ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ
Special News

ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ

Satyakam NewsDesk
Last updated: 2024/06/19 at 7:48 PM
Satyakam NewsDesk
Share
1 Min Read
SHARE


ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲಿ ಸಮ್ಮೇಳನಕ್ಕೆ ದಿನಾಂಕ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯಾಧ್ಯಕ್ಷರಾದ ಎ.ಸಿ. ತಿಪ್ಪೇಸ್ವಾಮಿ ಅವರು ಮಾತನಾಡಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ, ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು ಮತ್ತು ಮಾಲೀಕರ ಸಂಘವು ನಮ್ಮದಾಗಿದೆ. ರಾಜ್ಯಾದ್ಯಂತ ನಮ್ಮ ಸಂಘದ ಜಿಲ್ಲಾ ಘಟಕಗಳು ಪತ್ರಿಕೆಗಳ ಅಭಿವೃದ್ಧಿ ಮತ್ತು ಬೆಳವಣಿಗೆಗೆ ತಮ್ಮ ನೇತೃತ್ವದ ಸರ್ಕಾರದ ವತಿಯಿಂದ ನೀಡಿದ ಮತ್ತು ನೀಡುತ್ತಿರುವ ಎಲ್ಲಾ ರೀತಿಯ ಸಹಕಾರವನ್ನು ಸ್ಮರಿಸುತ್ತಿವೆ. ನಮ್ಮ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು  ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ನಡೆಯಲಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ  ಹೆಚ್.ಕೆ. ಪಾಟೀಲ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದರು.

ಈ ಸಮ್ಮೇಳನದಲ್ಲಿ ರಾಜ್ಯಾದ್ಯಂತ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು, ಉಪ ಸಂಪಾದಕರು, ಪ್ರಧಾನ ಸಂಪಾದಕರು, ವ್ಯವಸ್ಥಾಪಕ ಸಂಪಾದಕರು, ಆವೃತ್ತಿಗಳ ಸಂಪಾದಕರು ಭಾಗವಹಿಸಲಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ಮಾಧ್ಯಮ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಿಕಾ ಸಂಪಾದಕರಿಗೆ ಮತ್ತು ಪತ್ರಿಕಾ ವಿತರಕರಿಗೆ ಮತ್ತು ಸಂಪಾದಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಈ ಸಮ್ಮೇಳನದಲ್ಲಿ ಸುಮಾರು ಎರಡು ಸಾವಿರಕ್ಕೂ ಮೇಲ್ಪಟ್ಟು ಪತ್ರಿಕಾ ಸಂಪಾದಕರು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜುನಾಥ ಬಸಪ್ಪ ಅಬ್ಬಿಗೇರಿ, ಪ್ರಧಾನ ಕಾರ್ಯದರ್ಶಿಗಳಾದ ಚನ್ನ ಬಸವ, ಖಜಾಂಚಿ ಖಾನ್ ಸಾಬ್ ಮೆಮೂನ್, ಕಾರ್ಯದರ್ಶಿಗಳಾದ ವಿ.ಅನೂಪ್ ಕುಮಾರ್, ಸಹ ಕಾರ್ಯದರ್ಶಿ ಡಾ.ಕೆ.ಎಸ್ ಸ್ವಾಮಿ,  ಸೇರಿದಂತೆ ಮತ್ತಿತರರು ಇದ್ದರು.

apvc-iconTotal Visits: 170
apvc-iconAll time total visits: 30083

You Might Also Like

ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!

Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ

ರಾಜ್ಯದ ಜನತೆಗೆ ಮಹತ್ವದ ಮಾಹಿತಿ : ಜಾತಿ ಗಣತಿ ಸಮೀಕ್ಷೆಯಲ್ಲಿ ನಿಮ್ಮ ಸಹಕಾರ ಅಗತ್ಯ

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!

Satyakam NewsDesk June 19, 2024 June 19, 2024
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಬಿರುಕು ಬಿಟ್ಟ ವಿದ್ಯುತ್ ಕಂಬ: ಜೀವ ಭಯದಲ್ಲಿ ಅಂಗನವಾಡಿ ಮಕ್ಕಳು
Next Article ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?

Stay Connected

Facebook Like
Twitter Follow
Instagram Follow
Youtube Subscribe

Latest News

Asia Cup trophy controversy: ಬಿಸಿಸಿಐನಿಂದ ಮೊಹ್ಸಿನ್ ನಖ್ವಿಗೆ ಕಠಿಣ ಎಚ್ಚರಿಕೆ!
Sports October 22, 2025
Greater Bengaluru: 7.5 ಲಕ್ಷ ಬಿ ಖಾತಾ ಆಸ್ತಿಗಳಿಗೆ ನವೆಂಬರ್ 2ರಿಂದ ಎ ಖಾತಾ ಸೌಲಭ್ಯ
Govt Schemes October 22, 2025
ವಿಶ್ವದಲ್ಲೇ ಮೊದಲು ಹೊಸ ಫೀಚರ್ಸ್‌ಗಳೊಂದಿಗೆ iQOO 15 ಲಾಂಚ್! 
ಮೊಬೈಲ್ October 22, 2025
ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!
Sports October 22, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube