ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ

ಇದೇ ಸೆ.22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ವೇಳೆ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ ತಿಳಿಸಿದ್ದಾರೆ.

Satyakam NewsDesk
Last updated: 2025/09/08 at 6:39 PM
Satyakam NewsDesk
Share
1 Min Read
SHARE
ಸತ್ಯಕಾಮ ವಾರ್ತೆ ಯಾದಗಿರಿ:
ಇದೇ ಸೆ.22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆ ವೇಳೆ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭೆ ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಾರ, ಬಡಿಗೇರ, ಅಕ್ಕಸಾಲಿಗ, ಪತ್ತಾರ, ವಿಶ್ವಬ್ರಾಹ್ಮಣ ಹೀಗೆ ಉಪಜಾತಿಗಳನ್ನು ಬರೆಯಿಸದೇ ಎಲ್ಲರೂ ಒಂದಾಗಿ ಹಿಂದೂ ವಿಶ್ವಕರ್ಮ ಎಂದೇ ಬರೆಯಬೇಕೆಂದು ಮನವಿ ಮಾಡಿದ್ದಾರೆ.

ಹಿಂದೇ ನಡೆಸಿದ ಸಮೀಕ್ಷೆ ಸರಿಯಾಗಿಲ್ಲ, ರಾಜ್ಯದಲ್ಲಿ ಒಟ್ಟು ಸುಮಾರು 45 ಲಕ್ಷ ಜನರು ವಿಶ್ವಕರ್ಮ ಜನರಿದ್ದು, ಅಲ್ಲಿ ಕೇವಲ  15 ಲಕ್ಷ ಜನರೆಂದು ತೊರಿಸುವ ಮೂಲಕ ಅನ್ಯಾಯ ಮಾಡಲಾಗಿದೆ. ಕಾರಣ, ಈಗ ನಡೆಯುವ ಸಮೀಕ್ಷೆ ವೇಳೆ ನಾವೇ ಬೇರೆ, ಬೇರೆಯಾಗಿ ಬರೆಸಿದರೇ ನಮ್ಮ ಜನಸಂಖ್ಯೆಯ ನಿಖರ ಮಾಹಿತಿ ಸಿಗುವುದಿಲ್ಲ ಎಂದರು.

ಸೇ. 17 ರಂದು ನಡೆಯುವ ವಿಶ್ವಕರ್ಮ ಜಯಂತಿಯಲ್ಲಿ ಸಮಾಜದ ಎಲ್ಲರೂ ಭಾಗವಹಿಸಬೇಕು.ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೇ ಶೇ.70 ರಷ್ಟು ಅಂಕಗಳನ್ನು ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದೆಂದರು.

ಇದಕ್ಕಾಗಿ ಬನ್ನಪ್ಪ ಕಾಳಬೆಳಗುಂದಿ 70194023439, ದೇವೇಂದ್ರಪ್ಪ ತಳವಾರಗೇರಿ 8660620887, ಗಣೇಶ ಪತ್ತಾರ 9980778380, ಮನೋಹರ 9448561261, ಶ್ರೀನಿವಾಸ 8095760145 ಮತ್ತು ಬನ್ನಪ್ಪ ಬಿಳ್ಹಾರ 9901546261 ಗೇ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಮಹಾಸಭೆಯ ಪ್ರಮುಖರಾದ ದೇವೀಂದ್ರಪ್ಪ ವಡಗೇರಿ,ರಮೇಶ ಹತ್ತಿಕುಣಿ, ಶಿವಣ್ಣ ಹೂನುರು, ಮೌನೇಶ ನಾಯ್ಕಲ್, ಹಣಮಂತ್ರಾಯ ಉಳ್ಳೆಸೂಗುರು, ಜೀವಣ್ಣ ನಾಯ್ಕಲ್, ಮೌನಪ್ಪ ಪಸಪುಲ್, ಬನ್ನಪ್ಪ ಕಾಳೆಬೆಳಗುಂದಿ ಮತ್ತು ಶೇಖರ ತಾತಾ ಮುಸ್ಠೂರ ಸೇರಿದಂತೆಯೇ ಇತರರಿದ್ದರು.
apvc-iconTotal Visits: 13
apvc-iconAll time total visits: 25759

You Might Also Like

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಯುವಕರು ನಶೆ ಮುಕ್ತರಾಗಿ ದೇಶಾಭಿಮಾನ ಬೆಳೆಸಿಕೊಳ್ಳಿ- ಸಿದ್ದರಾಮ 

ವಡಗೇರಾ: ಗಣೇಶ ಹಬ್ಬ,ಈದ್ ಮಿಲಾದ್ ಶಾಂತಿ ಸಭೆ

ವಾಲ್ಮೀಕಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ – ಮಗ್ದಂಪುರ

ನೂತನ ಎಸ್.ಡಿ.ಎಮ್.ಸಿ ಅಸ್ತಿತ್ವಕ್ಕೆ

Satyakam NewsDesk September 8, 2025 September 8, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

Stay Connected

Facebook Like
Twitter Follow
Instagram Follow
Youtube Subscribe

Latest News

ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube