ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ
DiscoverLatest News

ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ

Satyakam NewsDesk
Last updated: 2025/07/22 at 10:39 PM
By Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ : 

Contents
Related posts:ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟುಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ವಿಶೇಷ ಚೇತನರಲ್ಲಿರುವ ಆತ್ಮಶಕ್ತಿ ಅತ್ಯಂತ ಮಹತ್ವದ್ದಾಗಿದ್ದು, ಅದರಿಂದಲೇ ಅವರು ಸಮಾಜದಲ್ಲಿ ಅತ್ಯಂತ ಗೌರವದಿಂದ ಬದುಕುವಂತಾಗಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ಗುರುಮಠಕಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಗ್ರಾಮೀಣ ಹಾಗೂ ನಗರ ಅಂಗವಿಕಲರ ಪುನರ್ವಸ್ಥಿತಿ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ೨೦೧೬ ಅರಿವು ವಿಕಲಚೇತನ ಹಾಕುತ್ತಾಯಿ ಸಮಾವೇಶ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವರಲ್ಲಿ ಆತ್ಮಸ್ಥೆರ್ಯ ತುಂಬುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಅಂಗವೈಕಲ್ಯ ಶಾಪವಲ್ಲ. ಅದು ಆಕಸ್ಮಿಕವಾಗಿ ಹುಟ್ಟಿನಿಂದ ಬರುತ್ತದೆ. ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ವಿಶ್ವಾಸ ಹಾಗೂ ಅತ್ಮಸ್ಥೆöÊರ್ಯ ತುಂಬಿ ಇತರರಂತೆ ಬದುಕಲು ಅವಕಾಶ ನೀಡಬೇಕು ಎಂದರು.

ಗುರುಮಠಕಲ್ ಖಾಸಮಠದ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಜಿಗಳು, ಸಾನ್ನಿಧ್ಯವಹಿಸಿದ್ದರು. ಆರ್.ಪಿ.ಡಿ ಕಾಯ್ದೆ ಕುರಿತು ನಾಗಪ್ಪಜಿ ಅವಟಿ ಉಪನ್ಯಾಸ ನೀಡಿದರು.

ಎಲೇರಿಯ ವಿಕಲಚೇತನ ಸಂಘಕ್ಕೆ ೧೫೦೦೦೦ ಸಾವಿರ ಚೆಕ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗುರುಮಠಕಲ್ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ್ ನಜರಾಪುರ್ ಉಪಾಧ್ಯಕ್ಷರಾದ ರೇಣುಕಾ ಪಡಿಗೆ, ಭಾರತಿ ದಂಡೋತಿ ತಹಸೀಲ್ದಾರ ಶಾಂತಗೌಡ ಬಿರಾದಾರ್, ಇಒ ಅಮರೇಶ್ ಪಾಟೀಲ್, ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಹನುಮಂತರೆಡ್ಡಿ ಎಪಿಡಿ ಸಂಸ್ಥೆ ಯಾದಗಿರಿ ವ್ಯವಸ್ಥಾಪಕರಾದ ಸಂಪ್ರಿತ ದೇವಪುತ್ರ ಸಂತೋಷ್ ನಿರೇಟಿ ತಾಲೂಕ ನೌಕರ ಸಂಘದ ಅಧ್ಯಕ್ಷರು ಗುರುಮಟ್ಕಲ್, ಉಮಾ ನಾಯಕ್ ಅಧ್ಯಕ್ಷರು ಆರ್ ಪಿ ಡಿ ಟಾಸ್ಕ್ ಪೋರ್ಸ್ ಯಾದಗಿರಿ ಸೇರಿದಂತೆ ಇತರರಿದ್ದರು.

apvc-iconTotal Visits: 85
apvc-iconAll time total visits: 29793

Related posts:

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

National

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Latest News

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

Technology

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

Technology

You Might Also Like

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 

Satyakam NewsDesk July 22, 2025 July 22, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಸ್ವಚ್ಛತಾ ಅಭಿಯಾನಕ್ಕೇ ಸಾರ್ವಜನಿಕರು ಕೈಜೋಡಿಸಬೇಕು: ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ
Next Article ಕಾರ್ಯನಿರತ ಪತ್ರಕರ್ತ ಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ.

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube