ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬಿಸಿ ಊಟಕ್ಕೆ ಕಳಪೆ ಆಹಾರ ಧಾನ್ಯ ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಮಹೇಶರಡ್ಡಿ ಮುದ್ನಾಳ ಆಗ್ರಹ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬಿಸಿ ಊಟಕ್ಕೆ ಕಳಪೆ ಆಹಾರ ಧಾನ್ಯ ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಮಹೇಶರಡ್ಡಿ ಮುದ್ನಾಳ ಆಗ್ರಹ
Latest News

ಬಿಸಿ ಊಟಕ್ಕೆ ಕಳಪೆ ಆಹಾರ ಧಾನ್ಯ ಪೂರೈಕೆದಾರರ ವಿರುದ್ಧ ಕ್ರಮಕ್ಕೆ ಮಹೇಶರಡ್ಡಿ ಮುದ್ನಾಳ ಆಗ್ರಹ

Satyakam NewsDesk
Last updated: 2025/07/10 at 4:28 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲೆಗಳಿಗೆ ಜಿಲ್ಲಾಮಟ್ಟದ ಆಹಾರ ಧಾನ್ಯ ಏಜೆನ್ಸಿಗಳು ಕಳಪೆ ಮಟ್ಟದ ತೊಗರಿ ಬೇಳೆ ಮತ್ತು ಅಕ್ಕಿಯನ್ನು ಪೂರೈಕೆ ಮಾಡುತ್ತಿವೆ. ಅದರಲ್ಲಿ ತೊಗರಿ ಬೇಳೆ ತೀರ ಕಳಪೆಯಾಗಿದ್ದು ಇದರ ಬಗ್ಗೆ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಆಗ್ರಹಿಸಿದರು.

ಶಾಲಾ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರ ಧಾನ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರವು ಊಟದಲ್ಲಿ ತೊಗರಿಬೇಳೆ, ಸಂಸ್ಕರಿತ ತಾಳೆಎಣ್ಣೆ ಮತ್ತು ಕಡಲೆ ಬೇಳೆಗಳನ್ನೊಳಗೊಂಡ ಆಹಾರವನ್ನು ನಿರ್ಧರಿಸಿದೆ. ಸಾಮಾನ್ಯ ಅಕ್ಕಿ ಮತ್ತು ಕಡಲೇಬೇಳೆಗಳ ಗುಣಮಟ್ಟವನ್ನು ಅಳೆಯಲು ಸರ್ಕಾರಿ ಸಂಸ್ಥೆಗಳನ್ನು ಬಿಟ್ಟು ಮೂರನೇ ವ್ಯಕ್ತಿ ಆಯ್ಕೆ ಮಾಡಲಾಗಿದೆ.

ಆದರೆ ಏಜೆನ್ಸಿ ಅವರು ಶಾಲೆಗಳಿಗೆ ಕಳಪೆ ಮಟ್ಟದ ತೊಗರಿ ಬೆಳೆ ಪೂರೈಕೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಬೇಕು ಮತ್ತು ಶಾಲೆಗಳಿಗೆ ಗುಣಮಟ್ಟದ ಬೇಳೆಯನ್ನು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು..

apvc-iconTotal Visits: 15
apvc-iconAll time total visits: 30540

You Might Also Like

ಕೆಆರ್‌ಎಸ್ ಡ್ಯಾಂ ಮೂರನೇ ಬಾರಿ ಭರ್ತಿ-ಕಾವೇರಿ ವಿವಾದಕ್ಕೆ ತೆರೆ

ಗೋಲ್ಡನ್ ಡಕ್ ಆದ ಎರಡು ಪಂದ್ಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ವಿರಾಟ್ ಕೊಹ್ಲಿ

ಜನರ ವಿಶ್ವಾಸ ಗೆಲ್ಲಲು ಪೊಲೀಸರಿಗೆ ಡಿಜಿಪಿ ಎಂ.ಎ.ಸಲೀಂ ಅವರ ಹೊಸ ಮಾರ್ಗಸೂಚಿ

RBI ಹೊಸ ಮಾರ್ಗಸೂಚಿ-ನ.01 ರಿಂದ ಜಾರಿಗೆ

ಸಹಕಾರ ಕ್ಷೇತ್ರದ ಸಬಲೀಕರಣಕ್ಕೆ ಸಿಎಂ ಸೂಚನೆ: ರಾಜ್ಯದ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಮತ್ತು ಬೆಂಬಲ ಸೌಲಭ್ಯ

Satyakam NewsDesk July 10, 2025 July 10, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ತಡಬಿಡಿ ಗ್ರಾಮದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಿ – ಶ್ರೀಧರ ಸಾಹುಕಾರ
Next Article ದೇಶದ ಪ್ರಗತಿಯಲ್ಲಿ ಅಂಕಿ ಅಂಶಗಳು ಬಹುಮುಖ್ಯ

Stay Connected

Facebook Like
Twitter Follow
Instagram Follow
Youtube Subscribe

Latest News

ಕೆಆರ್‌ಎಸ್ ಡ್ಯಾಂ ಮೂರನೇ ಬಾರಿ ಭರ್ತಿ-ಕಾವೇರಿ ವಿವಾದಕ್ಕೆ ತೆರೆ
Latest News October 26, 2025
ಹೃದಯದ ಆರೋಗ್ಯಕ್ಕಾಗಿ ದಿನನಿತ್ಯದ 7 ಪರಿಣಾಮಕಾರಿ ವ್ಯಾಯಾಮಗಳ ಪಟ್ಟಿ
Health October 26, 2025
ಗೋಲ್ಡನ್ ಡಕ್ ಆದ ಎರಡು ಪಂದ್ಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ವಿರಾಟ್ ಕೊಹ್ಲಿ
Latest News October 26, 2025
ಜನರ ವಿಶ್ವಾಸ ಗೆಲ್ಲಲು ಪೊಲೀಸರಿಗೆ ಡಿಜಿಪಿ ಎಂ.ಎ.ಸಲೀಂ ಅವರ ಹೊಸ ಮಾರ್ಗಸೂಚಿ
Latest News October 26, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube