ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ
Latest News

ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ

Satyakam NewsDesk
Last updated: 2025/10/31 at 11:25 AM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಮುದ್ದೇಬಿಹಾಳ;

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್ . ಗವಾಯಿ ಮೇಲೆ ಶೂ ಎಸೆದ ಪ್ರಕರಣ ಹಾಗೂ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ ಗೆ ಬೆಳಗ್ಗೆ ಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುದ್ದೇಬಿಹಾಳ ಬಸ್ ನಿಲ್ದಾಣ
ಮುದ್ದೇಬಿಹಾಳ ಬಸ್ ನಿಲ್ದಾಣ

ಹೌದು.. ಮುದ್ದೇಬಿಹಾಳ ಪಟ್ಟಣದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ನೂರಕ್ಕೆ ನೂರರಷ್ಟು ಬಂದ್ ಮಾಡಲಾಗಿದೆ. ಬಸವೇಶ್ವರ ವೃತ್ತದಲ್ಲಿ ಕೂಲಿ ಕಾರ್ಮಿಕರು ತಮ್ಮ ದೈನಿಂದಿನ ಕೆಲಸಕ್ಕಾಗಿ ಬಂದಿದ್ದರಿಂದ ಸ್ವಲ್ಪ ಪ್ರಮಾಣದಲ್ಲಿ ಜನದಟ್ಟಣೆ ಕಂಡು ಬಂದರೆ, ಶಾಲೆ-ಕಾಲೇಜು ಎಂದಿನಂತೆ ಆರಂಭ ಗೊಂಡಿದ್ದರಿಂದ ವಿದ್ಯಾರ್ಥಿಗಳು ಪರದಾಡಬೇಕಾದ ಸನ್ನಿವೇಶಗಳು ಎದುರಾದವು.

ಅಂಬೇಡ್ಕರ್ ವೃತ್ತ
ಅಂಬೇಡ್ಕರ್ ವೃತ್ತ

ಸರಕಾರಿ, ಖಾಸಗಿ ಶಾಲೆ, ಕಾಲೇಜುಗಳು ಕೆಲವೊತ್ತು ತೆಗೆದು ಮುಚ್ಚಿದರೆ. ಪೆಟ್ರೋಲ್ ಬಂಕ್ , ಔಷಧ ಅಂಗಡಿ, ಆಸ್ಪತ್ರೆ, ಬ್ಯಾಂಕ್ ವ್ಯವಹಾರ ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆ ಸ್ಥಗಿತಗೊಂಡಿತ್ತು. ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಹೋರಾಟ ಕೇಂದ್ರ ಸ್ಥಳವಾದ ಬಸವೇಶ್ವರ ಸರ್ಕಲ್ ಬಳಿ ಪ್ರತಿಭಟನಾಕಾರರು ಜಮಾಯಿಸಿದ ಬಳಿಕ ಪ್ರತಿಭಟನೆ ಕಾವು ಜೋರಾಯಿತು.

ಕಿತ್ತೂರ ರಾಣಿ ಚೆನ್ನಮ್ಮ ವೃತ್ತ
ಕಿತ್ತೂರ ರಾಣಿ ಚೆನ್ನಮ್ಮ ವೃತ್ತ
ಇಂದಿರಾ ಸರ್ಕಲ್
ಇಂದಿರಾ ಸರ್ಕಲ್

ಇಂದಿರಾ ಸರ್ಕಲ್, ಅಂಬೇಡ್ಕರ್ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚೆನ್ನಮ್ಮ ವೃತ್ತ, ದ್ಯಾಮವ್ವಣ ಕಟ್ಟೆ, ಬಜಾರ ರಸ್ತೆ ಯಲ್ಲಿ ಯಾವುದೇ ಅಂಗಡಿಗಳನ್ನು ತೆಗೆಯದೇ ಮುದ್ದೇಬಿಹಾಳ ಬಂದ್ ಗೆ ಬೆಂಬಲವನ್ನು ಭಾಗಶಃ ಸೂಚಿಸಿದವು.

ಗ್ರಾಮದೇವತೆ(ದ್ಯಾಮವನ) ಕಟ್ಟೆ
ಗ್ರಾಮದೇವತೆ(ದ್ಯಾಮವನ) ಕಟ್ಟೆ

ಕರೆ ಸ್ವೀಕರಿಸದ ತಹಶಿಲ್ದಾರ ಕೀರ್ತಿ ಚಾಲಕ್

ಇನ್ನು ಮುದ್ದೇಬಿಹಾಳ ಬಂದ್ ಗೆ ಬಗ್ಗೆ ತಹಶಿಲ್ದಾರರನ್ನು ಸಂಪರ್ಕಿಸಿದರೆ ಕರೆ ಸ್ವೀಕರಿಸದೇ ಶಾಲಾ-ಕಾಲೇಜುಗಳ ರಜೆ ಬಗ್ಗೆ ಪ್ರತಿಕ್ರಿಯೆ ನೀಡದೆ ಕೈ ತೊಳೆದುಕೊಂಡರು. ಶಾಲೆಗಳು ಆರಂಭ ಬಗ್ಗೆ ಬಿಇಒ ಬಿ ಎಸ್ ಸಾವಳಗಿ ಅವರಿಗೆ ಸಂಪರ್ಕಿಸಿದಾಗ ಶಾಲೆಗಳನ್ನು ರಜೆ ನೀಡಲು ನಮಗೆ ಯಾವುದೇ ಅನುಮತಿ ಇರುವುದಿಲ್ಲ. ಹೀಗಾಗಿ ತಾಲೂಕಿಗೆ ತಹಶಿಲ್ದಾರರೇ ಅಂತಿಮ ನಿರ್ಧಾರ ಕೈಗೊಳ್ಳುವರು. ಶಾಲಾ ರಜೆ ನೀಡಲು ಅವರೇ ಜವಬ್ದಾರರು. ಈಗಾಗಲೇ ಮುದ್ದೇಬಿಹಾಳ ಬಂದ್ ಬಗ್ಗೆ ಶಿಕ್ಷಣ ಇಲಾಖೆಯಿಂದ ತಹಶಿಲ್ದಾರರಿಗೆ ಪತ್ರ ಬರೆದು ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಹಶಿಲ್ದಾರರಿಂದ ಶಾಲಾ ಬಂದ್ ಬಗ್ಗೆ ನಮಗೆ ಯಾವುದೇ ಪ್ರತಿಕ್ರಿಯೇ ಬಂದಿಲ್ಲ. ಹೀಗಾಗಿ ಶಾಲೆಗಳನ್ನು ರಜೆ ಘೋಷಣೆ ಮಾಡಿಲ್ಲ ಎಂದರು.

apvc-iconTotal Visits: 291
apvc-iconAll time total visits: 31798

You Might Also Like

ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

ಜಿಲ್ಲಾಧಿಕಾರಿಯ ಹೆಸರಿನಲ್ಲಿ ವಾಟ್ಸಪ್ ಮೂಲಕ ₹50 ಸಾವಿರ ವಂಚನೆ!

ಐಎಎಸ್, ಐಪಿಎಸ್ ಗುರಿ ಇಟ್ಟುಕೊಂಡು ಮುನ್ನಡೆಯಲು ಸಲಹೆ

5 ವರ್ಷಗಳ ಸೇವೆಯ ನಂತರ ದೊರೆಯುವ ಕಾನೂನುಬದ್ಧ ಹಕ್ಕು.! ಗ್ರಾಚ್ಯುಟಿಯ ಸಂಪೂರ್ಣ ಮಾಹಿತಿ

ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

TAGGED: Muddebihal, Muddebihal Bandh
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಜಿಲ್ಲಾಧಿಕಾರಿಯ ಹೆಸರಿನಲ್ಲಿ ವಾಟ್ಸಪ್ ಮೂಲಕ ₹50 ಸಾವಿರ ವಂಚನೆ!
Next Article ಅನ್ನ ನಿಲ್ಲಿಸಿದರೆ ತೂಕ ಇಳಿಕೆ, ಸಕ್ಕರೆ ನಿಯಂತ್ರಣ.! ಆದರೆ ಪೌಷ್ಟಿಕಾಂಶ ಕೊರತೆಯಾಗುತ್ತೆ ಎಚ್ಚರ!

Stay Connected

Facebook Like
Twitter Follow
Instagram Follow
Youtube Subscribe

Latest News

ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ
Entertainment October 31, 2025
ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ
ಯಾದಗಿರಿ October 31, 2025
ಭಾರತದ ಮಹಿಳಾ ತಂಡ ಫೈನಲ್‌ಗೆ; ಆಸ್ಟ್ರೇಲಿಯಾ ಮಣಿಸಿ ಇತಿಹಾಸಿಕ ಗೆಲುವು
Sports October 31, 2025
ಅನ್ನ ನಿಲ್ಲಿಸಿದರೆ ತೂಕ ಇಳಿಕೆ, ಸಕ್ಕರೆ ನಿಯಂತ್ರಣ.! ಆದರೆ ಪೌಷ್ಟಿಕಾಂಶ ಕೊರತೆಯಾಗುತ್ತೆ ಎಚ್ಚರ!
Health October 31, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube