ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇಂದು ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ರಾಜ್ಯದ ಜನತೆ ಲಾಭ ಪಡೆಯುತ್ತಿದ್ದಾರೆ, ಇದರಿಂದ ಜನ ಸಂತೃಪ್ತರಾಗಿದ್ದಾರೆ ಎಂದು ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.

Satyakam NewsDesk
Last updated: 2025/09/07 at 11:32 PM
Satyakam NewsDesk
Share
1 Min Read
SHARE

ಗುರುಮಠಕಲ್ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇಂದು ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ರಾಜ್ಯದ ಜನತೆ ಲಾಭ ಪಡೆಯುತ್ತಿದ್ದಾರೆ, ಇದರಿಂದ ಜನ ಸಂತೃಪ್ತರಾಗಿದ್ದಾರೆ ಎಂದು ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಾಬುರಾವ ಚಿಂಚನಸೂರ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ, 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಡವರ ಪಾಲಿನ ಅನ್ನರಾಮಯ್ಯರಾಗಿದ್ದಾರೆ.

ವಿಡಿಯೋ ನೋಡಿ : ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ,

ಗುರುಮಠಕಲ್ ಮತಕ್ಷೇತ್ರದ ಕುರಿತು ರಾಷ್ಟ್ರೀಯ ನಾಯಕರು ನಿರಂತರ ಮಾಹಿತಿ ಪಡೆಯುತ್ತಲೇ ಇದ್ದಾರೆ, ಇಂದು ಹೊಟ್ಟೆಕಿಚ್ಚಿಗೆ ಈ ರೀತಿ ಘಟನೆ ಜರುಗಿದ್ದು ಜನರ ಅಭಿವೃದ್ಧಿಯೆ ನನ್ನ ಕರ್ತವ್ಯ, ಇಂದಿನಿಂದ ಶಿಷ್ಠಚಾರದ ಪ್ರಕಾರ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಹಾಗೂ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸೇವೆ ಮಾಡುವೆ ಎಂದರು.

ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಶರಣಪ್ಪ ಮನೆಗಾರ ಮಾತನಾಡಿ, ಇಂದು ಜೆಡಿಎಸ್ ಶಾಸಕರು ಸರಕಾರದ ಕಾರ್ಯಕ್ರಮಗಳಲ್ಲಿ ತಮ್ಮ ಜೆಡಿಎಸ್ ಜಿಲ್ಲಾಧ್ಯಕ್ಷರನ್ನು ಕೂರಿಸಿಕೊಂಡು ಕಾರ್ಯಕ್ರಮ ಜರುಗಿಸಿ ಶಿಷ್ಟಚಾರ ಉಲ್ಲಂಘಿಸುತ್ತಾ ಬಂದಿದ್ದಾರೆ, ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದೇವೆ ಎಂದರು.

ರಾಜ್ಯ ಸರಕಾರ ಇಂದು ಬಾಬುರಾವ ಚಿಂಚನಸೂರು ಅವರ ಮೇಲಿನ ಗೌರವ, ಅನುಭವ ಹಾಗೂ ಹಿರಿಯ ನಾಯಕತ್ವ ಕಂಡು ಸಂಪುಟ ಸ್ಥಾನಮಾನ ಹಾಗೂ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಗೌರವಿಸಿದ್ದಾರೆ ಆದರೆ ಇಂದು ಅಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದರು.

ಇದೇ ಸಂಧರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಕೃಷ್ಣ ಚಪೆಟ್ಲಾ ಉಪಸ್ಥಿತರಿದ್ದರು.

apvc-iconPost Views: 70

You Might Also Like

ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಶಾಸಕ ಕಂದಕೂರ ಆಗ್ರಹ

ಮಲ್ಲಿಕಾರ್ಜುನ ಖರ್ಗೆಗೆ ಭಾರತ ರತ್ನ ನೀಡಬೇಕೆಂದು ಒತ್ತಾಯ

ಪವರ್ ಶೇರಿಂಗ್ ಗೊಂದಲದ ಮಧ್ಯೆ ಅಹಿಂದ ಕಾರ್ಡ್‌

ರಾಜಕೀಯ ವಲಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ಯತೀಂದ್ರ ಹೇಳಿಕೆ

ಆರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ ಸರ್ಕಾರ

Satyakam NewsDesk September 7, 2025 September 7, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Next Article ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

Stay Connected

Facebook Like
Twitter Follow
Instagram Follow
Youtube Subscribe

Latest News

ಚೋರ್ಲಾ ಘಾಟ್‌ನಲ್ಲಿ ಭಾರಿ 400 ಕೋಟಿ ರೂ ದರೋಡೆ
Latest News January 25, 2026
ವ್ಹೀಲಿಂಗ್‌ ಹಾವಳಿಗೆ ಬ್ರೇಕ್: ಬೆಂಗಳೂರು ಗ್ರಾಮಾಂತರ ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ
Latest News January 25, 2026
ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube