ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ
Latest News

ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

Satyakam NewsDesk
Last updated: 2024/03/05 at 8:55 PM
Satyakam NewsDesk
Share
2 Min Read
SHARE

ನವ ದೆಹಲ್ಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು ಬಿಡುಗಡೆ ಮಾಡಿದರು. ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ಮಾದಕ ವ್ಯಸನಿಗಳ ಪುನರ್ವಸತಿ ಮೂಲಕ, ಮಾದಕ ದ್ರವ್ಯ ಮುಕ್ತ ಭಾರತದ ಗುರಿಯನ್ನು ಸಾಧಿಸುವತ್ತ ಮೋದಿ ಸರ್ಕಾರ ವೇಗವಾಗಿ ಸಾಗುತ್ತಿದೆ. ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಮಾದಕ ದ್ರವ್ಯ ಮುಕ್ತ ಭಾರತವು ಮುಂಬರುವ ಪೀಳಿಗೆಗೆ ಬಹುದೊಡ್ಡ ಕೊಡುಗೆಯಾಗಲಿದೆ.

ಸ್ವಾತಂತ್ರ್ಯದ ಸುವರ್ಣ ಯುಗದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಕಟ್ಟುನಿಟ್ಟಿನ ಧೋರಣೆ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಮಾದಕ ದ್ರವ್ಯ ವ್ಯಾಪಾರವನ್ನು ತಡೆಗಟ್ಟಲು ಸಿದ್ಧತೆಗಳು ಭರದಿಂದ ನಡೆಯುತ್ತಿವೆ, ಈ ಕ್ರಮಗಳ ಮೂಲಕ ಮಾದಕ ದ್ರವ್ಯಗಳ ಜಫ್ತಿ ಮತ್ತು ಬಂಧನಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಶಾ ಅವರ ನಿಷ್ಠುರ ನೀತಿಗಳಿಂದಾಗಿ, ಸರ್ಕಾರಗಳು ಮತ್ತು ಏಜೆನ್ಸಿಗಳ ನಡುವಿನ ಸಮನ್ವಯ, ಸಹಕಾರ ಮತ್ತು ಸಹಯೋಗದ ಮೂಲಕ, ಮಾದಕವಸ್ತು ವಶಪಡಿಸಿಕೊಳ್ಳುವಿಕೆಯಲ್ಲಿ ಮತ್ತು ಪ್ರಕರಣಗಳ ದಾಖಲೆಗಳಲ್ಲಿ ವೃದ್ಧಿಯಾಗಿದೆ.
ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ಸಚಿವಾಲಯವು ಅಕ್ರಮ ಮಾದಕ ದ್ರವ್ಯದ ವ್ಯಾಪಾರವನ್ನು ತಡೆಯಲು ನಡೆಸಿದ ಬಹುಮುಖ ಪ್ರಯತ್ನಗಳಿಂದ, ವಶಪಡಿಸಿಕೊಂಡ ಮಾದಕವಸ್ತುಗಳ ಪ್ರಮಾಣವು ಸುಮಾರು 100% ಹೆಚ್ಚಾಗಿವೆ ಮತ್ತು ಅದನ್ನು ವ್ಯವಹರಿಸುವವರ ವಿರುದ್ಧ ದಾಖಲಾಗುವ ಪ್ರಕರಣಗಳು 152% ಹೆಚ್ಚಾಗಿವೆ.

ಅಂಕಿಅಂಶಗಳ ಪ್ರಕಾರ, 2006 ರಿಂದ 2013 ರ ಅವಧಿಯಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 1257 ಇತ್ತು, ಇದು 2014-2023 ರ ಅವಧಿಯಲ್ಲಿ 3 ಪಟ್ಟು ಏರಿಕೆಯಾಗಿ 3755 ಕ್ಕೆ ತಲುಪಿದೆ. 2006-13 ರ ಅವಧಿಯಲ್ಲಿ 1363 ಬಂಧನಗಳಾಗಿದ್ದವು, ಇವು 4 ಪಟ್ಟು ಹೆಚ್ಚಿ 2014-23 ಅವಧಿಯಲ್ಲಿ ಬಂಧನಗಳ ಸಂಖ್ಯೆ 5745 ಕ್ಕೆ ತಲುಪಿದೆ. 2006-13ರಲ್ಲಿ ವಶಪಡಿಸಿಕೊಂಡಿದ್ದ 1.52 ಲಕ್ಷ ಕೆಜಿ ಡ್ರಗ್ಸ್ ಪ್ರಮಾಣ ಮೋದಿ ಆಡಳಿತದಲ್ಲಿ ದ್ವಿಗುಣಗೊಂಡು 3.95 ಲಕ್ಷ ಕೆಜಿಗೆ ತಲುಪಿದೆ. 2006-13ರ ಅವಧಿಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ಮೌಲ್ಯವು ರೂ.768 ಕೋಟಿಯಿತ್ತು, ಇದು ಮೋದಿ ಸರ್ಕಾರದ ಅವಧಿಯಲ್ಲಿ 30 ಪಟ್ಟು ಹೆಚ್ಚಾಗಿ ರೂ.22,000 ಕೋಟಿಗೆ ತಲುಪಿದೆ.

ಮೋದಿಯವರ ನಾಯಕತ್ವ ಮತ್ತು ಶಾ ಅವರ ದೂರದೃಷ್ಟಿಯಿಂದಾಗಿ, ಮಾದಕ ದ್ರವ್ಯ ವಿರೋಧಿ ಸಂಸ್ಥೆಗಳು 12,000 ಕೋಟಿ ರೂಪಾಯಿ ಮೌಲ್ಯದ 12 ಲಕ್ಷ ಕಿಲೋಗ್ರಾಂಗಳಷ್ಟು ಡ್ರಗ್ಸ್ಅನ್ನು ನಾಶಪಡಿಸುವ ಅಭೂತಪೂರ್ವ ಕೆಲಸವನ್ನು ಮಾಡಿವೆ. ಮಾದಕ ದ್ರವ್ಯ ಮುಕ್ತ ಭಾರತದ ಕನಸನ್ನು ನನಸಾಗಿಸಲು ಕೇಂದ್ರ ಮತ್ತು ರಾಜ್ಯ ಮಾದಕ ದ್ರವ್ಯ ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಒಗ್ಗಟ್ಟು ಮತ್ತು ಹೊಂದಾಣಿಕೆಗಾಗಿ 2019 ರಲ್ಲಿ ನಾಲ್ಕು ಹಂತದ NCORD ಕಾರ್ಯವಿಧಾನವನ್ನು ಬಲಪಡಿಸಲಾಯಿತು.

ಮೋದಿ ಸರಕಾರದಲ್ಲಿ, ಮಾದಕ ವ್ಯಸನ ಮುಕ್ತ ನವ ಭಾರತ ನಿರ್ಮಾಣಕ್ಕೆ ಅಮಿತ್ ಶಾ ಅವರ ತಂತ್ರಗಾರಿಕೆಗಳು ಫಲ ನೀಡುತ್ತಿರುವುದಕ್ಕೆ ಕೇವಲ ನಮ್ಮ ದೇಶವಲ್ಲದೇ ಜಗತ್ತಿನಾದ್ಯಂತದ ಜನರು ಸಾಕ್ಷಿಯಾಗಿದ್ದಾರೆ.

apvc-iconTotal Visits: 0
apvc-iconAll time total visits: 25502

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk March 5, 2024 March 5, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ದಿ|| ಮಾಜಿ ಅಧ್ಯಕ್ಷನಿಗೆ ಅಗೌರವ ತಂದ ಮಹಾನ್ ಸಾಹಿತಿಗಳ ವೇದಿಕೆ
Next Article ಕರ್ನಾಟಕದ ೨೦ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​ ಘೋಷಣೆ: ೯ ಹಾಲಿ ಸಂಸದರಿಗೆ ಕೊಕ್​, ಜಾಧವ್ ಮತ್ತೆ ಕಣಕ್ಕೆ

Stay Connected

Facebook Like
Twitter Follow
Instagram Follow
Youtube Subscribe

Latest News

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube