ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಎಎಪಿಎಫ್ ಸಂಯೋಜಕ ಅನ್ವರ್ ಜಮಾದಾರ್ ಬೀಳ್ಕೊಡುಗೆ 
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಎಎಪಿಎಫ್ ಸಂಯೋಜಕ ಅನ್ವರ್ ಜಮಾದಾರ್ ಬೀಳ್ಕೊಡುಗೆ 
Latest News

ಎಎಪಿಎಫ್ ಸಂಯೋಜಕ ಅನ್ವರ್ ಜಮಾದಾರ್ ಬೀಳ್ಕೊಡುಗೆ 

ಕಳೆದ ಅನೇಕ ವರ್ಷಗಳಿಂದ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ತಾಲ್ಲೂಕ ಸಂಯೋಜಕರಾಗಿ ಶಿಕ್ಷಣ ರಂಗದ ಬೆಳವಣಿಗೆಗೆ ಸೇವೆ ಸಲ್ಲಿಸಿ ಕಲಬುರ್ಗಿಗೆ ವರ್ಗಾವಣೆಗೊಂಡ ಅನ್ವರ್ ಜಮಾದಾರ್ ಅವರಿಗೆ ನಗರದ ಎಪಿಡಿ ಸಂಸ್ಥೆ ವತಿಯಿಂದ ವರ್ಗಾವಣೆಗೊಂಡ ಪ್ರಯುಕ್ತ ಬಿಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

Satyakam NewsDesk
Last updated: 2025/07/31 at 3:17 PM
Satyakam NewsDesk
Share
1 Min Read
SHARE
ಸುರಪುರ:ಕಳೆದ ಅನೇಕ ವರ್ಷಗಳಿಂದ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ತಾಲ್ಲೂಕ ಸಂಯೋಜಕರಾಗಿ ಶಿಕ್ಷಣ ರಂಗದ ಬೆಳವಣಿಗೆಗೆ ಸೇವೆ ಸಲ್ಲಿಸಿ ಕಲಬುರ್ಗಿಗೆ ವರ್ಗಾವಣೆಗೊಂಡ ಅನ್ವರ್ ಜಮಾದಾರ್ ಅವರಿಗೆ ನಗರದ ಎಪಿಡಿ ಸಂಸ್ಥೆ ವತಿಯಿಂದ ವರ್ಗಾವಣೆಗೊಂಡ ಪ್ರಯುಕ್ತ ಬಿಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅನ್ವರ್ ಜಮಾದಾರ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಸುರಪುರ ಮತ್ತು ಹುಣಸಿಗಿ ತಾಲೂಕಿನಲ್ಲಿ ಎಪಿಡಿ ಸಂಸ್ಥೆ ವತಿಯಿಂದ ವಿಶೇಷ ಚೇತನರ ಮಕ್ಕಳ ಬಗ್ಗೆ ಇರುವ ಕಾಳಜಿ ಅವರಿಗೆ ಅವಶ್ಯಕತೆ ಸಾಮಗ್ರಿಗಳನ್ನು ತುಂಬಾ ಕಾಳಜಿಯಿಂದ ಕೊಡುತ್ತಿರುವುದು ಅತ್ಯಂತ ಶ್ಲಾಘನೀಯವಾದದ್ದು. ಅವರ ತಂಡದೊಂದಿಗಿನ ನನ್ನ ಪಯಣ ಸದಾ ನೆನಪಿನ ಬುತ್ತಿಯಲ್ಲಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಎಪಿಡಿ ಸಂಸ್ಥೆಯ ಜಿಲ್ಲಾ ಸಂಯೋಜಕ ಸಂಪ್ರೀತಾ ಮಾತನಾಡುತ್ತಾ, ಎಪಿಡಿ ಸಂಸ್ಥೆಯ ಸುರಪುರದಲ್ಲಿ ಆರಂಭದಿಂದಲೂ ಇಲ್ಲಿವರೆಗೆ ನಮಗೆ ಅನ್ವರ್ ಜಮಾದಾರ್ ಅವರು ಪ್ರತಿಯೊಂದು ಕಾರ್ಯಗಳಿಗೆ ಬೆನ್ನೆಲುಬಾಗಿದ್ದರು, ನಮ್ಮ ಸಂಸ್ಥೆ ವತಿಯಿಂದ ಯಾವುದೇ ಜವಾಬ್ದಾರಿ ನೀಡಿದರು ಪ್ರೀತಿಯಿಂದ ಅದನ್ನು ತುಂಬಾ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು, ಅದರಲ್ಲೂ ವಿಶೇಷ ಚೇತನ ಮಕ್ಕಳಿಗೆ ಅವರಿಲ್ಲಿರುವ ಕಾಳಜಿ ಅಪಾರವಾದದ್ದು ಎಂದರು.
ತಾಲೂಕ್ ಸಂಯೋಜಕ ಗಿರೀಶ್ ಕುಲಕರ್ಣಿ ಮಾತನಾಡಿ, ಅನ್ವರ್ ಜಮಾದಾರ ಅವರೊಂದಿಗೆ ಕಾರ್ಯ ಮಾಡುವಾಗ ನಾನು ಗಮನಿಸಿದ ಪ್ರಮುಖ ಅಂಶಗಳೆಂದರೆ ಅತ್ಯಂತ ಸರಳ ವ್ಯಕ್ತಿ ,ಸ್ನೇಹಪರತೆ,ಸಾಮಾಜಿಕ ಕಾಳಜಿ ನಮ್ಮೆಲ್ಲರಿಗೂ ದಾರಿ ದೀಪವಾಗಲಿ ಎಂದರು.
ಕಾರ್ಯಕ್ರಮದಲ್ಲಿ ಮಹಾಂತೇಶ್ ಲಕ್ಷ್ಮಿ ಹಾಗೂ ಎಪಿಡಿ ಸಂಸ್ಥೆಯ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
apvc-iconTotal Visits: 9
apvc-iconAll time total visits: 24662

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 31, 2025 July 31, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಅಗ್ನಿವೀರ್ ನೇಮಕಾತಿ ರ‍್ಯಾಲಿ: ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಬಿಡುಗಡೆ
Next Article ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ

Stay Connected

Facebook Like
Twitter Follow
Instagram Follow
Youtube Subscribe

Latest News

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube