ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ
Sports

ಮಿಚೆಲ್ ಮಾರ್ಶ್ ಸಿಡಿಲಾಟದಿಂದ ಆಸ್ಟ್ರೇಲಿಯಾಕ್ಕೆ 7 ವಿಕೆಟ್‌ಗಳ ಜಯ

Satyakam NewsDesk
Last updated: 2025/10/19 at 6:54 PM
By Satyakam NewsDesk
Share
1 Min Read
SHARE

ಪರ್ಥ್‌ನ ವಾಕಾ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ದುರ್ಬಲ ಬ್ಯಾಟಿಂಗ್ ಪ್ರದರ್ಶನ ತೋರಿದ ಪರಿಣಾಮ ಆಸ್ಟ್ರೇಲಿಯಾ ತಂಡವು 7 ವಿಕೆಟ್‌ಗಳಿಂದ ಸುಲಭ ಜಯ ಸಾಧಿಸಿದೆ. ಈ ಮಳೆಯ ಅಡಚಣೆಯಿಂದ 26 ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಭಾರತ ಕೇವಲ 136 ರನ್‌ಗಳಿಗೆಯೇ ಸಿಮಿತವಾಯಿತು.

Contents
Related posts:ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳುರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕ

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು, ವೇಗ ಮತ್ತು ಬೌನ್ಸ್‌ನ ಪಿಚ್‌ನಲ್ಲಿ ಭಾರತೀಯ ಬ್ಯಾಟರ್‌ಗಳು ಸಂಕಷ್ಟ ಅನುಭವಿಸಿದರು. ನಾಯಕ ಶುಭಮನ್ ಗಿಲ್ (12), ರೋಹಿತ್ ಶರ್ಮಾ (8), ವಿರಾಟ್ ಕೊಹ್ಲಿ (0), ಹಾಗೂ ಶ್ರೇಯಸ್ ಅಯ್ಯರ್ (6) ಇವರೆಲ್ಲರೂ ಕೂಡ ಮೈದಾನಕ್ಕೆ ಇಳಿದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್ (32) ಮತ್ತು ಅಕ್ಷರ್ ಪಟೇಲ್ (28) ಇವರು ಮಾತ್ರ ಸ್ವಲ್ಪ ಹೋರಾಟ ನೀಡಿದರೂ ತಂಡ ದೊಡ್ಡ ಮೊತ್ತ ಕಲೆ ಹಾಕಲು ವಿಫಲವಾಯಿತು.

ಆಸ್ಟ್ರೇಲಿಯಾ ಪರ ವೇಗದ ಬೌಲರ್‌ಗಳು ಭಾರತೀಯ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಯಶಸ್ವಿಯಾದರು. ಮಿಚೆಲ್ ಸ್ಟಾರ್ಕ್, ಹೇಜಲ್‌ವುಡ್ ಮತ್ತು ಅಬ್ಬಾಟ್ ತೀವ್ರ ಆಕ್ರಮಣ ನಡೆಸಿದರು.

ಭಾರತ ನೀಡಿದ 137 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಕೇವಲ 21.1 ಓವರ್‌ಗಳಲ್ಲಿ ಗುರಿ ತಲುಪಿ ಜಯಭೇರಿ ಬಾರಿಸಿತು. ಆರಂಭದಲ್ಲಿ ಟ್ರಾವಿಸ್ ಹೆಡ್ (8) ಮತ್ತು ಮ್ಯಾಥ್ಯೂ ಶಾರ್ಟ್ (10) ರನ್ ಕಲೆ ಹಾಕಿ ಪೆವಿಲಿಯನ್ ಸೇರಿದರೂ ನಾಯಕ ಮಿಚೆಲ್ ಮಾರ್ಶ್ ಜವಾಬ್ದಾರಿಯುತ ಆಟವಾಡಿ ತಂಡವನ್ನು ಗೆಲುವಿನ ದಡವನ್ನು ತಲುಪಿಸಿದರು. ಅವರು 51 ಎಸೆತಗಳಲ್ಲಿ 46 ಅಜೇಯ ರನ್‌ಗಳನ್ನು ಬಾರಿಸಿದರು. ಜೊತೆಗೆ ಜೋಶ್ ಫಿಲಿಪ್ (37) ಮತ್ತು ಮ್ಯಾಟ್ ರೆನ್ಶಾ (21) ರನ್ ಗಳಿಸಿ ಗೆಲವು ಸುಲಭಗೊಳಿಸಿದರು.

ಭಾರತ ಪರ ಅರ್ಶದೀಪ್ ಸಿಂಗ್, ಅಕ್ಷರ್ ಪಟೇಲ್ ಮತ್ತು ವಾಶಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕದ ಮೊದಲ ಏಕದಿನದಲ್ಲಿ ಭಾರತಕ್ಕೆ ಈ ಸೋಲು ದೊಡ್ಡ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿತು. ಅಗ್ರ ಬ್ಯಾಟರ್‌ಗಳ ವೈಫಲ್ಯ ಹಾಗೂ ಮಳೆ ಅಡಚಣೆ ಭಾರತಕ್ಕೆ ಮುಳುವಾಗಿ ಪರಿಣಮಿಸಿತು.

apvc-iconTotal Visits: 24
apvc-iconAll time total visits: 29710

Related posts:

ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

Sports

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

Sports

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು

Sports

ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕ

Sports

You Might Also Like

ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು

ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕ

ಮಗುವಿನ ತಪ್ಪು ಸಹಿಸಲು ಸಾಧ್ಯವೇ? — ವರುಣ್ ಚಕ್ರವರ್ತಿಯ ಹೃದಯಸ್ಪರ್ಶಿ ಪ್ರತಿಕ್ರಿಯೆ

TAGGED: Australia beat India, First ODI, India vs Australia
Satyakam NewsDesk October 19, 2025 October 19, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article 53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ
Next Article ಮಕ್ಕಳ ಭವಿಷ್ಯಕ್ಕಾಗಿ ಸ್ಮಾರ್ಟ್ ಹೂಡಿಕೆ: NPS ವಾತ್ಸಲ್ಯ ಯೋಜನೆಯ ಸಂಪೂರ್ಣ ಮಾಹಿತಿ

Stay Connected

Facebook Like
Twitter Follow
Instagram Follow
Youtube Subscribe

Latest News

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Latest News October 20, 2025
ಕಾಂತಾರ ವಿಲನ್ ಪಾತ್ರದ ಬಳಿಕ ಬಿಗ್ ಬಾಸ್ ನಲ್ಲಿ ದೂಳೆಬ್ಬಿಸಲು ಬಂದ ಮ್ಯೂಟೆಂಟ್ ರಘು!
Entertainment October 20, 2025
ಮಕ್ಕಳ ಭವಿಷ್ಯಕ್ಕಾಗಿ ಸ್ಮಾರ್ಟ್ ಹೂಡಿಕೆ: NPS ವಾತ್ಸಲ್ಯ ಯೋಜನೆಯ ಸಂಪೂರ್ಣ ಮಾಹಿತಿ
Govt Schemes October 19, 2025
53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ
Entertainment October 19, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube