ಸತ್ಯಕಾಮಸತ್ಯಕಾಮಸತ್ಯಕಾಮ
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • Advertise
© 2024 Satyakam.news All Rights Reserved.
Reading: ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Search
  • About us
  • ePaper
  • Privacy Policy
  • ಇದೀಗ ಬಂದ ಸುದ್ದಿ
  • ಕೃಷಿ
  • ಅಪರಾಧ ಸುದ್ದಿ
  • ರಾಜಕೀಯ
  • ಸಾಂಸ್ಕೃತಿಕ
  • ಶಿಕ್ಷಣ
  • ತಂತ್ರಜ್ಞಾನ
  • ಮನರಂಜನೆ
  • ಆರೋಗ್ಯ
  • ಪ್ಯಾಶನ್
  • ವ್ಯಾಪಾರ
  • ವಿಜ್ಞಾನ
  • ಕ್ರೀಡೆ
Have an existing account? Sign In
Follow US
  • Advertise
© 2023. All Rights Reserved.
Home » ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ
ಇದೀಗ ಬಂದ ಸುದ್ದಿ

ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ

Satyakam NewsDesk
Last updated: 2024/12/26 at 7:18 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ರಾಜಕೀಯದಲ್ಲಿ ವಿರೋಧ ಸಾಮಾನ್ಯ, ವಿಧಾನಸೌಧದಲ್ಲಿ ನಾ ಮಾತಾಡ್ತಿನಿ ಅಂದ್ರ ಅದು ನಿಮ್ಮಾಶೀರ್ವಾದದಿಂದ ಮಾತ್ರ, ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಶಾಸಕ ಶರಣಗೌಡ ಕಂದಕೂರ ಅಭಿನಂದನಾ ಸಮಾರಂಭ ಹಾಗೂ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸುಭಾಶ್ಚಂದ್ರ ಕಟಕಟಿಯವರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ಎಪಿಎಂಸಿ ಸೇರಿದಂತೆ ಮುಂದೆ ಹಲವು ಚುನಾವಣೆಗಳು ಬರಲಿವೆ, ಪಕ್ಷ ಸಂಘಟನೆಗೆ ಇನ್ನೂ ಹೆಚ್ಚಾಗಿ ಆಗಬೇಕಿದೆ, ಪಕ್ಷ ಉಳಿದರೆ ನಾವು ನೀವು ಉಳಿಯೋದು ಸಾಧ್ಯ ಅದನ್ನರಿತು ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.

ಗುರುಮಠಕಲ್ ಮುಖಂಡರಾದ ಬಸಣ್ಣ ದೇವರಳ್ಳಿ ಮಾತನಾಡಿ, ನಾಲ್ಕು ದಶಕಗಳ ದಲಿತರ ಕನಸು ಗುರುಮಠಕಲ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಪುತ್ಥಳಿ ಅನಾವರಣ ಮಾಡಿ ದಲಿತರ ಕನಸು ನನಸು ಮಾಡಿದ್ದಾರೆ ಎಂದರು.

- Advertisement -

ಸನ್ಮಾನ ಸಮಾರಂಭದಲ್ಲಿ ಕಟಕಟಿ ಬಾವುಕ

ಅಣ್ಣಾ ಇವತ್ತು ನನ್ನ ಕುಟುಂಬಕ್ಕೆ ನಿಮ್ಮ ಕುಟುಂಬದ ಆಶೀರ್ವಾದ ಸದಾ ಇದೆ. ಊರಿಗೆ ಒಳ್ಳೆಯದನ್ನು ಮಾತ್ರ ನಾ ಮಾಡಿನಿ ಅದಕ್ಕಾಗಿ ಕಂದಕೂರ ಕುಟುಂಬದ ಆಶೀರ್ವಾದ ಇದೆ.ಕಂದಕೂರ ಕುಟುಂಬಕ್ಕೆ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ.

– ಸುಭಾಷ ಕಟಕಟಿ, ಜೆಡಿಎಸ್ ಜಿಲ್ಲಾಧ್ಯಕ್ಷರು, ಯಾದಗಿರಿ

 

ಶರಣಗೌಡ ಕಂದಕೂರ ಅವರು ಗುರುಮಠಕಲ್‌ಗೆ ಶಾಶ್ವತ ಶಾಸಕರು ಕಳೆದ ನಾಲ್ಕು ದಶಕಗಳಿಂದಾಗ ಅಭಿವೃದ್ಧಿಯನ್ನು ಮಾಡಿದ್ದಾರೆ. ಹಳ್ಳಿಗಳ ಪ್ರತಿಯೊಂದು ಕುಟುಂಬದ ಜೊತೆ ಸಂಪರ್ಕದಲ್ಲಿದ್ದು, ಅವರ ಕಷ್ಟ, ನೋವು ನಲಿವುಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

- Advertisement -

ಶಾಸಕ ಕಂದಕೂರ ಅವರಿಗೆ ಅದ್ದೂರಿ ಮೆರವಣಿಗೆ

ಗುರುಮಠಕಲ್ ಮತಕ್ಷೇತ್ರದ ಹೊನಗೇರಾ ಗ್ರಾಮದಲ್ಲಿ ಶಾಸಕ ಶರಣಗೌಡ ಕಂದಕೂರ ಅಭಿನಂದನಾ ಸಮಾರಂಭ ಹಾಗೂ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸುಭಾಶ್ಚಂದ್ರ ಕಟಕಟಿಯವರಿಗೆ ಸನ್ಮಾನ ಸಮಾರಂಭದ ನಿಮಿತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು.

ಈಶಪ್ಪ ರ‍್ಯಾಕಾ ಪ್ರಾಸ್ತಾವಿಕ ಮಾತನಾಡಿ, ಕಂದಕೂರ ಕುಟುಂಬದಿAದ ಯಾದಗಿರಿ ಜಿಲ್ಲೆಯಲ್ಲಿ ಜೆಡಿಎಸ್ ಜೀವಂತವಾಗಿದೆ. ನಮ್ ನಾಯಕರು ಬರಿ ಹೇಳೋದಲ್ಲ ಕೆಲಸ ಮಾಡಿ ತೋರಸ್ತಾರ ಜೆಡಿಎಸ್ ನಲ್ಲಿ ಲಾಬಿ ಇಲ್ಲ ನಿಷ್ಠೆಗೆ ಮಾತ್ರ ಹುದ್ದೆ ಎನ್ನುವದನ್ನು ಮತ್ತೊಮ್ಮೆ ನಿಷ್ಠಾವಂತ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಹುದ್ದೆ ಕೊಟ್ಟಿರುವುದೇ ಸಾಕ್ಷಿಯಾಗಿದೆ. ನಮ್ಮೂರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಹುದ್ದೆಯ ಜವಾಬ್ದಾರಿ ಕೊಟ್ಟು ಮೊತ್ತೊಮ್ಮೆ ಹೊನಗೇರಾ ಗ್ರಾಮದ ಕೈ ಶಾಸಕ ಶರಣಗೌಡ ಕಂದಕೂರ ಅವರು ಹಿಡಿದಿದ್ದಾರೆ ಎಂದು ಹೇಳಿದರು.

- Advertisement -

ಈ ಸಂದರ್ಭದಲ್ಲಿ ದೊಡ್ಡನಾಗಪ್ಪ ಬೋವಿ, ಜಿ.ತಮ್ಮಣ್ಣ, ಮಲ್ಲಣಗೌಡ ಕೌಳೂರ, ಶರಣು ಆವಂಟಿ, ಭೋಜನಗೌಡ ಯಡ್ಡಳ್ಳಿ, ಪ್ರಕಾಶ ನಿರೆಟಿ, ಬಸಣ್ಣ ದಢವರಳ್ಳಿ, ಕೃಷ್ಣಾರಡ್ಡಿ, ಪಾಪಣ್ಣ ಮನ್ನೆ, ನಾಗರಾಜ ದೇಶಮುಖ, ಅಜಯರಡ್ಟಿ ಎಲ್ಹೇರಿ, ರವಿ ಪಾಟೀಲ, ರಾಮಣ್ಣ ಬಳಿಚಕ್ರ, ಸಣ್ಣಪ್ಪ ಕೋಟಗೇರಾ, ಗಿರಿನಾಥರಡ್ಡಿ, ನಾಗರಡ್ಡಿ ಮೋಟ್ನಳ್ಳಿ, ಮಾರ್ಥಂಡಪ್ಪ ಮಾನೇಗಾರ, ತಾಯಪ್ಪ ಬದ್ದೇಪಲ್ಲಿ, ಈಶ್ವರ ನಾಯಕ, ನರಾಪ್ಪ ಕವಡೆ, ಹಣಮಂತ ಬಂದಳ್ಳಿ, ತಿಪ್ಪಾರಡ್ಡಿ, ಶರಣಗೌಡ ಮೋಟ್ನಳ್ಳಿ, ಸೋಮನಗೌಡ ಬೆಳಗೇರಾ, ಗುರುನಾಥರಡ್ಡಿ ಸೈದಾಪೂರ, ಅಮೀನರಡ್ಡಿ, ಮಲ್ಲಣಗೌಡ ಹತ್ತಿಕುಣಿ ಇದ್ದರು.

 

ಕಂದಕೂರ ಮಂತ್ರಿ ಖಚಿತ

ರಾಜ್ಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಮತ್ತೇ ಬರ್ತದಾ ಶರಣಗೌಡ ಕಂದಕೂರ ಮಂತ್ರಿ ಆಗೋದು ಖಚಿತ.

apvc-iconTotal Visits: 63
apvc-iconAll time total visits: 16090

You Might Also Like

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ

ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ

ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ

ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ

ರೈತರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲಾ-ಸಂಗಮೇಶ ಸಗರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Satyakam NewsDesk December 26, 2024 December 26, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ತಾಲೂಕ ನ್ಯಾಯಾಲಯಕ್ಕೆ ಆಗ್ರಹಿಸಿ ಡಿ 23 ರಂದು ಪ್ರತಿಭಟನೆ- ಸಿ. ಎಸ್. ಮಾಲಿಪಾಟೀಲ್ 
Next Article ನಿವೃತ್ತಿಗೊಂಡ ಸಹಾಯಕ ಆಡಳಿತಾಧಿಕಾರಿಗೆ ಆರೋಗ್ಯ ಇಲಾಖೆ ಶಾಕ್: ದೂರು ದಾಖಲು

Stay Connected

Facebook Like
Twitter Follow
Instagram Follow
Youtube Subscribe

Latest News

ಐತಿಹಾಸಿಕ ಕೆರೆಯ ಸಂರಕ್ಷಣೆ ಮತ್ತು ಉದ್ಯಾನವನದ ರಕ್ಷಣೆಗಾಗಿ ಕರವೇ ಒತ್ತಾಯ
ಇದೀಗ ಬಂದ ಸುದ್ದಿ July 18, 2025
ನಾರಾಯಣಪೂರ ಕೆಬಿಜೆಎನ್ಎಲ್ ಅಧಿಕಾರಿಗಳ ಮೊಂಡಾಟ : ರೈತರ ನಿತ್ಯ ಅಲೆದಾಟ
ಇದೀಗ ಬಂದ ಸುದ್ದಿ July 16, 2025
ದೊಡ್ಡ ಕೆರೆಯಿಂದ ಅಪಾಯ ತಪ್ಪಿಸಲು ತಡೆಗೊಡೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರ ಸೂಚನೆ
ಇದೀಗ ಬಂದ ಸುದ್ದಿ July 16, 2025
ಹದಗೆಟ್ಟ ರಸ್ತೆಗೆ ಕಾಂಕ್ರಿಟ್ ಹಾಕಿಸಿ, ಚರಂಡಿ ನಿರ್ಮಿಸಿ ಅನುಕೂಲ ಮಾಡಿಕೊಟ್ಟ ನಗರಸಭೆ ಅಧ್ಯಕ್ಷೆ
ಇದೀಗ ಬಂದ ಸುದ್ದಿ July 16, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in

Any questions related to ಜನರ ಧ್ವನಿಯಾಗಿ ನಾ ವಿಧಾನಸೌಧದಲ್ಲಿ ಮಾತಾಡಿನಿ?

🟢 Online | Privacy policy

1
any inquiries please contact
ಕ್ಷಣ ಕ್ಷಣ ಸುದ್ದಿಗೆ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Register Lost your password?
  • ←
  • Facebook
  • YouTube