ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ತಾಯ್ನಾಡಿಗೆ ಮರಳಿದ ಹೊಟ್ಟಿಗೆ ಸನ್ಮಾನ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ತಾಯ್ನಾಡಿಗೆ ಮರಳಿದ ಹೊಟ್ಟಿಗೆ ಸನ್ಮಾನ
Latest News

ತಾಯ್ನಾಡಿಗೆ ಮರಳಿದ ಹೊಟ್ಟಿಗೆ ಸನ್ಮಾನ

Satyakam NewsDesk
Last updated: 2025/07/12 at 11:35 AM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:
ಇಂಗ್ಲೆಂಡನಲ್ಲಿ ಒಂದು ವಾರ ಕಾಲ ಆಯೋಜಿಸಿದ ಅಂತರಾಷ್ಟ್ರೀಯ ಸಹಕಾರ ಸಮಾವೇಶದಲ್ಲಿ ಭಾಗವಹಿಸಿ ವಿದೇಶಿ ಪ್ರವಾಸದಿಂದ ತಾಯ್ನಾಡಿಗೆ ಮರಳಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ನವ ದೆಹಲಿಯ ನೆಪೇಡ್ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿದ್ದಪ್ಪ ಎಸ್ ಹೊಟ್ಟಿ ಅವರನ್ನು ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಯಾದಗಿರಿ ವತಿಯಿಂದ ಸನ್ಮಾನಿಸಲಾಯಿತು.

ತಾಲೂಕು ಅಧ್ಯಕ್ಷರಾದ ವೆಂಕಟೇಶ ಕಲಕಂಭ ಮಾತನಾಡಿ ಕನ್ನಡದ ಏಳಿಗೆಗೆ ಸದಾ ಸಂಘಟನಾತ್ಮಕವಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದಪ್ಪ ಹೊಟ್ಟಿ ಅವರ ಸಮಾಜ ಸೇವೆ ದೊಡ್ಡದು ಅವರು ಇನ್ನು ಹೆಚ್ಚಿನ ಸ್ಥಾನಮಾನಗಳನ್ನ ಪಡೆದುಕೊಂಡು ಕನ್ನಡದ ನಾಡು ನುಡಿ ಹಾಗೂ ಕೃಷಿ ಮತ್ತು ಸಹಕಾರ ಕ್ಷೇತ್ರದಲ್ಲಿ ಜನರ ಸೇವೆಯನ್ನು ಮಾಡಲೆಂದು ಆಶಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕರ. ಸೋಮಶೇಖರ್ ಮಣ್ಣೂರು. ಬಸವಂತ್ರಾಯಗೌಡ ಮಾಲಿಪಾಟೀಲ. ನೂರಂದಪ್ಪ ಲೇವಡಿ. ನಾಗೇಂದ್ರಪ್ಪ ಜಾಜಿ. ಚೆನ್ನಪ್ಪ ಠಾಣಗುಂದಿ. ದೇವಿಂದ್ರರಡ್ಡಿ ಯಡ್ಡಳ್ಳಿ. ಮಲ್ಲಿಕಾರ್ಜುನ ಹಳ್ಳಿಕಟ್ಟಿ. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಪಾಟೀಲ ಕಿಲ್ಲನಕೇರ ಸಂಘಟನಾ ಕಾರ್ಯದರ್ಶಿ, ಬಸನಗೌಡ ಪಾಟೀಲ ಕೋಶ್ಯಾಧ್ಯಕ್ಷರಾದ ವೀರಭದ್ರಯ್ಯ ಸ್ವಾಮಿ ಜಾಕಮಠ ಪ್ರತಿನಿಧಿ ರಮೇಶ್ ಈಟ್ಟೆ ಉಪಸ್ಥಿತರಿದ್ದರು.

apvc-iconTotal Visits: 10
apvc-iconAll time total visits: 30350

You Might Also Like

IND Vs AUS 2nd ODI : ಅಡಿಲೇಡ್ ನಲ್ಲಿ ಮುಗ್ಗರಿಸಿದ ಗಿಲ್ ಪಡೆ

ಶ್ರೀನಗರಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಇಂಧನ ಸೋರಿಕೆ; ಪೈಲಟ್‌ ತುರ್ತು ಕ್ರಮದಿಂದ ತಪ್ಪಿದ ಅಪಾಯ

ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Satyakam NewsDesk July 12, 2025 July 12, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಗರ್ಭೀಣಿಯರಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕುಸಿತ ಶಾಸಕ ಕಂದಕೂರ ಕಳವಳ
Next Article ಮಾಜಿ ಶಾಸಕ ತೆಲ್ಕೂರ್ ಆರೋಪದಲ್ಲಿ ಹುರುಳಿಲ್ಲ : ಶಾಸಕ ಚನ್ನಾರಡ್ಡಿ ಪಾಟೀಲ್ ಸ್ಪಷ್ಟನೆ

Stay Connected

Facebook Like
Twitter Follow
Instagram Follow
Youtube Subscribe

Latest News

ಗಲ್ಲು ಶಿಕ್ಷೆಗೆ ಪರ್ಯಾಯ ಚರ್ಚೆ: ಸುಪ್ರೀಂ ಕೋರ್ಟ್‌ನಲ್ಲಿ ವಿಷದ ಚುಚ್ಚುಮದ್ದು ವಿಧಾನ ವಿಚಾರಣೆ
National October 25, 2025
ಕರುಳಿನ ಆರೋಗ್ಯವನ್ನು ಕಾಪಾಡುವ ಕೆಲವು ಅತ್ಯುತ್ತಮ ಆಹಾರಗಳು ಇಲ್ಲಿವೆ!
Health October 24, 2025
ಹೊಸ ಅವತಾರದಲ್ಲಿ ಟಾಲಿವುಡ್‌ನ ಡಾರ್ಲಿಂಗ್ ಪ್ರಭಾಸ್
Entertainment October 24, 2025
IND Vs AUS 2nd ODI : ಅಡಿಲೇಡ್ ನಲ್ಲಿ ಮುಗ್ಗರಿಸಿದ ಗಿಲ್ ಪಡೆ
Latest News October 23, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube