ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಅಪಘಾತ ಪ್ರಕರಣ ಆರೋಪಿಗೆ ಜೈಲು ಶಿಕ್ಷೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಅಪಘಾತ ಪ್ರಕರಣ ಆರೋಪಿಗೆ ಜೈಲು ಶಿಕ್ಷೆ
Latest News

ಅಪಘಾತ ಪ್ರಕರಣ ಆರೋಪಿಗೆ ಜೈಲು ಶಿಕ್ಷೆ

Satyakam NewsDesk
Last updated: 2024/10/05 at 6:16 PM
Satyakam NewsDesk
Share
2 Min Read
SHARE
ಸತ್ಯಕಾಮ ವಾರ್ತೆ ಯಾದಗಿರಿ:

ಸೈದಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಗೂಡೂರು ಗ್ರಾಮದ ಮದ್ಯದ ಹೊರಹೊಲಯದ ಹೊಲದ ಹತ್ತಿರ ಫೆಬ್ರವರಿ, 13, 2024 ರಲ್ಲಿ ಆಟೋರಿಕ್ಷಾದಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಕಮಲಮ್ಮ ಗಂಡ ನಾರಾಯಣ ಮಲಗಣಿ ಸಾ.ಮಡ್ಡಿಪೇಟ ಸಾವಿಗೆ ಕಾರಣವಾದ ಆರೋಪಿ ಮಹಾದೇವ ತಂದೆ ಬೀಗಯ್ಯ ಗುಲ್ಲೆ ಎಂಬಾತನಿಗೆ ಯಾದಗಿರಿಯ ಪ್ರಥಮ ದರ್ಜೆಯ ನ್ಯಾಯಿಕ ದಂಡಾಧಿಕಾರಿಗಳು ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಧೀಶರಾದ ರಾಹುಲ್ ಚಾಂಬಾರ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ರಾಯಚೂರು ತಾಲೂಕಿನ ಚಂದ್ರಬAಡಾ ಗ್ರಾಮದವರಾಗಿದ್ದು, ಆರೋಪಿತನ ಟಂಟA ಆಟೋವನ್ನು ಅತಿವೇಗ ಮತ್ತು ಅಲಕ್ಷ್ಯತನದಿಂದ ನಡೆಯಿಸಿ, ಆಟೋ ಮೇಲೆ ನಿಯಂತ್ರಣ ತಪ್ಪಿ ತಿರುವು ಮತ್ತು ಇಳಿಜಾರು ರಸ್ತೆಯ ಮೇಲೆ ಪಲ್ಟಿ ಮಾಡಿದ್ದರಿಂದ ಸದರಿ ಅಪಘಾತದಲ್ಲಿ ಕಮಲಮ್ಮ ಈಕೆಗೆ ಎಡ ಕಿವಿಗೆ ಹರಿದ ರಕ್ತ ಗಾಯ, ಎಡಗಡೆ ತಲೆಗೆ ಭಾರಿ ಒಳಪೆಟ್ಟಾಗಿ ಬಾವು ಬಂದು, ಎಡಗೈ ರಟ್ಟೆಗೆ ಭಾರೀ ತರಚಿದ ರಕ್ತಗಾಯ ಮತ್ತು ಹೊಟ್ಟೆಯಿಂದ ಟೊಂಕದವರೆಗೆ ಗಾಯಗಳಾದಾಗ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾಳೆ.

ಸದರಿ ಅಪಘಾತ ನಡೆಸಿ ಆರೋಪಿತನು ಆಟೋವನ್ನು ಬಿಟ್ಟು ಸ್ಥಳದಿಂದ ಓಡಿ ಹೋಗಿರುತ್ತಾನೆ. ಆಟೋ ಓಡಿಸಲು ಅನುಮತಿ ಪತ್ರವು ಇರುವುದಿಲ್ಲ, ನೋಂದಣಿ ಮಾಡಿಸಿರುವುದಿಲ್ಲ. ಆಟೋದಲ್ಲಿ ಆಸನದ ಅರ್ಹತೆ ಮೀರಿ ಹೆಚ್ಚಿನ ಜನರನ್ನು ಸಾಗಿಸಿದ್ದರಿಂದ ಆರೋಪಿತನು ಅಪರಾಧ ಎಸಗಿರುತ್ತಾನೆ ಎಂದು ಪ್ರಕರಣದ ತನಿಖೆ ಹಾಗೂ ಸಾಕ್ಷಾಧಾರಗಳಿಂದ ಅಪರಾಧ ದೃಢಪಟ್ಟಿರುತ್ತದೆ.
ಆದ್ದರಿಂದ ಆರೋಪಿತನ ವಿರುದ್ಧ 279, 337, 304 (ಎ) ಐಪಿಸಿ ಮತ್ತು 187, 192 (ಎ), 177 ಐ.ಎಮ್.ವಿ ಆ್ಯಕ್ಟ್ ದೋಷಾರೋಪಣೆ ಪತ್ರವನ್ನು ಸೈದಾಪುರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಎಎಸ್‌ಐ  ಬಾಲಚಂದ್ರ ಮತ್ತು ಗುರುಮಿಠಕಲ್ ತನಿಖಾಧಿಕಾರಿ ಸಿಪಿಐ ಪಿ.ಕೆ ಚೌಧರಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.
ಸದರಿ ಪ್ರಕರಣವು ಅಧಿವಿಚಾರಣೆ ಮಾಡಿ ಆರೋಪಿ ಮಾಡಿರುವ ಆರೋಪ ಸಾಬೀತಾಗಿದ್ದರಿಂದ  ಈತನ ವಿರುದ್ದ ಕಲಂ 279 ರ ಅಡಿಪಾಯ ಅಪರಾಧಕ್ಕಾಗಿ 1 ತಿಂಗಳ ಸಾಧಾರಣ ಶಿಕ್ಷೆ ಮತ್ತು 1 ಸಾವಿರ ದಂಡ. 337 ರ ಅಡಿಯಲ್ಲಿ ಅಪರಾಧಕ್ಕಾಗಿ 1 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು 500 ರೂ ದಂಡ, 304(ಎ) ಐಪಿಸಿ ಅಪರಾಧಕ್ಕಾಗಿ 1 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ದಂಡ ಸದರಿಜುಲ್ಮಾನೆ ಪಾವತಿಸಲು ತಪ್ಪಿದ್ದಲ್ಲಿ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸತಕ್ಕದ್ದು, 187 ಐ ಎಮ್ ವಿ ಆ್ಯಕ್ಟ್ ಅಪರಾಧಕ್ಕಾಗಿ 5 ನೂರು ರೂಪಾಯಿ ದಂಡ ವಿಧಿಸಿದ್ದು, ಜುಲ್ಮಾನೆ ತಪ್ಪಿದಲ್ಲಿ 1 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸತಕ್ಕದ್ದು ಎಂದು ತಿಳಿಸಿದ್ದಾರೆ.

ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ಶ್ರೀಮತಿ ಸುನಂದ ಆರ್ ಅವರು ವಾದವನ್ನು ಮಂಡಿಸಿರುತ್ತಾರೆ.
apvc-iconTotal Visits: 25
apvc-iconAll time total visits: 25873

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk October 5, 2024 October 5, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಸಾಂದರ್ಭಿಕ ಚಿತ್ರ ಪಡಿತರ ಆಹಾರ ಬಿಡುಗಡೆ
Next Article ಚಿತ್ರ ಶಿರ್ಷೀಕೆ: ಹುಣಸಗಿ ಪಟ್ಟಣದಲ್ಲಿ ಬಿರುಕು ಬಿಟ್ಟ ಹನುಮಾನ ದೇವಸ್ಥಾನದ ಹಳ್ಳದ ಸೇತುವೆ ಶಾಸಕ ರಾಜಾ ವೇಣುಗೋಪಾಲನಾಯಕ ಪರಿಶೀಲಿಸಿದರು. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ: ವೇಣುಗೋಪಾಲ ನಾಯಕ

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube