ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ
Latest News

ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ, ಮದ್ಯಪಾನ, ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೆ ಸೂಚನೆ

ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ 2025ರ ಆಗಸ್ಟ್ 9 ರಿಂದ 13ರ ಮಧ್ಯರಾತ್ರಿ ವರೆಗೆ ನಿಷೇಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.

Satyakam NewsDesk
Last updated: 2025/08/06 at 7:15 PM
Satyakam NewsDesk
Share
2 Min Read
SHARE

ಯಾದಗಿರಿ : ಜಿಲ್ಲೆಯ ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ 2025ರ ಆಗಸ್ಟ್ 9 ರಿಂದ 13ರ ಮಧ್ಯರಾತ್ರಿ ವರೆಗೆ ನಿಷೇಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ನಡೆಯಲಿರುವ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಅಂದರೆ ಕುರಿ ಮತ್ತು ಕೋಣ ಬಲಿ ಕೊಡುವುದನ್ನು 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹೈಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಈ ಕೆಳಗಿನ ಅಂಶಗಳನ್ನು ಅನುಸರಿಸಲು ಆದೇಶಿಸಿದೆ.

ಯಾವುದೇ ಕಾರಣಕ್ಕೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ, 2020ರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹ್ಯೆಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಕೊಡುವುದನ್ನು ನಿಷೇಧಿಸುವ ಸಂಬAಧವಾಗಿ ಈ ಗ್ರಾಮದ ಸುತ್ತಲೂ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಯಾರೂ ಪ್ರಾಣಿಗಳನ್ನು ಗ್ರಾಮದ ಒಳಗಡೆ ತೆಗೆದುಕೊಂಡು ಬರದಂತೆ ತಡೆಹಿಡಿಯಲು ಹಾಗೂ ಬಲಿ ಕೊಡುವುದನ್ನು ಕಡ್ಡಾಯವಾಗಿ ತಡೆಹಿಡಿಯುವಂತೆ ಕ್ರಮ ವಹಿಸಬೇಕು. ಈ ಗ್ರಾಮದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಸಂಬAಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಹೈಯ್ಯಾಳ (ಬಿ) ಇವರಿಗೆ ವಹಿಸಿಕೊಡಲಾಗಿದೆ. ಗ್ರಾಮದಲ್ಲಿ ಸೂಕ್ತ ಪೊಲೀಸ್ ಬಂದೊಬಸ್ತ್ ಒದಗಿಸಲು ಹಾಗೂ ಮುಂಜಾಗೃತ ಕ್ರಮಕೈಗೊಳ್ಳಬೇಕು, ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಯಾದಗಿರಿ ಸಹಾಯಕ ಆಯಕ್ತರು, ಯಾದಗಿರಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕರು, ವಡಗೇರಾ ತಹಸೀಲ್ದಾರರು, ವಡಗೇರಾ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಇವರಿಗೆ ನಿರ್ದೇಶಿಸಿ ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

apvc-iconTotal Visits: 57
apvc-iconAll time total visits: 24906

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk August 6, 2025 August 6, 2025
Share This Article
Facebook Twitter Whatsapp Whatsapp Telegram Copy Link Print
Share
What do you think?
Love0
Sad0
Happy0
Sleepy0
Angry0
Dead0
Wink0
Previous Article ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ
Next Article ಎರಡು ಗುಂಪುಗಳ ನಡುವೆ ಹೊಡೆದಾಟ: 25 ಮಂದಿ ವಿರುದ್ಧ ಪ್ರಕರಣ

Stay Connected

Facebook Like
Twitter Follow
Instagram Follow
Youtube Subscribe

Latest News

ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube