ಮಾಜಿ ಮುಖ್ಯಮಂತ್ರಿ ಶ್ರೀ ಎಸ್ಎಂ ಕೃಷ್ಣ ನಿಧನ: ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ ನಾಳೆ ರಜೆ

Screenshot

ಕಲಬುರಗಿ- ಇಂದು ದಿ. 10 ಮಂಗಳವಾರ ರಂದು ಬೆಳಗ್ಗೆ 2:30ಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್ಎಂ ಕೃಷ್ಣ ಅವರು ನಿಧನವಾದ ಕಾರಣ ದಿನಾಂಕ 11 ಬುಧವಾರದಂದು ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ 11 ಬುಧವಾರದಂದು ರಾಜ್ಯದಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ ಅಲ್ಲದೆ ದಿನಾಂಕ 10 ರಿಂದ 12ರ ವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕ ಆಚರಣೆ ಮಾಡಲಾಗದು ಎಂದು ಸರ್ಕಾರ ಘೋಷಿಸಿದೆ.

apvc-iconPost Views: 87

Comments

Leave a Reply

Your email address will not be published. Required fields are marked *