ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.
ಇದೀಗ ಬಂದ ಸುದ್ದಿ

ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.

Satyakam NewsDesk
Last updated: 2024/09/02 at 4:56 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಗುರುಮಠಕಲ್:

ಚಿತ್ರದುರ್ಗದ ಶ್ರೀ ಬೃಹನ್ಮಠದ ಅಶಯದಂತೆ ಬಸವತತ್ವ ಪ್ರಚಾರ ಗಡಿನಾಡಿನಲ್ಲಿ ಖಾಸಾಮಠದ ಶ್ರೀಗಳು ಬಸವತತ್ವ ಪ್ರಚಾರಕಾರ್ಯ ಶ್ಲಾಘನೀಯವಾಗಿದೆ ಎಂದು ಚಿತ್ರದುರ್ಗ ಬೃಹನ್ಮಠ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ.ಸಿ.ಕಳಸದ ಹೇಳಿದರು.

 

ಪಟ್ಟಣದ ಖಾಸಾಮಠ ಆವರಣದಲ್ಲಿ ಅನುಭಾವ ಶ್ರಾವಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಯಾವುದೇ ಮಠ ಮಾನ್ಯಗಳು ಬೆಳೆಯಲು ಭಕ್ತರ ಸಹಕಾರ ಅತಿ ಮುಖ್ಯ,ಐತಿಹಾಸಿಕ ಮತ್ತು ಚಾರಿತ್ರಿಕ ಇತಿಹಾಸವುಳ್ಳ ಖಾಸಾಮಠವನ್ನು ಅಭಿವೃದ್ಧಿ ಗೊಳಿಸಲು ಶ್ರೀ ಮಠದ ಸದ್ಭಕ್ತರ ಸೇವೆ ಸಹಕಾರ ಅನನ್ಯವಾಗಿದೆ ಹೇಳಿದರು.

 

- Advertisement -

ಮಾನವನ ಜೀವನವು ವಚನ ಸಾಹಿತ್ಯ ಎಂಬ ದರ್ಶನಗಳ ಮೇಲೆ ಅವಲಂಬಿತವಾಗಿದೆ.ಬಸವಾದಿ ಶರಣರ ಜೀವನ ಇಂದಿಗೂ ಪ್ರೇರಕವಾಗಿವೆ. ಯಾವುದೇ ಜಾತಿ ಬೇಧವಿಲ್ಲದೆ ಬಸವಾದಿ ಶರಣರ ಶರಣತತ್ವಚಿಂತನೆ, ದಾಸೋಹ,ಅಕ್ಷರ,ಶಿಕ್ಷಣ ಸೇರಿದಂತೆ ಪ್ರತಿ ಶ್ರಾವಣಮಾಸದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸಮಾಜಕ್ಕೆ ಪರಿಚಯಿಸುವ ಜೊತೆಗೆ ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ತಮ್ಮದೇ ಆದ ವಿಶಿಷ್ಟ ಕಾಯಕ ಸೇವೆ ಸಲ್ಲಿಸುತ್ತಿರುವ ಖಾಸಾಮಠದ ಶ್ರೀ ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮಿಗಳ ಕಾರ್ಯವೈಖರಿ ಬೃಹನ್ಮಠ ಆಡಳಿತ ಮಂಡಳಿಗೆ ತೃಪ್ತಿ ತಂದಿದೆ ಎಂದರು.

 

ರಾಯಷೂರು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಹಾಂತಗೌಡ ಪಾಟೀಲ್ ಭಾಗೋಡಿ ಮಾತನಾಡಿ,ಬಸವಾದಿ ಶರಣರ ವಚನ ಸಾಹಿತ್ಯದ ಅನುಭಾವವನ್ನು ಜೀವನದಲ್ಲಿ ಆಚರಿಸಿ ನಡೆದರೆ ಜೀವನದ ಏರು ತೊಡರು,ಕಷ್ಟಗಳನ್ನು ಸಲೀಸಾಗಿ ದಾಟಬಹುದು.ನನ್ನ ಜೀವನದಲ್ಲಿ ನಡೆದ ಅನೇಕ ಘಟನೆಗಳು ಸನ್ನಿವೇಶಗಳೇ ಸಾಕ್ಷಿಯಾಗಿದೆ. ಖಾಸಾಮಠದ ಶ್ರೀಗಳ ಮಾರ್ಗದರ್ಶನ ನಮಗೆಲ್ಲಾ ತುಂಬ ಪ್ರೇರಣೆ ನೀಡಿದೆ ಎಂದರು.

 

೧೧ ದಿನಗಳ ಅನುಭಾವ ಶ್ರಾವಣ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಸಹಕರಿಸಿದ ಭಕ್ತರನ್ನು ಸನ್ಮಾನಿಸಲಾಯಿತು.

- Advertisement -

 

ಕಾರ್ಯಕ್ರಮದಲ್ಲಿ ಅಖಿಲ ಭಾರತ ಚೀರಶೈವ ಮಹಾಸಭಾ ಯಾದಗಿರಿ ಜಿಲ್ಲಾ ಅಧ್ಯಕ್ಷ ಚನ್ನಪ್ಪಗೌಡ ಮೋಸಂಬಿ,ಎಸ್ ಎಲ್ ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಉದ್ಯಮಿ ನರೇಂದ್ರ ರಾಠೋಡ,ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ,ನಾಗಭೂಷಣ ಅವಂಟಿ,ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಸಂತೋಷ ಕುಮಾರ ನೀರಟ್ಟಿ,ಶ್ರಾವಣಮಾಸಾಚರಣೆ ಸಮೀತಿ ಅಧ್ಯಕ್ಷ ನರಸರೆಡ್ಡಿ ಪೊಲೀಸ್ ಪಾಟೀಲ್ ಗಡ್ಡೆಸೂಗೂರ,ಕಾರ್ಯಕ್ರಮ ನಿರೂಪಿಸಿದ ಶಿಕ್ಷಕ ಕರಿಬಸವರಾಜ ಸಜ್ಜನ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು,ಗಣ್ಯರು,ಮಹಿಳೆಯರು ಭಾಗವಹಿಸಿದ್ದರು.

apvc-iconTotal Visits: 20
apvc-iconAll time total visits: 16240

You Might Also Like

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk September 2, 2024 September 2, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಕುಂಟೋಜಿ ಬಸವೇಶ್ವರ ಜಾತ್ರೆ ಆರಂಭ.!
Next Article ರೈತರ ಬದುಕಿನ ಜತೆ ಚೆಲ್ಲಾಟ ಬೇಡ; ಸರ್ಕಾರಕ್ಕೆ ದೇಸಾಯಿ ಅಭಿಮಾನಿಗಳ ಆಗ್ರಹ.!

Stay Connected

Facebook Like
Twitter Follow
Instagram Follow
Youtube Subscribe

Latest News

ಅರಕೇರಾ(ಕೆ) ವಸತಿ ಶಾಲೆಗೆ ನ್ಯಾ. ಮರಿಯಪ್ಪ ಭೇಟಿ.
ಇದೀಗ ಬಂದ ಸುದ್ದಿ July 19, 2025
ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಬೃಹನ್ಮಠದ ಆಶಯದಂತೆ ಶ್ರೀಗಳಿಂದ ಬಸವತತ್ವ ಪ್ರಚಾರ:ಶಿವಾನಂದ ಕಳಸದ.?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube