ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಗರೂರ ಬಿ ಗ್ರಾಮದಲ್ಲಿ ದೈತ್ಯಾಕಾರದ ಮೊಸಳೆ ಪತ್ತೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಗರೂರ ಬಿ ಗ್ರಾಮದಲ್ಲಿ ದೈತ್ಯಾಕಾರದ ಮೊಸಳೆ ಪತ್ತೆ
Latest News

ಗರೂರ ಬಿ ಗ್ರಾಮದಲ್ಲಿ ದೈತ್ಯಾಕಾರದ ಮೊಸಳೆ ಪತ್ತೆ

Satyakam NewsDesk
Last updated: 2025/02/20 at 3:00 PM
Satyakam NewsDesk
Share
1 Min Read
SHARE

ವರದಿ : ಸುರೇಶ ಕೊಟಗಿ.

ಸತ್ಯಕಾಮ ವಾರ್ತೆ ಕಲಬುರಗಿ:

ಅಫ್ಜಲಪುರ ತಾಲೂಕಿನ ಗರೂರ್ (ಬಿ) ಗ್ರಾಮದ ಹಳ್ಳ ಒಂದರಲ್ಲಿ ದೈತ್ಯಾಕಾರದ ಮೊಸಳೆ ಗುರುವಾರ ಬೆಳಗಿನ 3:00ಗೆ ದಿಡೀರನೆ ಪ್ರತ್ಯಕ್ಷವಾಗಿದ್ದ ಹಿನ್ನೆಲೆ ಗ್ರಾಮಸ್ಥರು ಹಾ+ಗೂ ರೈತರು ತುಂಬಾ ಭಯಭೀತರಾದ ಪ್ರಕರಣ ಒಂದು ಜರುಗಿದೆ.

ಗ್ರಾಮಸ್ಥರು ಗುಲ್ಬರ್ಗ ವಿದ್ಯುತ್ ಶಕ್ತಿ ಸರಬರಾಜು ಕಂಪನಿ 33/11 ಕೆವಿ ಉಪವಿದ್ಯುತ್ ವಿತರಣಾ ಕೇಂದ್ರ ಗೊಬ್ಬುರ್ ತಾಲೂಕ ಆಫ್ಜಲ್ಪುರ್ ಕಾರ್ಯಾಲಯ ಸಮ್ಮುಖದಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿ ಜಮಾಯಿಸಿ ವಿದ್ಯುತ್ ಸರಬರಾಜು ಇಲಾಖೆ ವಿರುದ್ಧ ರಸ್ತೆ ತಡೆ ನಡೆಸಿದರು. ವಿದ್ಯುತ್ ನಿಯಮಿತವಾಗಿ ಸರಬರಾಜು ಆಗದೆ ಇದ್ದ ಕಾರಣ ಹೊಲಗಳಲ್ಲಿ ರಾತ್ರಿ ಕತ್ತಲಲ್ಲಿ ನೀರಿಗಾಗಿ ಕೆಲಸ ಮಾಡಬೇಕಾಗುತ್ತದೆ.ಇಲಾಖೆಯವರು ಸರಬರಾಜು ಸಮಯ ರೈತರ ಗಮನಕ್ಕೆ ತರದೆ ಬದಲಾಯಿಸುವುದರಿಂದ ರೈತರಿಗೆ ಅನಾನುಕೂಲ ಹಾಗೂ ತೊಂದರೆ ಯಾಗುವುದು ಕಟ್ಟಿಟ್ಟ ಬುತ್ತಿ.

ಈ ಸಂಬಂಧ ಗ್ರಾಮಸ್ಥರು ಹಾಗೂ ರೈತರು ಎತ್ತಿನ ಬಂಡಿಯಲ್ಲಿ ಬಂಧಿಸಿದ ಮೊಸಳೆ ಸಮೇತ ಉಪಕೇಂದ್ರಕ್ಕೆ ಆಗಮಿಸಿ ಚಳುವಳಿಗೆ ಧುಮುಕಿದರು. ಸುದ್ದಿ ತಿಳಿದ ಗಾಣಿಗಪುರ್ ಠಾಣೆಯ ಪಿಎಸ್ಐ ರಾಹುಲ್ ಘಟನಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಆಗಮಿಸಿ ಪರಿಸ್ಥಿತಿ ಬಿಗಡಾಯಿಸದಂತೆ ಬಂದೋಬಸ್ತ್ ಮಾಡಿದರು ನಂತರ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೋಸಳೆಯನ್ನು ಹಸ್ತಾಂತರಿಸಲಾಯಿತು.

ಕೆಇಬಿ ಇಲಾಖೆಯವರು ವಿದ್ಯುತ್ ಸರಬರಾಜು ಸಮಯ ಶಿಫ್ಟ್ ಬದಲಾಯಿಸಬೇಕಾದರೆ ಮಾಧ್ಯಮದ ಮೂಲಕ ಅಥವಾ ಗ್ರಾಮದಲ್ಲಿ ಡೊಂಗುರ ಹೊಡೆಸಿ ರೈತರ ಗಮನಕ್ಕೆ ತಂದು ಬದಲಾವಣೆ ಮಾಡಬೇಕು ಆದರೆ ಇಲಾಖೆಯ ಜವಾಬ್ದಾರಿ ಅಧಿಕಾರಿಗಳಾದ ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಎ ಇ ಇ ಯಾವುದೇ ಮುಂಜಾಗ್ರತೆ ಕ್ರಮವಹಿಸದೆ ಶಿಫ್ಟ್ ಬದಲಾಯಿಸುವುದು ಮಾಡಿದಲ್ಲಿ ಗಮನಕ್ಕೆ ಬಾರದ ರೈತರ ಜೀವಕ್ಕೆ ಅಪಾಯ ಸಂಭವಿಸಿದರೆ ಇದಕ್ಕೆ ಯಾರು ಹೊಣೆಗಾರರು? ಇನ್ನು ಮುಂದೆಯಾದರೂ ಇಲಾಖೆಯವರು ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ರೈತರು ಸತ್ಯಕಾಮ ಮೂಲಕ ಮನವಿ ಮಾಡಿದ್ದಾರೆ.

apvc-iconTotal Visits: 125
apvc-iconAll time total visits: 30971

You Might Also Like

ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ

ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬಿಪಿಎಲ್ ಕಾರ್ಡ್‌ ರದ್ದು ಅನರ್ಹರಿಗಷ್ಟೆ-ಸಚಿವ ಮುನಿಯಪ್ಪ ಸ್ಪಷ್ಟನೆ

ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ನಗರದಲ್ಲಿರುವ ಸಬಾ ಆಂಗ್ಲ ಮಾದ್ಯಮ ಶಾಲೆಯ ವಾಹನಗಳ ಇನ್ಸೂರೆನ್ಸ ಹಾಗೂ ಪಿಟ್ನೆಸ್‌ ಮುಗಿದ್ದಿದ್ದರೂ, ಮಕ್ಕಳ ಜೀವದ ಜೋತೆ ಹಾಗೂ ಪಾಲಕರ ಜೋತೆ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲಾಗುತ್ತಿದೆ, ಮುಂದಾಗುವ ಅನಾಹುತಕ್ಕೆ ಈ ಶಾಲಾ ಸಂಸ್ಥೆಗಳೆ ಕಾರಣವಾಗುತ್ತದೇ, ಶಾಲಾ ಮಕ್ಕಳ ಜೀವದ ಜೋತೆಗೆ ಚೆಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು..!
Next Article ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ: ಶಾಸಕ ಚನ್ನಾರಡ್ಡಿ ಪಾಟೀಲ್ ಸೂಚನೆ

Stay Connected

Facebook Like
Twitter Follow
Instagram Follow
Youtube Subscribe

Latest News

ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ
Politics October 28, 2025
ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ
Latest News National October 28, 2025
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ
Crime Entertainment October 27, 2025
ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.
Latest News ಯಾದಗಿರಿ October 27, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube