಶರಣಗೌಡ ಕಂದಕೂರ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಬುದೂರು ಗ್ರಾಮದ ಶಿವಾಲಯ ದೇವಸ್ಥಾನದಿಂದ ಮುಗಳಖೋಡಕ್ಕೆ ಪಾದಯಾತ್ರೆ ಕೈಗೊಳ್ಳಲಾಗಿದೆ.

apvc-iconPost Views: 21

Comments

Leave a Reply

Your email address will not be published. Required fields are marked *