ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು
ಇದೀಗ ಬಂದ ಸುದ್ದಿ

ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು

Satyakam NewsDesk
Last updated: 2025/06/17 at 5:08 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:
ಈ ಹಿಂದೆ ಜನತಾ ಪರಿವಾರದಲ್ಲಿದ್ದಾಗ ನಮ್ಮ ನಾಯಕರಾದ ಸದಾಶಿವರಡ್ಡಿ ಕಂದಕೂರ ರವರ ಬಗ್ಗೆ ಚಾಡಿ ಹೇಳಿ ಅವರಿಗೆ ಅಧಿಕಾರಿ ತಪ್ಪಿಸಿದವರು ಯಾರು?, ಕಾಂಗ್ರೆಸ್‌ನಲ್ಲಿದ್ದಾಗ ಮಾಜಿ ಸಚಿವ ಡಾ.ಎ.ಬಿ.ಮಾಲಕರಡ್ಡಿಯವರ ಬಗ್ಗೆ ಹಿರಿಯ ನಾಯಕರಿಗೆ ಕಿವಿ ಊದಿ ಟಿಕೆಟ್ ತಪ್ಪಿಸಿದ್ದು ಯಾರೆಂಬದು ಯಾದಗಿರಿ ಜಿಲ್ಲೆಯ ಜನರಿಗೆ ಗೊತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ ರವರು ಹೇಳಿದ್ದಾರೆ.


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಯಾದಗಿರಿ ಶಾಸಕ ಚನ್ನಾರಡ್ಡಿ ತುನ್ನೂರ ರವರು ಕುಮಾರಸ್ವಾಮಿಯವರ ಹೇಳಿಕೆಗೆ ಸಂಬAಧಿಸಿದAತೆ ನೀಡಿದ ಪ್ರತಿಕ್ರಿಯೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇನ್ನೊಬ್ಬರ ಬಗ್ಗೆ ಚಾಡಿ ಹೇಳುವ ಸಂಸ್ಕೃತಿ ನಮ್ಮ ನಾಯಕರದ್ದಲ್ಲ ಎನ್ನುವುದು ಜನರಿಗೆ ಗೊತ್ತಿದೆ, ತಾವುಗಳು ಇನ್ನೊಬ್ಬರ ಬಗ್ಗೆ ಚಾಡಿ ಹೇಳಿ ಪಕ್ಷಗಳಲ್ಲಿ ಗುರುತಿಸಿಕೊಂಡು ಅಧಿಕಾರ ಪಡೆಯುವ ಹಂತಕ್ಕೆ ಬಂದಿದ್ದೀರಿ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾಗಿದ್ದ ಹೆಚ್.ಡಿ.ಕುಮಾರಸ್ವಾಮಿಯವರು ಯಾರೋ ಚಾಡಿ ಹೇಳಿದ್ದನ್ನು ಕೇಳಿ ಪ್ರತಿಕ್ರೀಯಿಸಿದ್ದಲ್ಲ, ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿದ್ದನ್ನು ಗಮನಿಸಿ, ಅಷ್ಟು ವರ್ಷಗಳಿಂದ ಇರದ ಅಭಿವೃದ್ಧಿ ಕಾಳಜಿ ಈಗ ಬಂದಿತೆ ಎಂದು ಹೇಳಿಕೆ ನೀಡಿದ್ದಾರೆ, ಅಷ್ಟೇ ಅಲ್ಲದೇ ಕುಮಾರಸ್ವಾಮಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಚಂಡ್ರಿಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾಗ ಇಲ್ಲಿನ ಅಭಿವೃದ್ಧಿಯನ್ನು ಕಣ್ಣಾರೆ ಕಂಡಿದ್ದಾರೆ ಹಾಗಾಗಿ ಖರ್ಗೆಯವರ ಬೆಂಗಳೂರು ಮೈಸೂರು ಹೇಳಿಕೆಗೆ ಪ್ರತಿಕ್ರೀಯಿಸಿದ್ದಾರೆ ಎಂದಿದ್ದಾರೆ.

ನಿಮ್ಮ ನಾಯಕರು ಕಳೆದ ೫೦ ವರ್ಷಗಳಲ್ಲಿ ಗುರುಮಠಕಲ್ ಕ್ಷೇತ್ರದಲ್ಲಿ ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ಗೊತ್ತಿದೆ, ಅವರು ಮಾಡಿದ ಅಭಿವೃದ್ಧಿಯಿಂದಲೇ ಇನ್ನೂ ನಮ್ಮ ಭಾಗದ ಜನತೆ ಗುಳೆ ಹೋಗುವುದು ತಪ್ಪುತ್ತಿಲ್ಲ, ನಮ್ಮ ಜನರು ಬದುಕಲು ಗುಳೆ ಹೋಗುವಂತಹ ವಾತಾವರಣ ಮಾಡಿದ್ದು ನಿಮ್ಮ ನಾಯಕರ ಅಭಿವೃದ್ಧಿಯೇ ಎಂದು ವ್ಯಂಗವಾಡಿದ್ದಾರೆ.
ಚಾಡಿ ಹೇಳುವ ಸಂಸ್ಕೃತಿ ಮತ್ತು ಇನ್ನೊಬ್ಬರನ್ನು ಓಲೈಕೆ ಮಾಡುವ ಸಂಸ್ಕೃತಿ ಬಿಟ್ಟು ಜನರ ಅಭಿವೃದ್ಧಿಗೆ ಶ್ರಮಿಸಿ, ತಾವು ಬಾಯಿ ಚಪಲಕ್ಕೆ ಯಾರದ್ದೋ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದನ್ನು ಬಿಡಿ, ೫೦ ವರ್ಷಗಳಲ್ಲಿ ಅಭಿವೃದ್ಧಿ ಎಷ್ಟಾಗಿದೆ ಎನ್ನುವುದು ಜನರಿಗೆ ಗೊತ್ತಿದೆ, ತಾವು ಭ್ರಷ್ಟಾಚಾರದ ಜನಕರಾಗಿದ್ದೀರಿ ನಿಮ್ಮ ಅವಧಿಯಲ್ಲಿ ಒಂದೊAದು ಇಲಾಖೆಯಲ್ಲಿ ನಿಮ್ಮ ಭ್ರಷ್ಟಾಚಾರದ ಮೇನು ಕಾರ್ಡ್ ಅತ್ಯಂತ ಜನಪ್ರೀಯವಾಗಿದ್ದು, ಅದನ್ನು ಮುಚ್ಚಿಕೊಳ್ಳಲು ತಾವು ಆಗಾಗ ಇನ್ನೊಬ್ಬರ ಬಗ್ಗೆ ಹೇಳಿಕೆ ಕೊಟ್ಟು ಜನರಲ್ಲಿ ಪರಿಚಿತರಾಗಲು ಪ್ರಯತ್ನಿಸುವುದನ್ನು ಬಿಡಿ ಎಂದು ಸಲಹೆ ನೀಡಿದ್ದಾರೆ.

ಬೇರೆಯವರ ಅಕ್ಕಪಕ್ಕ ಕುಳಿತು ಯಾರನ್ನೋ ಖುಷಿ ಪಡಿಸಲು ಚಾಡಿ ಹೇಳುವುದು ನಿಮ್ಮ ಸಂಸ್ಕೃತಿ ನಮ್ಮ ನಾಯಕರ ಸಂಸ್ಕೃತಿಯಲ್ಲ ಅದನ್ನು ಬಿಟ್ಟು ಯಾದಗಿರಿ ಜನರ ಒಳಿತಿಗಾಗಿ ಕೆಲಸ ಮಾಡಿ ಎಂದು ತಿವಿದಿದ್ದಾರೆ.
apvc-iconTotal Visits: 218
apvc-iconAll time total visits: 16240

You Might Also Like

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk June 17, 2025 June 17, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ
Next Article ರಕ್ತದಾನ ಮಾಡಲು ಯುವಕರು ಮುಂದಾಗಬೇಕು

Stay Connected

Facebook Like
Twitter Follow
Instagram Follow
Youtube Subscribe

Latest News

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.
ಇದೀಗ ಬಂದ ಸುದ್ದಿ July 19, 2025
ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube