ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ
Special News

ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ

Satyakam NewsDesk
Last updated: 2024/07/15 at 10:59 PM
Satyakam NewsDesk
Share
1 Min Read
SHARE
  1. ಮೊಹರಂ ಆಚರಣೆಗೆ ಕಳೆ ಹೆಚ್ಚಿಸಿದ ಮುಂಗಾರು ಮಳೆ 
  2. ಉತ್ತಮ ಮಳೆ ಬೆಳೆ ನಿರೀಕ್ಷೆ ತಂದ ಖುಷಿ, ಸರ್ವ ಧರ್ಮಿಯರ ಮೊಹರಂ ಖರೀದಿ ಜೋರು.
  3. ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ
  • ವರದಿ: ಪ್ರೀತಿ ಪಿ ರಾಠಿ

ಸತ್ಯಕಾಮ ವಾರ್ತೆ ನಾರಾಯಣಪೂರ:

ಈ ವರ್ಷ ಆರಂಭದಲ್ಲೇ ಮುಂಗಾರು ಮಳೆ ರೈತರಲ್ಲಿ ಆಶಾ ಭಾವನೆ ಮೂಡಿಸುವ ಮೂಲಕ ಈಗಾಗಲೇ ಬಿತ್ತನೆಯೂ ಮುಗಿದಿದೆ, ಅತ್ತ ಉತ್ತಮ ಫಸಲೂ ಸಹ ಚಿಗುರೊಡೆದಿದ್ದು ರೈತರಲ್ಲಿ ಮತ್ತಷ್ಟು ಖುಷಿ ತಂದಿದೆ, ಈಗಾಗಿ ಅಣ ಯಾಗಿರುವ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆಯ ಹಿನ್ನಲೆಯಲ್ಲಿ ನಾರಾಯಣಪೂರ ವ್ಯಾಪ್ತಿಯ ಹಳ್ಳಿಗಾಡು ಪ್ರದೇಶದಲ್ಲಿ ಹಬ್ಬದ ಆಚರಣೆಯ ಸಾಮಾನುಗಳ ಖರೀದಿ ಮಾರುಕಟ್ಟೆಯಲ್ಲಿ ಜೋರಾಗಿದೆ ನಡೆದಿದೆ.

ಖರೀದಿ ಜೋರು: ನಾರಾಯಣಪೂರ ಸೇರಿದಂತೆ ಗಡಿ ಭಾಗದ ನಾಲತವಾಡ ಪಟ್ಟಣದ ಪ್ರಮುಖ ಮಾರುಕಟ್ಟೆ ಬಸವೇಶ್ವರ, ಕನಕ ವೃತ್ತ ಹಾಗೂ ಗಣೇಶ ವೃತ್ತದ ಬಳಿ ಸಿದ್ದಗೊಂಡಿರುವ ಮೋಹರಂ ಅಲಾಯಿ ದೇವರುಗಳಿಗೆ ಅವಶ್ಯಕತೆ ಹೂಗಳು ತುರಾಯಿ, ಪಂಜೆಗಳಿಗೆ ಬೆಳ್ಳಿ ಸಾಮಾನುಗಳು ಹಾಗೂ ಭಕ್ತರು ಅರ್ಪಿಸುವ ದಾರದ ಲಾಡಿ, ಚಿನ್ನಿ ಸಕ್ಕರೆ, ಉತ್ತತ್ತಿ ಮತ್ತು ಲೋಬಾನು ಖರೀದಿ ಪುರುಷೊತ್ತಿಲ್ಲದೆ ನಡೆದಿದೆ.

ಇಷ್ಟಾರ್ಥ ಪೂರೈಕೆ:

ಮೋಹರಂ ಶೋಕದ ಹಿನ್ನಲೆ ಹೊಂದಿದ್ದು ಭೇದ ಭಾವವಿಲ್ಲದೇ ಹಿಂದೂ ಮುಸ್ಲಿಂರ ಹಲವರು ಫಕೀರ್‌ಗಳು ಆಗುತ್ತಾರೆ, ಮೋಹರಂ ಹಬ್ಬವು ಪ್ರವಾದಿ ಮಹ್ಮದರ ಮೊಮ್ಮಕ್ಕಳಾದ ಹಸನ್ ಹುಸೇನ್‌ರ ಕರ್ಬಲಾ ಯುದ್ದದ ಪ್ರತೀಕವಾಗಿ ಆಚರಿಸಲಾಗುತ್ತಿದೆ.

ಗೂಳೆ ಹೋದವರು ತವರಿಗೆ:

ವರ್ಷವಿಡೀ ದುಡಿಯಲು ಪರ ರಾಜ್ಯಗಳಿಗೆ ಗೂಳೆ ಹೋದವರು ಮೋಹರಂ ಆಚರಿಸಲತ್ತಿದ್ದಾರೆ, ತಾವು ಬೇಡಿಕೊಂಡ ಅಲಾಯಿ ದೇವರುಗಳಿಗೆ ಇಷ್ಟಾರ್ಥ ಪೂರೈಸಲು ಪಂಜೆಗಳಿಗೆ ಮಲಮಲ ಬಟ್ಟೆ, ಡೋಲಿ ದೇವರುಗಳಿಗೆ ಬೆಳ್ಳಿ ಛತ್ರಿಗಳನ್ನು ಅರ್ಪಿಸುವ ನಿಟ್ಟಿನಲ್ಲಿ ಬಂಗಾರದ ಅಂಗಡಿಗಳಲ್ಲಿ ಖರೀದಿ ಜೋರಾಗಿ ನಡೆದಿದೆ.

ಮಣ್ಣಿನ ಮಡಿಕೆಗೆ ಡಿಮ್ಯಾಂಡ್:

ಅಲಾಯಿ ದೇವರುಗಳಿಗೆ ಸಾಂಪ್ರಾದಾಯಿಕವಾಗಿ ಆಚರಣೆ ವೇಳೆ ಹಲವರು ಮಣ್ಣಿನ ಮಡಿಕೆಯಲ್ಲಿ ಶರಬತ್, ನೈವೇದ್ಯ ತಯಾರಿಸಿ ಅರ್ಪಿಸುತ್ತಾರೆ, ಹಾಗಾಗಿ ಪಟ್ಟಣದಲ್ಲಿ ಮಣ್ಣಿನ ಮಡಿಕೆ ಖರೀದಿಗೂ ಜನ ಮುಂದಾಗಿದ್ದಾರೆ.

apvc-iconTotal Visits: 27
apvc-iconAll time total visits: 29955

You Might Also Like

ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!

Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ

ರಾಜ್ಯದ ಜನತೆಗೆ ಮಹತ್ವದ ಮಾಹಿತಿ : ಜಾತಿ ಗಣತಿ ಸಮೀಕ್ಷೆಯಲ್ಲಿ ನಿಮ್ಮ ಸಹಕಾರ ಅಗತ್ಯ

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!

TAGGED: Heavy Rain, Moharam festival, Narayanapura, yadagiri
Satyakam NewsDesk July 15, 2024 July 15, 2024
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮವಹಿಸಿ: ಬಸವರಾಜ್ ಶರಬೈ
Next Article ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಆಯೆಷಾ ಖಾನಂ ಅವರಿಗೆ ಸನ್ಮಾನ

Stay Connected

Facebook Like
Twitter Follow
Instagram Follow
Youtube Subscribe

Latest News

ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ
ಕಲಬುರ್ಗಿ October 22, 2025
TET 2025 ಪರೀಕ್ಷೆಗೆ ಅಧಿಕೃತ ಅರ್ಜಿ ಆಹ್ವಾನ
Education October 21, 2025
ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಸಜ್ಜು.!
Govt Schemes October 21, 2025
ಡಾಲರ್ ಎದುರು ಹೊಸ ಚೈತನ್ಯ ಪಡೆದ ರೂಪಾಯಿ!
World October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube