ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಸರ್ಕಾರಿ ನೌಕರರ ಗಮನಕ್ಕೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಸರ್ಕಾರಿ ನೌಕರರ ಗಮನಕ್ಕೆ
Latest News

ಸರ್ಕಾರಿ ನೌಕರರ ಗಮನಕ್ಕೆ

Satyakam NewsDesk
Last updated: 2024/07/03 at 3:23 PM
Satyakam NewsDesk
Share
1 Min Read
SHARE

ಅಪರಿಚಿತ ವ್ಯಕ್ತಿ ಸರ್ಕಾರಿ ಅಧಿಕಾರಿ, ನೌಕರರಿಗೆ ಹೆದರಿಸಿ ವಂಚನೆ:

 

ಸತ್ಯಕಾಮ ವಾರ್ತೆ ಯಾದಗಿರಿ :

ಅಪರಿಚಿತ ವ್ಯಕ್ತಿಗಳು ಸರ್ಕಾರಿ ಅಧಿಕಾರಿ, ನೌಕರರ ಹೆಸರು ಮೊಬೈಲ್ ಸಂಖ್ಯೆಗಳನ್ನು ತಿಳಿದುಕೊಂಡು, ಮೊ.ನಂ.9156540734 ಹಾಗೂ ಇತರೆ ನಂಬರಗಳಿಂದ ಕರೆ ಮಾಡಿ ವಂಚನೆ ಮಾಡುತ್ತಿದ್ದಾನೆ ಎಂದು ಯಾದಗಿರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಆ್ಯಂಟನಿ ಜಾನ್ ಜೆ.ಕೆ ಅವರು ತಿಳಿಸಿದ್ದಾರೆ.

ವಂಚನೆ ಮಾಡುವ ಅಪರಿಚಿತ ತಾನು ಡಿ.ಎಸ್.ಪಿ ಲೋಕಾಯುಕ್ತ ಬೆಂಗಳೂರು, ಕಲಬುರಗಿ, ಬೀದರ, ಅಥವಾ ಯಾದಗಿರಿ ಎಂದು ಬಿಂಬಿಸಿಕೊಂಡು ಸರ್ಕಾರಿ ಅಧಿಕಾರಿ, ನೌಕರರಿಗೆ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದೂರು ಇದೆ ಎಂದು ತಿಳಿಸಿ ತನ್ನನ್ನು ಕಾಣುವಂತೆ ನಿಗದಿತ ಸ್ಥಳಕ್ಕೆ ಬರಲು ತಿಳಿಸಿ ಅಲ್ಲದೆ ಗೂಗಲ್ ಪೇ ಅಥವಾ ಪೋನ್ ಪೇ ಅಥವಾ ಅಕೌಂಟ ನಂಬರಿಗೆ ಮೂಲಕ ಹಣ ಹಾಕಲು ಬೆದರಿಕೆ ಹಾಕುತ್ತಿರುವದು ಅಲ್ಲದೇ ಸರ್ಕಾರಿ ಅಧಿಕಾರಿಯವರಿಗೆ ಒಂದು ವೇಳೆ ತಾನು ತಿಳಿಸಿದ ಸ್ಥಳಕ್ಕೆ ಬರದೇ ಇದ್ದರೆ ನಿಮ್ಮ ಮೇಲೆ ಲೋಕಾಯುಕ್ತ ರೇಡ್ ಅಥವಾ ಟ್ಯಾಂಪ್ ಮಾಡುತ್ತೇವೆ ಅಂತಾ ಹೆದರಿಸುತ್ತಿರುವ ಬಗ್ಗೆ ಮಾಹಿತಿ ಬಂದಿರುತ್ತದೆ.

ಕಾರಣ ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರಿಗೆ ಈ ಮೂಲಕ ಗಮನಕ್ಕೆ ಮೇಲ್ಕಂಡಂತೆ ಈ ರೀತಿಯಾಗಿ ಯಾವುದೇ ಫೋನ್ ಕರೆ ಮಾಡಿ ಲೋಕಾಯುಕ್ತ ಹೆಸರಿನಲ್ಲಿ ನಿಮ್ಮನ್ನು ಹೆದರಿಸುತ್ತಿದ್ದರೆ, ಅದನ್ನು ನಿಮ್ಮ ಫೋನಿನಲ್ಲಿ ರೆಕಾರ್ಡ್ ಮಾಡಿಕೊಂಡು ತಕ್ಷಣದಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ, ಈ ಬಗ್ಗೆ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಯಾದಗಿರಿ ಮೊ.ನಂ.9364062529, 08473 253802ಗೆ ಮಾಹಿತಿ ಸಲ್ಲಿಸಲು ತಿಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

apvc-iconTotal Visits: 245
apvc-iconAll time total visits: 25262

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 3, 2024 July 3, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಮರೆಯಲಾಗದ ಮಣ್ಣೂರರಿಗೆ 76ನೇ ಹುಟ್ಟುಹಬ್ಬ
Next Article ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಹೇಳಿದ್ದೇನು

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube