ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ‘ಖಟಾಖಟ್’ ಮಾದರಿಯಲ್ಲಿಯೇ ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ; ಇಟಗಿ ಆರೋಪ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ‘ಖಟಾಖಟ್’ ಮಾದರಿಯಲ್ಲಿಯೇ ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ; ಇಟಗಿ ಆರೋಪ
Latest News

‘ಖಟಾಖಟ್’ ಮಾದರಿಯಲ್ಲಿಯೇ ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ; ಇಟಗಿ ಆರೋಪ

Satyakam NewsDesk
Last updated: 2025/06/21 at 7:03 PM
Satyakam NewsDesk
Share
2 Min Read
SHARE
  • ಬಿಜೆಪಿ ವಕ್ತಾರ ಹಣಮಂತ ಇಟಗಿ ಆರೋಪ
  • ಖಟಾಖಟ್ ಹಣ ನೀಡುವುದಾಗಿ ಆಮಿಷವೊಡ್ಡಿದ ರಾಹುಲ್ ಗಾಂಧಿ, ಸರ್ಕಾರದ ಮೂಲಕ ಜನರಿಂದ ಖಟಾಖಟ್ ಹಣ ವಸೂಲಿಗೆ ಸಾಕ್ಷಿ ಕೊಟ್ಟ ಹಿರಿಯ ಶಾಸಕ

ಸತ್ಯಕಾಮ ವಾರ್ತೆ ಯಾದಗಿರಿ:

ಕರ್ನಾಟಕದ ಕಾಂಗ್ರೆಸ್ ಪಕ್ಷದ ಬ್ರಹ್ಮಾಂಡ ಬ್ರಷ್ಟಾಚಾರದ ಮುಖವಾಡ ಮತ್ತೆ ಕಳಚಿಬಿದ್ದಿದೆ. ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂದಿ ಹೇಳುವ ‘ಖಟಾಖಟ್’ ಮಾದರಿಯಲ್ಲಿಯೇ ರಾಜ್ಯದಲ್ಲಿ ಭ್ರಷ್ಟಾಚಾರ ಖಟಾಕಟ್ ನಡೆದಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಗರಸಭೆ ಸದಸ್ಯ ಹಣಮಂತ ಇಟಗಿ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆನೀಡಿರುವ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ ಎನ್ನಲು ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿನ ಬೇರು ಬಿಟ್ಟ ಭ್ರಷ್ಟಾಚಾರವನ್ನು ಸ್ವತಃ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ರು ಅಧಿಕಾರಿಗಳ ಜೊತೆ ನಡೆಸಿದ ಸಂಭಾಷಣೆಯ ಆಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ. ಬಡವರಿಗೆ ನೀಡುವ ಆಶ್ರಯ ಮನೆಗಳ ಹಂಚಿಕೆಗೂ ಬಿಡದೇ ಲಂಚವನ್ನು ಬಹಿರಂಗವಾಗಿ ಕೇಳಲಾಗುತ್ತದೆ ಎಂಬುದನ್ನು ಬಿ.ಆರ್. ಪಾಟೀಲ್ ರು ಸ್ವತಃ ಸಚಿವ ಜಮೀರ್ ಖಾನ್ ಅವರ ಪಿಎ ಜೊತೆ ಸಂಭಾಷಣೆಯಲ್ಲಿಯೇ ಸ್ಪಷ್ಟಪಡಿಸಿಕೊಂಡಿದ್ದು ಅದನ್ನು ಸಾರ್ವಜನಿಕವಾಗಿ ವೈರಲ್ ಮಾಡಿರುವುದು ಬ್ರಷ್ಟ ಕಾಂಗ್ರೆಸ್ ನ ಕರಾಳ ಮುಖ ಮತ್ತೆ ಮತ್ತೆ ಬಯಲಾಗಿದೆ ಎಂದು ಇಟಗಿ ಆರೋಪಿಸಿದ್ದಾರೆ.

ಲಂಚ ನೀಡದ ಕಾರಣಕ್ಕಾಗಿ, ಅವರು ಅಧಿಕೃತವಾಗಿ ಶಿಫಾರಸು ಮಾಡಿದ ಪತ್ರಗಳನ್ನು ಸಹ ಕಸದ ಬುಟ್ಟಿಗೆ ಹಾಕಲಾಗಿದೆ ಎಂಬುದು ಸ್ವತಃ ಬಿ.ಆರ್. ಪಾಟೀಲ್ ಹಾಗೂ ಜಮೀರ್ ಅಹ್ಮದ್ ಖಾನ್ ಅವರ ಪಿಎ ಅವರೊಂದಿಗೆ ನಡೆಸಿದ ಸಂಭಾಷಣೆಯೇ ರಾಜಾರೋಷವಾಗಿ ವಾಸ್ತವದಲ್ಲಿ ಈ ಸರ್ಕಾರದ ಅಡಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಮುಖವನ್ನು ಅನಾವರಣ ಮಾಡಿದೆ.

ಯಾವದೇ ಕೆಲಸಕ್ಕೂ ಹಣ ಕೊಡಬೇಕು ಹಣ ಕೊಡದೇ ಇದ್ದರೆ ಶಾಸಕರು ಸಚಿವರ ಪತ್ರಗಳಿಗೂ ಕವಡೆ ಕಿಮ್ಮತ್ತಿಲ್ಲದಂತೆ ಮಾಡಿದ ಇಂತಹ ಭ್ರಷ್ಟ ಸರ್ಕಾರ ಈ ಹಿಂದೆ ಎಂದೆAದೂ ಎಲ್ಲೂ ಕಂಡಿಲ್ಲ ಎಂದು ಇಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂದಿಯವರ ‘ಖಟಾಖಟ್’ ಎಂದು ಜನರಿಗೆ ಹಣ ಎಣಿಸುವುದಾಗಿ ಹೇಳಿ ಈದೀಗ ಜನರಿಂದ ಖಟಾಕಟ್ ಹಣವನ್ನು ಈ ಬ್ರಷ್ಟ ಸರ್ಕಾರದಿಂದ ವಸೂಲಿ ಮಾಡುತ್ತಿದ್ದಾರೆ ಎಂಬುದನ್ನು ಜನತೆ ಅರಿಯಬೇಕಾಗಿದೆ.

ಇಂತಹ ಭ್ರಷ್ಟ ನೀಚ ಸರ್ಕಾರದ ಕೃತ್ಯಗಳನ್ನು ಜನತೆ ಇನ್ನು ಮೂರು ವರ್ಷ ಸಹಿಸಬೇಕಾದ ಅನಿವಾರ್ಯತೆ ಬಂದೊದಗಿದೆ. ಜನತೆಗೆ ಖಟಾಖಟ್ ಆಮಿಷ ವೊಡ್ಡಿದ ರಾಹುಲಗಾಂದಿ ‘ಖಟಾಕಟ್’ ಬ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದು ಈ ಘಟನೆಯಿಂದ ಸ್ಪಷ್ಟವಾಗಿ ಸಾಬೀತಾಗಿದೆ ಎಂದು ಅವರು ಟೀಕಿಸಿದ್ದಾರೆ.

apvc-iconTotal Visits: 11
apvc-iconAll time total visits: 25866

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk June 21, 2025 June 21, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ೧೧ನೇ ಅಂ.ರಾ. ಯೋಗ ದಿನಾಚರಣೆ
Next Article ದೋರನಹಳ್ಳಿ ಗ್ರಾಮದ ಡಿ.ಡಿ.ಯು ಸಿಬಿಎಸ್‌ಇ ಪ್ರೌಢ ಶಾಲೆ ಮತ್ತು ಡಿ.ಡಿ.ಯು ಪಿಯು ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಡಿ.ಡಿ.ಯು ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube