ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′
National

ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′

Satyakam NewsDesk
Last updated: 2023/08/04 at 10:43 AM
Satyakam NewsDesk
Share
2 Min Read
SHARE


ಬೆಂಗಳೂರು:
ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಾದಂಬರಿ ಪುರಸ್ಕಾರ 2023′ ರ ಅಂತಿಮ ಸುತ್ತನ್ನು ಪ್ರವೇಶಿಸಿದ 5 ಅತ್ಯುತ್ತಮ ಕಾದಂಬರಿಗಳ ಪಟ್ಟಿ  ಹಾಗೂ ಕನ್ನಡ ಕಥಾಲೋಕ ಕುತೂಹಲದಿಂದ ಕಾಯುತ್ತಿದ್ದ ‘ಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ- 2023’ಯಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಾರರ ಪಟ್ಟಿ ಪ್ರಕಟವಾಗಿದೆ. 

ಅಂತಿಮ ಸುತ್ತಿನಲ್ಲಿರುವ ಕಾದಂಬರಿಗಳು:

ಡಾ.ಎಚ್.ಎಸ್. ಅನುಪಮಾ ಅವರ ‘ಬೆಳಗಿನೊಳಗು ಮಹಾದೇವಿಯಕ್ಕ’ (ಲಡಾಯಿ ಪ್ರಕಾಶನ)
ಉಷಾ ನರಸಿಂಹನ್ ಅವರ ‘ಕೆಂಡದ ರೊಟ್ಟಿ’ (ಅಂಕಿತ ಪುಸ್ತಕ)
ಕಾ.ತ. ಚಿಕ್ಕಣ್ಣ ಅವರ ‘ಪುರಾಣ ಕನ್ಯೆ’ (ರಶ್ಮಿ ಪುಸ್ತಕ)
ಪೂರ್ಣಿಮಾ ಮಾಳಗಿಮನಿ ಅವರ ‘ಅಗಮ್ಯ’ (ಸಪ್ನ ಬುಕ್ ಹೌಸ್)
ಎಂ.ಆರ್. ದತ್ತಾತ್ರಿ ಅವರ ‘ಒಂದೊಂದು ತಲೆಗೂ ಒಂದೊಂದು ಬೆಲೆ’ (ಅಂಕಿತ ಪುಸ್ತಕ)

ಈ ಐದು ಕಾದಂಬರಿಗಳಲ್ಲಿ ಒಂದು ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತಿದೆ. ಈ ಒಂದು ಲಕ್ಷದಲ್ಲಿ 75 ಸಾವಿರ ರೂ. ಲೇಖಕರಿಗೆ ಹಾಗೂ 25 ಸಾವಿರ ರೂ. ಪ್ರಕಾಶಕರಿಗೆ ವಿತರಿಸಲಾಗುತ್ತಿದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುತ್ತಿದ್ದು, ಈ ಪೈಕಿ 3 ಸಾವಿರ ರೂ. ಲೇಖಕರಿಗೆ ಹಾಗೂ 2 ಸಾವಿರ ರೂ. ಪ್ರಕಾಶಕರಿಗೆ ನೀಡಲಾಗುತ್ತದೆ.

ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ- 2023’ರ ಅಂತಿಮ ಸುತ್ತಿನಲ್ಲಿರುವ 25 ಕಥೆಗಾರರು: 

ದೀಪ್ತಿ ಭದ್ರಾವತಿ
ಜಯರಾಮಚಾರಿ

ಮಾಧವಿ ಭಂಡಾರಿ ಕೆರೆಕೋಣ
ಪ್ರವೀಣ್ ಕುಮಾರ್ ಜಿ. 
ಲಕ್ಷ್ಮಣ ಬಾದಾಮಿ
ಸ್ಮಿತಾ ಅಮೃತರಾಜ್. ಸಂಪಾಜೆ
ಗಿರೀಶ್ ಎಂ.ಬಿ
ಇಂದ್ರಕುಮಾರ್ ಎಚ್.ಬಿ
ಕವಿತ ಹೆಗಡೆ ಅಭಯಂ 
ಮಂಜುನಾಥ್ ಚಾಂದ್
ಸಂದೀಪ ನಾಯಕ
ಪೂರ್ಣಿಮಾ ಭಟ್ಟ ಸಣ್ಣಕೇರಿ
ಶರತ್ ಭಟ್ ಸೇರಾಜೆ
ಸುರೇಶ ರುದ್ರಪ್ಪ ಮುದ್ದಾರ
ಮಂಜುನಾಥ ನಾಯ್ಕ್ 
ಶಿವಾಗ್ 
ಮಹಾದೇವ ಹಡಪದ ಸಾಲಾಪೂರ 
ವಿಜಯಶ್ರೀ ಎಂ. ಹಾಲಾಡಿ
ಪೂರ್ಣಿಮಾ ಮಾಳಗಿಮನಿ
ಸದಾಶಿವ್ ಸೊರಟೂರು
ಕರುಣಾಕರ ಹಬ್ಬುಮನೆ
ಎನ್.ಸಿ. ಮಹೇಶ್
ಜೆ.ಆರ್. ರವಿಕುಮಾರ್ ಜನಿವಾರ
ಅಕ್ಷಯ ಪಂಡಿತ್, ಸಾಗರ
ವಿಕಾಸ್ ನೇಗಿಲೋಣಿ 

ಈ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

ಆಗಸ್ಟ್ 15, 2023 ರಂದು ಬೆಂಗಳೂರಿನ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ  ನಡೆಯಲಿರುವ ಪ್ರಶಸ್ತಿ ವಿತರಣಾ ಸಮಾರಂಭದ  ಸ್ಪರ್ಧೆಯಲ್ಲಿ ವಿಜೇತರಾದವರ ಹೆಸರನ್ನು ಪ್ರಕಟಿಸಲಾಗುತ್ತದೆ.

apvc-iconTotal Visits: 22
apvc-iconAll time total visits: 30311

You Might Also Like

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪತ್ನಿ ರಿವಾಬಾಗೆ ಪತಿ ಜಡೇಜಾರಿಂದ ಹೃದಯಸ್ಪರ್ಶಿ ಸಂದೇಶ

ತಾಲಿಬಾನ್ ದಾಳಿಗಳಿಗೆ ಭಾರತವೇ ಹೊಣೆ? ಪಾಕಿಸ್ತಾನದ ಪ್ರಧಾನಿ ಹೊಸ ಆರೋಪ! 

ಅಗ್ನಿವೀರ್ 2025: ಫಲಿತಾಂಶ ಪ್ರಕಟ

ಗೌಡಾ ಪಡೆದ ರಮೇಶ ದೊರೆ ಅಭಿನಂದನಾ ಸಮಾರಂಭ

Satyakam NewsDesk August 4, 2023 August 4, 2023
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಕಮಲಾನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ಜನ ಜಾಗೃತಿ ಕಾರ್ಯಕ್ರಮ
Next Article ಜುಜಾಟದ ಅಡ್ಡೆಮೇಲೆ ದಾಳಿ ಬೃಹತ್ ಪ್ರಮಾಣದ ಮೊತ್ತ ವಶ !

Stay Connected

Facebook Like
Twitter Follow
Instagram Follow
Youtube Subscribe

Latest News

ಕರುಳಿನ ಆರೋಗ್ಯವನ್ನು ಕಾಪಾಡುವ ಕೆಲವು ಅತ್ಯುತ್ತಮ ಆಹಾರಗಳು ಇಲ್ಲಿವೆ!
Health October 24, 2025
ಹೊಸ ಅವತಾರದಲ್ಲಿ ಟಾಲಿವುಡ್‌ನ ಡಾರ್ಲಿಂಗ್ ಪ್ರಭಾಸ್
Entertainment October 24, 2025
IND Vs AUS 2nd ODI : ಅಡಿಲೇಡ್ ನಲ್ಲಿ ಮುಗ್ಗರಿಸಿದ ಗಿಲ್ ಪಡೆ
Latest News October 23, 2025
Bigg Boss Season 12 controversy:ಅಶ್ವಿನಿ ಗೌಡ ವಿರುದ್ಧ ದೂರು ದಾಖಲು
Crime October 23, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube