ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: 53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » 53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ
Entertainment

53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ

Satyakam NewsDesk
Last updated: 2025/10/19 at 3:43 PM
By Satyakam NewsDesk
Share
2 Min Read
SHARE

ಕನ್ನಡ ಚಿತ್ರರಂಗದ ಅಗ್ರಗಣ್ಯ ನಟ, ರಾಜಕಾರಣಿ ಹಾಗೂ ಸಂವೇದನಾಶೀಲ ಕಲಾವಿದರಾದ ಅನಂತ್ ನಾಗ್ ಅವರಿಗೆ ಈ ವರ್ಷ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದು, ಕನ್ನಡಿಗರಲ್ಲಿ ಹೆಮ್ಮೆಯ ಸಂಭ್ರಮ ಮೂಡಿಸಿದೆ. ಸುಮಾರು ಐದು ದಶಕಗಳಷ್ಟು ದೀರ್ಘ ಮತ್ತು ವೈವಿಧ್ಯಮಯ ಕಲಾಜೀವನದಲ್ಲಿ ಅನಂತ್ ನಾಗ್ ಅವರು ನಟನೆಯಲ್ಲಿ ಹೊಸ ಅಲೆಯನ್ನೇ ಸೃಷ್ಟಿಮಾಡಿದವರು. ಶಿಸ್ತಿನ ಅಭಿನಯ, ಸಾಂಸ್ಕೃತಿಕ ನಂಟು ಹಾಗೂ ಸಾಮಾಜಿಕ ಬದ್ಧತೆಯ ಮೂಲಕ ಅವರು ಕೇವಲ ಚಲನಚಿತ್ರ ರಂಗದಲ್ಲಷ್ಟೇ ಅಲ್ಲ, ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿಯೂ ವಿಶಿಷ್ಟ ಗುರುತು ಮೂಡಿಸಿದ್ದಾರೆ.

Contents
Related posts:ಕಾಂತಾರ ವಿಲನ್ ಪಾತ್ರದ ಬಳಿಕ ಬಿಗ್ ಬಾಸ್ ನಲ್ಲಿ ದೂಳೆಬ್ಬಿಸಲು ಬಂದ ಮ್ಯೂಟೆಂಟ್ ರಘು!‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ‘ಕಾಂತಾರ ಚಾಪ್ಟರ್ 1’ ಭರ್ಜರಿ ಯಶಸ್ಸು: ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನಖ್ಯಾತ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹಕ್ಕೆ ಸಜ್ಜು.! ಸಂಗೀತವೇ ಇವರ ಪ್ರೀತಿಯ ಸೇತುವೆ

ಈ ಹಿನ್ನೆಲೆಯಲ್ಲಿ, ಪದ್ಮ ಪ್ರಶಸ್ತಿ ಪಡೆದ ನಟರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಅನಂತ್ ನಾಗ್ ಮಾತನಾಡಿ ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು. ಇದು ನನ್ನ ಪ್ರಶಸ್ತಿ ಅಲ್ಲ, ಕನ್ನಡ ಚಿತ್ರರಂಗದ್ದು ಎಂದು ಅವರು ವಿನಯದಿಂದ ಹೇಳಿದ್ದಾರೆ.

ಜಗ್ಗೇಶ್ ಮಾತು ನೆನಪಿಸಿಕೊಂಡ ಅನಂತ್ ನಾಗ್:

ಇದೇ ಸಂದರ್ಭದಲ್ಲಿ ಅನಂತ್ ನಾಗ್, ಹಿರಿಯ ನಟ ಮತ್ತು ಸಂಸದ ಜಗ್ಗೇಶ್ ಅವರ ಮಾತುಗಳನ್ನು ನೆನಪಿಸಿಕೊಂಡು, ಅರ್ಹರಿಗೆ ಪ್ರಶಸ್ತಿ ಕೊಡಬೇಕು ಅಂತ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿ ಅವ್ರು ಎಂದು ಅವರು ಹೇಳಿದ್ದನ್ನು ಸ್ಮರಿಸಿದರು. ಈ ಪ್ರಶಸ್ತಿಯ ಹಿಂದಿನ ಉದ್ದೇಶವೇ ಕನ್ನಡ ಚಿತ್ರರಂಗದ ಸೇವೆಗೆ ಸಿಕ್ಕ ಗೌರವವೆಂದು ಅವರು ತಿಳಿಸಿದ್ದಾರೆ.

ರಾಜಕೀಯ ನೆನಪು ಹಂಚಿಕೊಂಡ ಅನಂತ್ ನಾಗ್: 

ತಮ್ಮ ರಾಜಕೀಯ ಹಾದಿಯನ್ನು ಸ್ಮರಿಸಿದ ಅವರು, ನಾನು ಮೊದಲ ಸಲ ಅಸೆಂಬ್ಲಿಗೆ ಹೋದಾಗ ಮಂತ್ರಿಯಾಗಿದ್ದೆ. ಆಗ ಡಿ.ಕೆ.ಶಿವಕುಮಾರ್ ಅವರನ್ನು ನೋಡಿ ‘ಇಷ್ಟು ಸ್ಮಾರ್ಟ್ ವ್ಯಕ್ತಿ ರಾಜಕೀಯದಲ್ಲಿ ಏನು ಮಾಡ್ತಿದ್ದಾರೆ?’ ಅನ್ನಿಸಿತು. ಆಗಿನಿಂದಲೂ ಡಿಕೆಶಿ ಇಂಡಸ್ಟ್ರಿಗೆ ಬರ್ಬೇಕಿತ್ತು ಅನ್ನಿಸಿತು” ಎಂದು ನಗುತ್ತಾ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.

53 ವರ್ಷಗಳ ಸಿನಿ ಜರ್ನಿಯ ಮೆಲುಕು: 

ತಮ್ಮ 53 ವರ್ಷಗಳ ಸಿನಿಮಾ ಬದುಕಿನ ಬಗ್ಗೆ ಮಾತನಾಡಿದ ಅವರು, ನಿರ್ದೇಶಕರು, ನಿರ್ಮಾಪಕರು, ಸಾಹಿತ್ಯಕಾರರು ಮತ್ತು ಸಂಭಾಷಣೆ ಬರಹಗಾರರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ನಾನು ಒಂದೇ ಒಂದು ಹಾಡಿನಲ್ಲೂ ಡಾನ್ಸ್ ಮಾಡಿಲ್ಲ. ಎಕ್ಸೆಪ್ಶನ್ ಕೊಟ್ಟಿದ್ದೆ ಅಷ್ಟೇ. ಡಾನ್ಸ್, ಫೈಟ್ ಏನೂ ಮಾಡಿಲ್ಲ. ಆದರೆ ಕನ್ನಡಿಗರು ನನ್ನನ್ನು ಕ್ಷಮಿಸಿದ್ದಾರೆ. 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ, ಅದನ್ನೇ ಅವರು ಒಪ್ಪಿಕೊಂಡಿದ್ದಾರೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಇನ್ನು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಇದು ಪವಿತ್ರವಾದ ಸಂಭ್ರಮ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಡೆಯುತ್ತಿರುವ ಪವಿತ್ರ ಕೆಲಸ ಇದು. ನಾನು 35 ವರ್ಷಗಳ ಹಿಂದೆ ಡೈರೆಕ್ಟರ್ ಆಗಿದ್ದೆ. ಎಲೆಕ್ಷನ್‌ಗೂ ಮೊದಲು ಡೈರೆಕ್ಟರ್ ಆಗಿದ್ದೆ. ಅನಂತ್ ನಾಗ್‌ ಅವರಿಗೆ ಸನ್ಮಾನ ಎಂದಿದ್ದಕ್ಕಾಗಿ ಮಾತ್ರ ನಾನು ಇಲ್ಲಿ ಬಂದಿದ್ದೇನೆ ಎಂದರು. ಇನ್ನು, ಎಲ್ಲಿ ಮನಸ್ಸು ಇದೆಯೋ ಅಲ್ಲಿ ಮಾರ್ಗ ಇದೆ. ಭಕ್ತಿ ಇದ್ದರೆ ಭಗವಂತ ಇದ್ದಾನೆ. ನೀವು ಬಣ್ಣ ಹಾಕಿಕೊಂಡು ನಾಟಕ ಮಾಡ್ತಿದ್ದೀರಾ, ನಾವು ಬಣ್ಣ ಹಾಕದೆ ನಾಟಕ ಮಾಡ್ತಿದ್ದೀವಿ. ಕಳೆದ ಕೆಲವು ವರ್ಷಗಳಿಂದ ಸ್ಯಾಂಡಲ್‌ವುಡ್ ಬಾಲಿವುಡ್‌ನನ್ನೇ ಟೇಕ್‌ಓವರ್ ಮಾಡಿದೆ ಎಂದು ಶ್ಲಾಘಿಸಿದರು.

ಅನಂತ್ ನಾಗ್ ಅವರಿಗೆ ದೊರೆತಿರುವ ಪದ್ಮಭೂಷಣ ಪ್ರಶಸ್ತಿ, ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲ, ಅದು ಕನ್ನಡ ಚಿತ್ರರಂಗದ ಪರಂಪರೆ, ಪ್ರತಿಭೆ ಮತ್ತು ಪರಿಶ್ರಮಕ್ಕೆ ಸಿಕ್ಕ ರಾಷ್ಟ್ರ ಮಟ್ಟದ ಮಾನ್ಯತೆ.

apvc-iconTotal Visits: 8
apvc-iconAll time total visits: 29776

Related posts:

ಕಾಂತಾರ ವಿಲನ್ ಪಾತ್ರದ ಬಳಿಕ ಬಿಗ್ ಬಾಸ್ ನಲ್ಲಿ ದೂಳೆಬ್ಬಿಸಲು ಬಂದ ಮ್ಯೂಟೆಂಟ್ ರಘು!

Entertainment

‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ

Entertainment

‘ಕಾಂತಾರ ಚಾಪ್ಟರ್ 1’ ಭರ್ಜರಿ ಯಶಸ್ಸು: ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನ

Entertainment

ಖ್ಯಾತ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹಕ್ಕೆ ಸಜ್ಜು.! ಸಂಗೀತವೇ ಇವರ ಪ್ರೀತಿಯ ಸೇತುವೆ

Entertainment

You Might Also Like

ಕಾಂತಾರ ವಿಲನ್ ಪಾತ್ರದ ಬಳಿಕ ಬಿಗ್ ಬಾಸ್ ನಲ್ಲಿ ದೂಳೆಬ್ಬಿಸಲು ಬಂದ ಮ್ಯೂಟೆಂಟ್ ರಘು!

‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ

‘ಕಾಂತಾರ ಚಾಪ್ಟರ್ 1’ ಭರ್ಜರಿ ಯಶಸ್ಸು: ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನ

ಖ್ಯಾತ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹಕ್ಕೆ ಸಜ್ಜು.! ಸಂಗೀತವೇ ಇವರ ಪ್ರೀತಿಯ ಸೇತುವೆ

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ – ಮೊದಲ ದಿನವೇ ಭರ್ಜರಿ ಕಲೆಕ್ಷನ್!

TAGGED: Actor Jaggesh, Ananth Nag, Padma Bhushan
Satyakam NewsDesk October 19, 2025 October 19, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article Railway Recruitment 2025: ಪರೀಕ್ಷೆಯಿಲ್ಲದೆ ನೇರ ಆಯ್ಕೆ ಉದ್ಯೋಗ ಪಡೆಯಲು ಸುವರ್ಣಾವಕಾಶ.! 
Next Article ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube