ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ
ಅಂಕಣ

ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ

Satyakam NewsDesk
Last updated: 2024/08/12 at 9:05 AM
Satyakam NewsDesk
Share
2 Min Read
SHARE

ಬರಹ:ಎನ್.ಎಚ್.ಮದರಕಲ್ಲ

ಹವ್ಯಾಸಿ ಬರಹಗಾರರು, ಯಾದಗಿರಿ

 

ಓದುವ ಅವ್ಯಾಸಕ್ಕಾಗಿ ಮಕ್ಕಳ ಸ್ನೇಹಿ ಗ್ರಂಥಾಲಯ ಪ್ರತಿ ವರ್ಷದಂತೆ ಈ ವರ್ಷವು ಅಗಸ್ಟ 12(August 12) ರಂದು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದನ್ನು ಎಸ್.ಆರ್. ರಂಗನಾಥನ್(S.R Ranganathan) ಅವರ ಹುಟ್ಟಿದ ದಿನದ ಸವಿನೆನಪಿಗಾಗಿ ನಡೆಸಲಾಗುವುದು. ಕಾರಣ ಅವರು ಗ್ರಂಥಾಲಯ ಕ್ಷೇತ್ರದಲ್ಲಿ ವಿಶೇಷವಾಗಿ ಸಲ್ಲಿಸಿದ ಸೇವೆ ಮತ್ತು ಗ್ರಂಥಾಲಯ ಅಭಿವೃದ್ಧಿಗಾಗಿ ನೀಡಿದ ಮಹತ್ತರ ಕೊಡುಗೆಯ ಕಾರಣಕ್ಕಾಗಿ ಈ ದಿನಕ್ಕೆ ವಿಶೇಷ ಮಹತ್ವ ನೀಡಲಾಗಿದೆ. ಆದ್ದರಿಂದಲೇ ಅವರನ್ನು ಸಾರ್ವಜನಿಕ ಗ್ರಂಥಾಲಯದ ಪಿತಾಮಹ ಎಂದು ಕರೆಯುತ್ತಾರೆ.

- Advertisement -

ಕರ್ನಾಟಕದಲ್ಲಿ ಮೈಸೂರು ವಿಶ್ವವಿದ್ಯಾಲಯ ತುಂಬಾ ಹಳೆಯದಾದ (1916) ಗ್ರಂಥಾಲಯವಾಗಿದೆ. ದೇಶದಲ್ಲಿ ದೊಡ್ಡದಾದ (1903 ರಾಷ್ಟ್ರೀಯ ಗ್ರಂಥಾಲಯ) ಗ್ರಂಥಾಲಯ ಕಲ್ಕತ್ತಾದಲಿದೆ.

1965ರ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಆಕ್ಟ್ ಕರ್ನಾಟಕದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪಸಿ ಮತ್ತು ನಿರ್ವಹಣೆ ಮಾಡುವ ಕುರಿತು ಹೇಳುತ್ತದೆ. ಸದ್ಯ ಕರ್ನಾಟಕದಲ್ಲಿ 692 ಸಾರ್ವಜನಿಕ ಗ್ರಂಥಾಲಯಗಳು, ಇಡೀ ದೇಶದಲ್ಲಿ 54,856 ಸಾರ್ವಜನಿಕ ಗ್ರಂಥಾಲಯಗಳಿವೆ ಎಂಬ ಮಾಹಿತಿ ಇದೆ. ಅದರೊಂದಿಗೆ ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಶಾಲಾ-ಕಾಲೇಜುಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಸೇವೆಯನ್ನು ಒದಗಿಸುತ್ತಿವೆ.

ಗ್ರಂಥಾಲಯಗಳ ಪ್ರಮುಖ ಉದ್ದೇಶ ಹಲವಾರು ರೀತಿಯ ಗ್ರಂಥಗಳು ಅಥವಾ ಪುಸ್ತಕಗಳನ್ನು ಶೇಖರಿಸಿಡುವುದರ ಜೊತೆಗೆ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಓದುವ ಹವ್ಯಾಸವನ್ನು ವೃದ್ಧಿಸುವುರೊಂದಿಗೆ, ಉಚಿತವಾಗಿ ವಿತರಣೆ ಮಾಡುವ ಮೂಲಕ ಜನರಲ್ಲಿ ಶೈಕ್ಷಣಿಕ ಅರಿವು ಮೂಡಿಸಿ ಓದುವ ಹವ್ಯಾಸ ಮೂಡಿಸುವುದಾಗಿದೆ. ಅಲ್ಲದೇ ಮಕ್ಕಳಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ಲೇಷಣಾತ್ಮಕ, ಸಂಶೋಧನಾ ಮನೋಭಾವ ಬೆಳೆಸುವುದಾಗಿದೆ.

ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ನಮ್ಮ ಪ್ರಾಥಮಿಕ ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಮಕ್ಕಳ ಸ್ನೇಹಿಯಾಗಿಸಲು ದಿನಾಂಕ: 25.07.2024ರಂದು ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿ, 1ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ “ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮದಡಿಯಲ್ಲಿ ಕಡ್ಡಾಯವಾಗಿ ವಾರಕ್ಕೊಂದು ಅವಧಿಯನ್ನು ಓದುವಿಕೆಗಾಗಿ ನಿಗಧಿಪಡಿಸಿ, ಅನುಷ್ಠಾನಗೊಳಿಸಲು ಸುತ್ತೋಲೆ ಹೊರಡಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಆಗುವುದಲ್ಲದೇ, ಶಿಕ್ಷಣದ ಧ್ಯೇಯವಾಗಿರುವ ವಿದ್ಯಾರ್ಥಿಗಳ ಜ್ಞಾನ, ಬುದ್ಧಿ ಮತ್ತು ಮೌಲ್ಯದ ಕ್ರೀಯಾಶೀಲ ವಿಕಾಸಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳು ಓದುವುದು ಅಗತ್ಯವಾಗಿದೆ. ಪುಸ್ತಕ ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ಧಭಂಡಾರ ವೃದ್ಧಿಸುತ್ತದೆ ಅಲ್ಲದೇ, ಅವರ ಮನೋವಿಕಾಸಕ್ಕೆ ಪೂರಕವಾಗಿರುತ್ತದೆ. ಅಲ್ಲದೇ ಮಕ್ಕಳಲ್ಲಿ ಶಬ್ಧಭಂಡಾರವಲ್ಲದೇ, ಓದುವಿಕೆಯಲ್ಲಿ ನಿರರ್ಗಳತೆ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿರುತ್ತದೆ ಎಂಬುದು ಇದರ ಹಿಂದಿರುವ ಉದ್ದೇಶವಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಎಲ್ಲ ಶಾಲಾ-ಕಾಲೇಜುಗಳು “ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಘೋಷವ್ಯಾಖ್ಯೆಯೊಂದಿಗೆ ಒಂದು ವಾರಗಳ ಕಾಲ ‘ಗ್ರಂಥಾಲಯ ದಿನಾಚರಣೆ’ ಯನ್ನು ಆಚರಿಸುವ ಮೂಲಕ ಗ್ರಂಥಾಲಯವನ್ನು ಮಕ್ಕಳ ಸ್ನೇಹಿಯನ್ನಾಗಿ ಮಾಡುವುದು ಮತ್ತು ಓದುವಿಕೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದು ತುಂಬಾ ಪ್ರಮುಖವಾಗಿದೆ.

 

apvc-iconTotal Visits: 81
apvc-iconAll time total visits: 16102

You Might Also Like

ಸಿಂಧೂ ನಾಗರಿಕತೆ ಪರಿಚಯದ ಶತಮಾನೋತ್ಸವ ಸಂಭ್ರಮ!

ನಿಸ್ವಾರ್ಥತೆಯ ಸಂಕೇತವೇ ತ್ಯಾಗ

“ಸ್ಫೂರ್ತಿ ಸಾಧನೆಯ ಮೊದಲ ಮೆಟ್ಟಿಲು”

ಅಣ್ಣಾ ತಂಗಿಯ ಬಂಧನಕ್ಕೆ ಸಾಕ್ಷಿ ಈ ರಾಖಿ 

ಎಲ್ಲ ಸಿದ್ದಾಂತಗಳನ್ನು ಬದಿಗೊತ್ತಿ, ಈಗೇನಿದ್ದರೂ ಬರೀ ಅವಕಾಶವಾದ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk August 12, 2024 August 12, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಮಹಾಪೌರರಾದ ಯಲ್ಲಪ್ಪ ಎಸ್ ನಾಯ್ಕೋಡಿ ರವರಿಗೆ ಉದಯ ನಗರ ನಾಗರಿಕರಿಂದ ಸನ್ಮಾನ ಕಾರ್ಯಕ್ರಮ
Next Article ಸಿ.ಎಂ ಕನಸಿನ ಯೋಜನೆಗೆ ಯಾದಗಿರಿಯಲ್ಲಿ ಎಳ್ಳು ನೀರು ಬಿಟ್ರಾ ಅಧಿಕಾರಿಗಳು..

Stay Connected

Facebook Like
Twitter Follow
Instagram Follow
Youtube Subscribe

Latest News

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ನಿಮಿತ್ಯ ಲೇಖನ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube