ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಅನೈತಿಕ ಸಂಬಂಧ ಪತ್ನಿಯಿಂದಲೇ ಪತಿಯ ಹತ್ಯೆ !
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಅನೈತಿಕ ಸಂಬಂಧ ಪತ್ನಿಯಿಂದಲೇ ಪತಿಯ ಹತ್ಯೆ !
Crime

ಅನೈತಿಕ ಸಂಬಂಧ ಪತ್ನಿಯಿಂದಲೇ ಪತಿಯ ಹತ್ಯೆ !

Satyakam NewsDesk
Last updated: 2023/07/23 at 10:11 AM
Satyakam NewsDesk
Share
2 Min Read
SHARE

 

ಗುರುಮಠಕಲ್ :— ತಾಲೂಕಿನ ಕೊಂಕಲ್ ಗ್ರಾಮದಲ್ಲಿ ದಿನಾಂಕ 16 .06 .2023 ರಂದು ಕಾಶಪ್ಪ ತಂದೆ ನಾಗಪ್ಪ ಮಲ್ಲಪ್ಪೋಳ ಸಾಕಿನ್ ಕೊಂಕಲ ಗ್ರಾಮ ಈತನ ಮೃತ ದೇಹ ಬನ್ನಿ ಗಿಡಕ್ಕೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ದೊರೆತಿದ್ದರಿಂದ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಮೃತನ ಅಕ್ಕ ಕಾಶಮ್ಮ ಗಂಡ ರಾಜು ಕುಡ್ಲೂರು ಸಾಕಿನ್ ತೊಟ್ಟೂರ್ ಇವರ ಫಿರ್ಯಾದಿನ ಮೇರೆಗೆ ಇವರ ತಮ್ಮನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯುಡಿಆರ್ ಸಂಖ್ಯೆ 08/2023 ಕಲಂ 174( ಸಿ) ಸಿಆರ್ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿತ್ತು.

ಯಾದ್ಗೀರ್ ಪೊಲೀಸ್ ಅಧೀಕ್ಷಕರು ಹಾಗೂ ಉಪವಿಭಾಗ ಡಿಎಸ್ಪಿ ಯವರ ಘನ ಮಾರ್ಗದರ್ಶನದಲ್ಲಿ ದೌಲತ್ ಎನ್ಕೆ ಗುರುಮಿಟ್ಕಲ್ ಠಾಣೆ ಇವರ ನೇತೃತ್ವದಲ್ಲಿ ಪಿಎಸ್ಐ ಹಾಗೂ ಸಿಬ್ಬಂದಿಗಳಾದ ನರಸಿಂಗರಾವ್ ವಿಶ್ವನಾಥ್ ರೆಡ್ಡಿ ದೇವೇಂದ್ರ ನಾಗೇಂದ್ರ ರೆಡ್ಡಿ ರಹೀಮ್ ಮೊಹಮ್ಮದ್ ಶರೀಫ್ ನರಸರೆಡ್ಡಿ ಸಾಹೇಬ್ ರೆಡ್ಡಿ ಅಶೋಕ್ ಮತ್ತು ರಾಮಲಿಂಗಪ್ಪ ಇವರನ್ನೊಳಗೊಂಡ ತಂಡವನ್ನು ರಚಿಸಿದರು.
ಸಾರಾಂಶ :- ಪ್ರಕರಣದ ಜಾಲವನ್ನು ಹಿಡಿದು ವ್ಯಾಪಕ ತನಿಖೆ ಕೈಕೊಂಡು ದಿನಾಂಕ್ 21.07.2023 ರಂದು ಮೃತನ ಹೆಂಡತಿ ಅನಿತಾ ಗಂಡ ಕಾಶಪ್ಪ ಸಾಕಿನ್ ಕೊಂಕಲ್ ಮತ್ತು ನಾಗರಾಜ್ ಅಲಿಯಾಸ್ ನಾಗೇಶ್ ತಂದೆ ಮಲ್ಲಪ್ಪ ಹತ್ತಿಕುಣಿ ಇವರಿಬ್ಬರನ್ನು ದಸ್ತಗೀರ್ ಮಾಡಿ ವಶಕ್ಕೆ ಪಡೆದುಕೊಂಡು ವ್ಯಾಪಕ ತನಿಖೆಗೊಳಪಡಿಸಿದಾಗ ಇವರಿಬ್ಬರು ಸೇರಿ ದಿನಾಂಕ 15 .6. 2023 ರಂದು ರಾತ್ರಿ ವೇಳೆಯಲ್ಲಿ ಕಾಶಪ್ಪ ತನ್ನ ಮನೆಯಲ್ಲಿ ಮಲಗಿದ್ದಾಗ ಸಿನಿಮಯ ಶೈಲಿಯಲ್ಲಿ ಆತನ ಕುತ್ತಿಗೆಗೆ ಹಗ್ಗ ಬಿಗಿದು ಮೃತಪಟ್ಟ ನಂತರ ಸಾಕ್ಷಾಧಾರಗಳನ್ನು ನಾಶಪಡಿಸಿದ ನಂತರ ನಾಗರಾಜ್ ತನ್ನ ಮೋಟರ್ ಸೈಕಲ್ ಮೇಲೆ ಶವ ವನ್ನು ತೆಗೆದುಕೊಂಡು ಹೋಗಿ ಕೊಂಕಲ್ ಗ್ರಾಮದ ಸೀಮೆಯಲ್ಲಿರುವ ಹೊಲಕ್ಕೆ ಸಾಗಿಸಿ ಗಿಡವೊಂದಕ್ಕೆ ಕಾಶಪ್ಪನೆ ಸ್ವತಃ ನೇಣು ಹಾಕಿಕೊಂಡು ವೃತ್ತಪಟ್ಟಿರುವಂತೆ ಸೀನ್ ಕ್ರಿಯೇಟ್ ಮಾಡಿ ಹೆಣವನ್ನು ತೂಗಿ ಹಾಕಿದ್ದಾಗಿ, ತನಿಖೆ ಯಿಂದ ತಿಳಿದು ಬಂದಿದೆ. ಈ ಕೊಲೆಗೆ ಅನಿತಾ ಮತ್ತು ನಾಗರಾಜನ ಅನೈತಿಕ ಸಂಬಂಧ ಇರುವದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಸದರಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಪ್ರಕರಣದಲ್ಲಿ ಶ್ರಮಿಸಿದ ಎಲ್ಲಾ ಸಿಬ್ಬಂದಿಗಳಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಯಾದಗೀರ್ ರವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.

apvc-iconTotal Visits: 1
apvc-iconAll time total visits: 30936

You Might Also Like

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ

ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

Bigg Boss Season 12 controversy:ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಜಾನಪದ ಕಲೆ ಉಳಿಸಿ ಬೆಳೆಸಲು ಕರೆ – ಸಿ.ಎಸ್.ಮಾಲಿ ಪಾಟೀಲ
Next Article ಪತ್ರಕರ್ತರ ಸಂಘದಿಂದ 20 ಜನ ಸಾಧಕ ಪತ್ರಕರ್ತರನ್ನು 25ರಂದು ಬೆಂಗಳೂರಿನಲ್ಲಿ ಸತ್ಕಾರ

Stay Connected

Facebook Like
Twitter Follow
Instagram Follow
Youtube Subscribe

Latest News

ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ
Politics October 28, 2025
ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ
Latest News National October 28, 2025
ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ
Crime Entertainment October 27, 2025
ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.
Latest News ಯಾದಗಿರಿ October 27, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube