ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Crime

ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಐದು ವರ್ಷಗಳಲ್ಲಿ ಹೂಡಿಕೆ ಮಾಡಿದ ಹಣ ಡಬಲ್ ಆಗುತ್ತದೆ ಎಂದು ನಂಬಿಸಿ, ಗ್ರಾಮದ ಸುಮಾರು 50 ಮಂದಿಯಿಂದ ಒಟ್ಟು ₹21.59 ಲಕ್ಷ ರೂ. ವಂಚಿಸಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಣ್ಣಿವಡಗೇರಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

Satyakam NewsDesk
Last updated: 2025/10/15 at 9:23 AM
By Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

Contents
Related posts:ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

ಐದು ವರ್ಷಗಳಲ್ಲಿ ಹೂಡಿಕೆ ಮಾಡಿದ ಹಣ ಡಬಲ್ ಆಗುತ್ತದೆ ಎಂದು ನಂಬಿಸಿ, ಗ್ರಾಮದ ಸುಮಾರು 50 ಮಂದಿಯಿಂದ ಒಟ್ಟು ₹21.59 ಲಕ್ಷ ರೂ. ವಂಚಿಸಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಣ್ಣಿವಡಗೇರಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಬಸವರಾಜ @ ಬಸಪ್ಪ ಯಮನಪ್ಪ ಆಶ್ಯಾಳ ಮತ್ತು ಅವನ ಅಣ್ಣ ಮುತ್ತಪ್ಪ ಯಮನಪ್ಪ ಆಶ್ಯಾಳ ಎಂಬವರ ವಿರುದ್ಧ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ನಿಂಗಪ್ಪ ದೂಳಪ್ಪ ಪೂಜಾರಿ ನೀಡಿರುವ ದೂರಿನ ಪ್ರಕಾರ, 2013ರಲ್ಲಿ ಆರೋಪಿ ಬಸವರಾಜ ಘರಿಮಾ ಹೋಮ್ ಅಂಡ್ ಫಾರಂ ಹೌಸ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಇನ್ಸುರೆನ್ಸ್ ಕಂಪನಿ ಪ್ರಾರಂಭಿಸಿ, ಪ್ರತಿ ವರ್ಷ ₹1,250ರಂತೆ ಐದು ವರ್ಷ ಹಣ ಕಟ್ಟಿದರೆ ಹೂಡಿಕೆ ಡಬಲ್ ಆಗುತ್ತದೆ ಎಂದು ಭರವಸೆ ನೀಡಿದ್ದನು.

ಈ ಭರವಸೆ ನಂಬಿ ಗ್ರಾಮದ ಸುಮಾರು 50 ಮಂದಿ ಒಟ್ಟು ₹21.59 ಲಕ್ಷ ರೂ. ಹೂಡಿಕೆ ಮಾಡಿದರು. ಆದರೆ 2019ರಲ್ಲಿ ಅವಧಿ ಮುಗಿದರೂ ಹಣವನ್ನು ಹಿಂತಿರುಗಿಸದೆ ಕಾಲಹರಣ ಮಾಡಿದನು. 2020ರಲ್ಲಿ ಗ್ರಾಮ ಹಿರಿಯರ ಸಮ್ಮುಖದಲ್ಲಿ ನಡೆದ ನ್ಯಾಯಪಂಚಾಯಿತಿಯಲ್ಲೂ ಐದು ವರ್ಷಗಳ ಅವಧಿ ಕೇಳಿ ವಂಚನೆ ಮುಂದುವರಿಸಿದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ದೂರುದಾರರು ಹಣವನ್ನು ಕೇಳಿದಾಗ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಅಣ್ಣ ಮುತ್ತಪ್ಪ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ BNS ಕಲಂ 316(2), 318(3), 351(2), 352 ಹಾಗೂ 3(5) ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

apvc-iconTotal Visits: 97
apvc-iconAll time total visits: 29777

Related posts:

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

Crime

ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...

Crime

ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

Crime

ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

Crime

You Might Also Like

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು

ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ 

ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

TAGGED: Fraud, Money Double case, Yadgir police
Satyakam NewsDesk October 15, 2025 October 15, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು
Next Article ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube