ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

Satyakam NewsDesk
Last updated: 2025/07/16 at 9:48 PM
Satyakam NewsDesk
Share
2 Min Read
SHARE

ನೀರು ಬಳಕೆ ಪ್ರಮಾಣ ಪತ್ರ ಪಡೆಯಲು ರೈತರು ನಿತ್ಯ ಅಲೆದಾಟ


ವರದಿ: ಕುದಾನ್‌ ಸಾಬ್
ಸತ್ಯಕಾಮ ವಾರ್ತೆ ಯಾದಗಿರಿ:

ನಾರಾಯಣಪುರ ಆಣೆಕಟ್ಟು ಹಿನ್ನೀರಿನ ನೀರು ಬಳಕೆ  ಪ್ರಮಾಣ ಪತ್ರ ಪಡೆಯಲು ಇನ್ನೀತರ ದಾಖಲಾತಿಗಳನ್ನು ಪಡೆಯಲು ತಿಂಗಳುಗಟ್ಟಲೇ ರೈತರನ್ನು ಅಧಿಕಾರಿಗಳು ಅಲೆದಾಡಿಸುವ ಪರಿಸ್ಥಿತಿ ನಿರ್ಮಾಣ ವಾಗಿರುವುದರಿಂದ ರೈತರಿಗೆ ನೀರಿನ ಪತ್ರದ ಸವಾಸನೆ ಬೇಡ ಎನ್ನುವಂತಾಗಿದೆ.

ಹೌದು.. ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರದಲ್ಲಿರುವ ಕೆಬಿಜೆಎನ್ಎಲ್ ಪರಿಸ್ಥಿತಿವಿದು. ನಾರಾಯಣಪುರ ಆಣೆಕಟ್ಟು ಹಿನ್ನೀರು ಬಳಕೆ ಮಾಡಲು ಈ ಕಚೇರಿಯು 5 ತಾಲೂಕಿನ ರೈತರಿಗೆ ಪ್ರಮಾಣ ಪತ್ರವನ್ನು ನೀಡುತ್ತದೆ. ಪ್ರಮಾಣ ಪತ್ರಕ್ಕೆ ರೈತರಿಂದ ಕೆಲವು ಅಧಿಕಾರಿಗಳು ಹಣ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಹಣ ನೀಡದೇ ಇರುವ ರೈತರನ್ನು ಕುಂಟುನೆಪ ಹೇಳಿ ಅಲೆದಾಡಿಸಲಾಗುತ್ತಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿವೆ.

- Advertisement -

ನಾರಾಯಣಪೂರ ಕೆಬಿಜೆಎನ್ಎಲ್ ನಂ.3 ಕಚೇರಿ ಕಾರ್ಯನಿರ್ವಾಹಕ ಅಭಿಯಂತರರು ಹೆಚ್.ಬಿ ಕೊಣ್ಣೂರ ಅವರಿಗೆ ಈ ಬಗ್ಗೆ ರೈತರು ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಬಳಕೆ ಪ್ರಮಾಣ ಪತ್ರ ನೀಡಲು ನಮಗೆ ಬರುವುದಿಲ್ಲ ಮುಖ್ಯ ಇಂಜಿನಿಯರ್ ಮಂಜುನಾಥ್ ಆರ್ ಅವರಿಗೆ ಬರುತ್ತದೆ ಎಂದು ತಾಳ್ಮೆಯಿಂದ ಜಾರಿಕೊಳ್ಳುವ ಕಾರ್ಯವನ್ನು ಈ ಅಧಿಕಾರಿ ರೂಢಿಸಿಕೊಂಡಿದ್ದಾರೆ.

ಪ್ರಮಾಣ ಪತ್ರ ಕುರಿತು ನಾರಾಯಣಪುರ ಕೆಬಿಜೆಎನ್ಎಲ್ ಮುಖ್ಯ ಇಂಜಿನಿಯರ್ ಮಂಜುನಾಥ್ ಆರ್ ಅವರಿಗೆ ಈ ಕುರಿತು ಗಮನಕ್ಕೆ ತಂದ ವೇಳೆಯಲ್ಲಿ, ಕೆಳ ದರ್ಜೆಯ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯದಲ್ಲಿ ನೀರು ಬಳಕೆ ಪ್ರಮಾಣ ಪತ್ರ ನೀಡದೇ ರೈತರನ್ನು ಪರದಾಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂಬುದು ರೈತರಿಗೆ ಮನದಟ್ಟಾಯಿತು.

ಇನ್ನು ರೈತರಿಗೆ ಅಲೆದಾಡಿಸುವ ಕೆಲಸವನ್ನು ಇಲ್ಲಿನ ಅಧಿಕಾರಿಗಳು ಮಾಡುತ್ತಿದ್ದು, ರೈತರ ಕೆಲಸ ಮಾಡಿಕೊಡುವಂತೆ ಮುಖ್ಯ ಇಂಜಿನಿಯರ್ ಹೇಳಿದರು ಕೂಡ ಸಿಬ್ಬಂದಿ ಶಿವನಗೌಡ ಅವರು ಪತ್ರ ನೀಡದೆ ರೈತರನ್ನು ಅಲೆದಾಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೇಲಾಧಿಕಾರಿಗಳು ಶಿವನಗೌಡ ಅವರಿಗೆ ರೈತರಿಗೆ ಪ್ರಮಾಣ ನೀಡಲು ತಾಕೀತು ಮಾಡಿದರು ಪ್ರಮಾಣ ಪತ್ರ ನೀಡದ ತಮ್ಮ ಮೊಂಡತನವನ್ನು ಮತ್ತೆ ಮುಂದುವರೆಸಿದ್ದಾರೆ.

ಒಟ್ಟಾರೆಯಾಗಿ ನಾರಾಯಣಪುರ ಆಣೆಕಟ್ಟು ಕೆಬಿಜೆಎನ್ಎಲ್ ಕಚೇರಿಯಲ್ಲಿ ನೀರು ಬಳಕೆ ಪ್ರಮಾಣ ಪತ್ರ ಪಡೆಯಬೇಕೆಂದರೆ ಕನಿಷ್ಠ ಐದಕ್ಕಿಂತ ಹೆಚ್ಚು ಬಾರಿ ಕಚೇರಿಗೆ ಅಲೆದಾಡಬೇಕು. ಇಲ್ಲದಿದ್ದರೆ ರೈತರಿಗೆ ಪ್ರಮಾಣ ಪತ್ರ ಸಿಗುವುದೇ ಅಪರೂಪ ಎನ್ನುವಂತೆ ರೈತರ ಆಶಾಭಾವವಾಗಿದೆ. ಈ ಕೂಡಲೇ ಇಂತಹ ಅಧಿಕಾರಿಗಳ ಬಗ್ಗೆ ಮುಖ್ಯ ಇಂಜಿನಿಯರ್ ಮಂಜುನಾಥ್ ಆರ್ ಅವರು ಸೂಕ್ತ ಕ್ರಮಕೈಗೊಂಡು ರೈತರಿಗೆ ಸುಲಭ ಹಾಗೂ ವಿಳಂಬ ನೀತಿ ಅನುಸರಿಸದೇ ಸರಿಯಾದ ವೇಳೆಯಲ್ಲಿ ಪ್ರಮಾಣ ಪತ್ರ ರೈತರಿಗೆ ಸಿಗುವಂತಾಗಲಿ ಎನ್ನುವುದೇ ಸತ್ಯಕಾಮ ದಿನಪತ್ರಿಕೆ ಆಶಯ.

apvc-iconTotal Visits: 59
apvc-iconAll time total visits: 16088

You Might Also Like

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ

ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಎಲ್ಲಾ ಫಲಾನುಭವಿಗಳಿಗೆ ನೀಡಿ:ಬಸವರಾಜಪ್ಪ ಭಾಗ್ಲಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk July 16, 2025 July 16, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
Next Article ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

Stay Connected

Facebook Like
Twitter Follow
Instagram Follow
Youtube Subscribe

Latest News

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ತಾಳಿಕೋಟೆ : ಬೂದಿಹಾಳ-ಫೀರಾಪೂರ ಏತ ನೀರಾವರಿ ಮುಂದುವರೆದ ಕಾಮಗಾರಿಯನ್ನು ಪ್ರಾರಂಬಿಸಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತಾಪಿ ಜನರು ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬೆಟ್ಟಿ ನೀಡಿದ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿದರು.
ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube