ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಶತಕದಿಂದ ವಂಚಿತರಾದ ಆರ್ ಸಿ ಬಿ ಹುಡುಗ ಪಡಿಕ್ಕಲ್
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಶತಕದಿಂದ ವಂಚಿತರಾದ ಆರ್ ಸಿ ಬಿ ಹುಡುಗ ಪಡಿಕ್ಕಲ್
Sports

ಶತಕದಿಂದ ವಂಚಿತರಾದ ಆರ್ ಸಿ ಬಿ ಹುಡುಗ ಪಡಿಕ್ಕಲ್

Satyakam NewsDesk
Last updated: 2025/10/15 at 10:34 PM
By Satyakam NewsDesk
Share
2 Min Read
SHARE

ರಾಜ್ ಕೋಟ್ : ರಣಜಿ ಟ್ರೋಫಿಯ ಎಲೈಟ್ ಟೂರ್ನಿಯ ಪಂದ್ಯದಲ್ಲಿ ಕರ್ನಾಟಕ ತಂಡದ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕ ಜೊತೆಯಾಟದ ನೆರವಿನಿಂದ ಕರ್ನಾಟಕ ತಂಡವು ಬಲಿಷ್ಠ ಸೌರಾಷ್ಟ್ರ ವಿರುದ್ಧ ಮೊದಲ ದಿನದಲ್ಲೇ ಪಂದ್ಯದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

Contents
Related posts:ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ - ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

ಟಾಸ್ ಗೆದ್ದ ಸೌರಾಷ್ಟ್ರ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಕರ್ನಾಟಕಕ್ಕೆ ಸತತ ಎರಡು ವಿಕೆಟ್ ನಷ್ಟವಾದರೂ, ಬಳಿಕ ಪಡಿಕ್ಕಲ್ ಮತ್ತು ಕರುಣ್ ನಾಯರ್ ಜೋಡಿಯ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ತಂಡದ ಮೊತ್ತವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾದರು.

ಆರಂಭಿಕ ಆಟಗಾರರಾಗಿ ನಿಕಿನ್ ಮತ್ತು ನಾಯಕ ಮಯಾಂಕ್ ಅಗರ್ವಾಲ್ ಕಣಕ್ಕಿಳಿದರು. ಆರಂಭಿಕ ಜೋಡಿ ಸ್ವಲ್ಪ ಸಮಯ ಕ್ರೀಸ್ ನಲ್ಲಿ ನಿಂತು ಎದುರಾಳಿ ತಂಡಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಬಳಿಕ ಮೈದಾನಕ್ಕಿಳಿದ ಎಡಗೈ ಬ್ಯಾಟರ್ ಪಡಿಕ್ಕಲ್ 11 ಬೌಂಡರಿ ಸಹಿತ 141 ಎಸೆತಗಳಲ್ಲಿ 96 ರನ್ ಗಳಿಸಿ ಶತಕದ ಹತ್ತಿರ ತಲುಪಿ ಶತಕ ವಂಚಿತರಾದರು,

Photo Credit: BCCI Domestic

ಬಳಿಕ ಕಣಕ್ಕಿಳಿದ ಕರುಣ್ ನಾಯರ್ 9 ಬೌಂಡರಿ ಸಹಿತ 126 ಎಸೆತಗಳಲ್ಲಿ 73 ರನ್ ಗಳ ಸೊಗಸಾದ ಆಟವಾಡಿದರು. ಪಡಿಕ್ಕಲ್ ಮತ್ತು ಕರುಣ್ ಇವರಿಬ್ಬರ ನಡುವಿನ 146 ರನ್‌ಗಳ ತೃತೀಯ ವಿಕೆಟ್ ಜೊತೆಯಾಟ ತಂಡಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ ರನ್ ಕಲೆಹಾಕಲು ಸುಲಭವಾಯಿತು.

ನಂತರ ಬ್ಯಾಟ್ ಬೀಸಲು ಬಂದ ಸ್ಮರಣ್ ಮತ್ತು ಶ್ರೇಯಸ್ ಗೋಪಾಲ್ ಅವರ 81 ರನ್‌ಗಳ ಜೊತೆಯಾಟ ಕರ್ನಾಟಕದ ರನ್ ಮೊತ್ತವನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಯಿತು. ಮೊದಲ ದಿನದ ಅಂತ್ಯಕ್ಕೆ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 295 ರನ್ ಗಳಿಸಿ ಬಲಿಷ್ಠ ಸ್ಥಿತಿಯಲ್ಲಿ ಮುಂದಿನ ದಿನದಾಟಕ್ಕೆ ಕಾಲಿಟ್ಟಿತು.

ಸೌರಾಷ್ಟ್ರ ಪರವಾಗಿ ಬೌಲ್ ಮಾಡಿದ ಸ್ಪಿನ್ನರ್ ಧರ್ಮೇಂದ್ರ ಜಡೇಜಾ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿ 4 ವಿಕೆಟ್ ಪಡೆದು ಕರ್ನಾಟಕದ ಬ್ಯಾಟರ್ ಗಳನ್ನು ಕಟ್ಟಿಹಾಕಲು ಮುಂದಾದರೂ ಕೂಡ ಫಲ ದೊರೆಯಲಿಲ್ಲ.

ಪಡಿಕ್ಕಲ್ ರವರ ಲಯಬದ್ದ ಬೌಂಡರಿಗಳು ಮತ್ತು ಕರುಣ್ ನಾಯರ್ ಅವರ ಉತ್ತಮ ಬ್ಯಾಟಿಂಗ್ ಶೈಲಿ ಕರ್ನಾಟಕದ ಅಭಿಮಾನಿಗಳಿಗೆ ನಾಳಿನ ಪಂದ್ಯವನ್ನು ನೋಡಲು ಉತ್ಸಾಹ ಭರಿತರಾಗಿ ಕಾಯುವಂತೆ ಮಾಡಿದೆ.

apvc-iconTotal Visits: 21
apvc-iconAll time total visits: 29799

Related posts:

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ - ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!

Sports

ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ

Sports

ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

Sports

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

Sports

You Might Also Like

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!

ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ

ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು

TAGGED: Devdat Padikal, Karun Nair, Ranaji Trophy
Satyakam NewsDesk October 15, 2025 October 15, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ
Next Article ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

Stay Connected

Facebook Like
Twitter Follow
Instagram Follow
Youtube Subscribe

Latest News

ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!
Special News October 21, 2025
ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube