ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ
Culturalsocial media

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಗಿರಿ ಜಿಲ್ಲೆಯ ಸಹಕಾರ ಸಂಘದಲ್ಲಿ ಗುರಿತಿಕೊಂಡಿದ್ದ ಸಿದ್ದಪ್ಪ ಹೊಟ್ಟಿ ದೇಶದ ದೆಹಲಿಯಲ್ಲಿರುವ ನೆಪೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ನಮ್ಮ ಹಿಂದುಳಿದ  ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು  ಸಹಕಾರ ಯೂನಿಯನ್ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಪೂರ ಹೇಳಿದರು.

Satyakam NewsDesk
Last updated: 2025/08/15 at 6:55 PM
By Satyakam NewsDesk
Share
2 Min Read
SHARE
ಯಾದಗಿರಿ: ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ದೆಹಲಿಯ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಸಿದ್ದಪ್ಪ ಎಸ್ ಹೊಟ್ಟಿ ಅವರಿಗೆ ಹೊಟ್ಟಿಯ ಆತ್ಮೀಯ ಬಳಗದ ವತಿಯಿಂದ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಲಯದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

Contents
Related posts:ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!ನಿಧನ ವಾರ್ತೆ :ವಿಶ್ವ ಹಿರಿಯ ನಾಗರಿಕರ ದಿನಾಚರಣೆಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಸನ್ಮಾನ ನೇರವೆರಿಸಿ ಮಾತನಾಡಿದ  ಸಹಕಾರ ಯೂನಿಯನ್ ಅಧ್ಯಕ್ಷ ವಿಶ್ವನಾಥರೆಡ್ಡಿ ದರ್ಶನಪೂರ ಗಿರಿ ಜಿಲ್ಲೆಯ ಸಹಕಾರ ಸಂಘದಲ್ಲಿ ಗುರಿತಿಕೊಂಡಿದ್ದ ಸಿದ್ದಪ್ಪ ಹೊಟ್ಟಿ ದೇಶದ ದೆಹಲಿಯಲ್ಲಿರುವ ನೆಪೆಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ಹಾಗೂ ರಾಷ್ಟ್ರೀಯ ತೋಟಗಾರಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದು ನಮ್ಮ ಹಿಂದುಳಿದ  ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಸಹಕಾರ ಯುನಿಯನ್ ನಿರ್ದೇಶಕ ಕೆಂಚಪ್ಪ ನಗನೂರ ಮಾತನಾಡಿ ಸಿದ್ದಪ್ಪ ಎಸ್ ಹೊಟ್ಟಿ ಅವರು ದೆಹಲಿ ನೆಪೆಡ್ ಸಂಸ್ಥೆಯ ಮತ್ತ ನೂತನವಾಗಿ ಆಯ್ಕೆಯಾದ ಎನ್ ಎಚ್ ಆರ್ ಡಿ ಎಪ್ ಸಂಸ್ಥೆಯ ವತಿಯಿಂದ ಬರುವ ಸವಲತ್ತುಗಳನ್ನು ನಮ್ಮ ಗಿರಿ ಜಿಲ್ಲೆಗೆ ತರುವಂತಹ ಕೆಲಸ ಆಗಬೇಕು ನಮ್ಮ ಸ್ಥಳೀಯ ಸಹಕಾರ ಸಂಘಗಳಿಗೆ ಆರ್ಥಿಕ ಶಕ್ತಿ ತುಂಬುವಂತಹ ಕೆಲಸ ತಾವು ಮಾಡಬೇಕು ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿದ್ದಪ್ಪ ಎಸ್ ಹೊಟ್ಟಿ  ನಾನು ಸಹಕಾರ ಕ್ಷೇತ್ರದಲ್ಲಿ ಇಂದು ಈ ಮಟಕ್ಕೆ ಹೋಗಲು ದಿವಂಗತ ಸದಾಶಿವರೆಡ್ಡಿ ಕಂದಕೂರ ಅವರ ಆಶಿರ್ವಾದದಿಂದ ನಾನು ಸಹಕಾರ ಕ್ಷೇತ್ರದಲ್ಲಿ ಬೇಳೆಯಲು ಸಾದ್ಯವಾಗಿದೆ ಎಂದು ಹೇಳಿದರು.  ನಾನು ತಾಲೂಕು ಒಕ್ಕಲುತನ ಹುಟ್ಟವಳಿ ಮಾರಟ ಸಹಕಾರ ಸಂಘದ ಅಧ್ಯಕ್ಷರಾಗಿ ನಿರ್ದೇಶಕರಾಗಿ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ. ಇನ್ನೂ ಅನೇಕ ಸಂಘಗಳಲ್ಲಿ ಹುದ್ದೆಯನ್ನು ನಿಭಾಯಿಸಲು ನಿಮ್ಮೇಲ್ಲರ ಸಹಕಾರದಿಂದ ಸೇವೆ ಮಾಡುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಕಲಬುರಗಿ ಹಾಗೂ ಯಾದಗಿರಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಪವನ ಕುಮಾರ. ಅಯ್ಯಣ್ಣ ಹುಂಡೇಕಾರ.ಪ್ರಕಾಶ ಅಂಗಡಿ ಕನ್ನೆಳ್ಳಿ. ಆರ್ ಮಾಹದೇವಪ್ಪಗೌಡ ಅಬ್ಬೆತುಮಕುರ. ಬಸವಂತ್ರಾಯ ಮಾಲಿಪಾಟೀಲ್. ಬಸವರಾಜ ಮೊಟ್ನಳ್ಳಿ. ಡಾ. ಭೀಮರಾಯ ಲಿಂಗೇರಿ.ಡಾ. ಎಸ್ ಎಸ್ ನಾಯಕ. ಚೆನ್ನಪ್ಪ ಠಾಣಗುಂದಿ, ಸೂಗಪ್ಪ ಪಾಟೀಲ್, ಅಮರಣ್ಣಗೌಡ ಗಡ್ಡೆಸೂಗೂರು, ವೈಜನಾಥ ತುಮಕೂರು, ನಾಗೇಂದ್ರ ಜಾಜಿ. ವಿ ಎಸ್ ಜಾಕಾಮಠ. ವೀರಭದ್ರಯ್ಯ ಮೋಟಾರ. ಶರಣಪ್ಪ ಗುಳಗಿ. ನಾಗಪ್ಪ ಸಜ್ಜನ. ಮಲ್ಲಿನಾಥ ಆಯರಕರ್. ಶೇಖರ ಅರಳಿ. ಲಕ್ಮೀನಾರಯಣ. ಅಯ್ಯಣ್ಣ ಗೌಡ ಕ್ಯಾಸಪನಳ್ಳಿ. ದೇವರಾಜ ವರ್ಕನಳ್ಳಿ,  ಸುಜಾತ ಮಠ.ರೇಖಾ ಮ್ಯಾಗೇರಿ. ಮಲ್ಲು ಸ್ವಾಮಿ,ಸಿದ್ದಪ್ಪ ಹೊಟ್ಟಿಯ ಆತ್ಮೀಯ ಬಳಗದಿಂದ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

apvc-iconTotal Visits: 44
apvc-iconAll time total visits: 29777

Related posts:

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

Technology

ನಿಧನ ವಾರ್ತೆ :

social media

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Cultural

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

Cultural

You Might Also Like

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ನಿಧನ ವಾರ್ತೆ :

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಗುಣಮಟ್ಟದ ಕೆಲಸದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಿ: ಶಾಸಕ ಪಾಟೀಲ್ ಸೂಚನೆ

Satyakam NewsDesk August 15, 2025 August 15, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು
Next Article ಗೋಶಾಲೆಯಲ್ಲಿ ಸಾಕಿದ್ದ ಜಿಂಕೆ ಮರಿ ವಶ

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube