ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?
Sports

ಭಾರತ ಮೊದಲ ಏಕದಿನ ಪಂದ್ಯಕ್ಕೆ ಸಜ್ಜು: ಇಬ್ಬರು ಕನ್ನಡಿಗರಿಗೆ ಸಿಗುತ್ತಾ ಅವಕಾಶ ?

Satyakam NewsDesk
Last updated: 2025/10/18 at 8:09 PM
By Satyakam NewsDesk
Share
1 Min Read
SHARE

ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಸತ್ಯಪರೀಕ್ಷೆಗೆ ಬಲಿಷ್ಠ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮತ್ತೆ ಕಣಕ್ಕಿಳಿಯಲು ಸಜ್ಜಾಗಿವೆ. ಕಳೆದ ವರ್ಷದ ವಿಶ್ವಕಪ್ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಸೋಲಿನ ಕಹಿ ಅನುಭವಿಸಿದ ಭಾರತಕ್ಕೆ, ಈ ಸರಣಿ ಒಂದು ರೀತಿಯ ಪ್ರತೀಕಾರದ ವೇದಿಕೆಯಾಗಿದೆ. ಇತ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ್ದ ನೆನಪು ಇದ್ದರೂ, ಈ ಬಾರಿ ಪರಿಸ್ಥಿತಿ ಸಂಪೂರ್ಣ ವಿಭಿನ್ನವಾಗಿದೆ ಸ್ಥಳ, ಪಿಚ್, ತಂಡದ ಸಂಯೋಜನೆ ಎಲ್ಲವೂ ಭಾರತಕ್ಕೆ ಹೊಸ ಸವಾಲುಗಳು.

Contents
Related posts:ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳುರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕಮಗುವಿನ ತಪ್ಪು ಸಹಿಸಲು ಸಾಧ್ಯವೇ? — ವರುಣ್ ಚಕ್ರವರ್ತಿಯ ಹೃದಯಸ್ಪರ್ಶಿ ಪ್ರತಿಕ್ರಿಯೆ

ಪರ್ತ್‌ನ ವಾಕಾ ಮೈದಾನ ಎಂದರೆ ಬೌನ್ಸಿಗೆ ಪ್ರಸಿದ್ಧ ಅಲ್ಲಿ ವೇಗಿಗಳೇ ಮೇಲುಗೈ ಅದಕ್ಕಾಗಿಯೇ ಎಷ್ಟು ಪೇಸರ್‌ಗಳೊಂದಿಗೆ ಕಣಕ್ಕಿಳಿಯಬೇಕು ಎಂಬ ಪ್ರಶ್ನೆ ಈಗ ತಂಡದ ಮುಂದಿದೆ.

ಈ ಹಿನ್ನೆಲೆಯಲ್ಲಿ ಕನ್ನಡಿಗರ ಹೆಸರುಗಳೂ ಚರ್ಚೆಯಲ್ಲಿವೆ

ಕೆಎಲ್ ರಾಹುಲ್, ತಂಡದ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅವರ ಅನುಭವ, ತಾಳ್ಮೆ ಮತ್ತು ಮಧ್ಯ ಕ್ರಮದಲ್ಲಿ ನಿಲ್ಲುವ ಶಕ್ತಿ ಭಾರತಕ್ಕೆ ಅಗತ್ಯವಾದ ಅಂಶಗಳಾಗಿವೆ.

ಮತ್ತೊಂದು ಹೆಸರು ಪ್ರಸಿದ್ಧ ಕೃಷ್ಣ ವೇಗದ ಬೌಲರ್. ವಾಕಾದಂತಹ ಪಿಚ್‌ನಲ್ಲಿ ಅವರ ಉದ್ದದ ಬೌನ್ಸ್ ಎದುರಾಳಿಗಳಿಗೆ ಕಠಿಣ ಪರೀಕ್ಷೆಯಾಗಬಹುದು. ಆದರೂ ಅವರ ಸ್ಥಾನ ಖಚಿತವೆಂದು ಹೇಳಲು ಸಾಧ್ಯವಿಲ್ಲ, ಏಕೆಂದರೆ ಯುವ ವೇಗಿ ಹರ್ಷಿತ್ ರಾಣಾ ಅವರ ಪ್ರದರ್ಶನವೂ ಆಯ್ಕೆದಾರರ ಗಮನ ಸೆಳೆದಿದೆ.

ಇತ್ತ ನಾಯಕ ಶುಭಮನ್ ಗಿಲ್ ನೇತೃತ್ವದ ಹೊಸ ತಂಡದತ್ತ ಎಲ್ಲರ ಕಣ್ಣು, ಏಷ್ಯಾ ಕಪ್ ಗೆಲುವಿನ ನಂತರ, ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯ ಕ್ಲೀನ್ ಸ್ವೀಪ್ ಮಾಡಿ ಈ ಎಲ್ಲ ಯಶಸ್ಸುಗಳ ನಡುವೆ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. ಆದರೆ ಆಸ್ಟ್ರೇಲಿಯಾದಂತಹ ಬಲಿಷ್ಠ ಎದುರಾಳಿಯ ಮುಂದೆ ಅದು ಸಾಕಾಗುತ್ತದೆಯಾ ಎಂಬುದು ಈಗಿನ ಪ್ರಶ್ನೆ.

ಅಕ್ಟೋಬರ್ 19ರಂದು ಭಾನುವಾರ ನಡೆಯಲಿರುವ ಈ ಮೊದಲ ಏಕದಿನ ಪಂದ್ಯ ಕೇವಲ ಪಂದ್ಯವಲ್ಲ ಅದು ಗೌರವ, ಆತ್ಮಗೌರವ ಮತ್ತು ಪ್ರತೀಕಾರದ ಪರ್ತ್‌ನ ಬೌನ್ಸಿ ಪಿಚ್‌ನಲ್ಲಿ ವೇಗಿಗಳ ರಣಭೂಮಿ ಸಜ್ಜಾಗಿದೆ.

apvc-iconTotal Visits: 3
apvc-iconAll time total visits: 29223

Related posts:

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

Sports

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು

Sports

ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕ

Sports

ಮಗುವಿನ ತಪ್ಪು ಸಹಿಸಲು ಸಾಧ್ಯವೇ? — ವರುಣ್ ಚಕ್ರವರ್ತಿಯ ಹೃದಯಸ್ಪರ್ಶಿ ಪ್ರತಿಕ್ರಿಯೆ

Sports

You Might Also Like

ಭಾರತ ವಿರುದ್ಧದ ಸರಣಿಗೂ ಮೊದಲು ಆಸ್ಟ್ರೇಲಿಯಾಗೆ ದೊಡ್ಡ ಆಘಾತ!

2026ರ ಐಸಿಸಿ ಟಿ20 ವಿಶ್ವಕಪ್‌ಗೆ 20 ತಂಡಗಳು

ರಣಜಿಯಲ್ಲಿ ಶತಕ ಸಿಡಿಸಿ ಮಿಂಚಿದ ಆರ್ ಸಿ ಬಿ ನಾಯಕ

ಮಗುವಿನ ತಪ್ಪು ಸಹಿಸಲು ಸಾಧ್ಯವೇ? — ವರುಣ್ ಚಕ್ರವರ್ತಿಯ ಹೃದಯಸ್ಪರ್ಶಿ ಪ್ರತಿಕ್ರಿಯೆ

ಶತಕದಿಂದ ವಂಚಿತರಾದ ಆರ್ ಸಿ ಬಿ ಹುಡುಗ ಪಡಿಕ್ಕಲ್

TAGGED: Australia, India, India vs Australia ODI, KL Rahul, ODI Match, Prasiddh Krishna
Satyakam NewsDesk October 18, 2025 October 18, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ
Next Article ರುಚಿಗಿಂತ ಆರೋಗ್ಯ ಮುಖ್ಯ! ಚಿಕನ್‌ನ ಈ ಭಾಗಗಳು ನಿಮ್ಮ ದೇಹಕ್ಕೆ ಹಾನಿಕಾರಕ

Stay Connected

Facebook Like
Twitter Follow
Instagram Follow
Youtube Subscribe

Latest News

ರಾಜ್ಯದ ಜನತೆಗೆ ಮಹತ್ವದ ಮಾಹಿತಿ : ಜಾತಿ ಗಣತಿ ಸಮೀಕ್ಷೆಯಲ್ಲಿ ನಿಮ್ಮ ಸಹಕಾರ ಅಗತ್ಯ
Special News October 19, 2025
ರಾಜ್ಯಾದ್ಯಂತ 1200 ಚದರಡಿ ಮನೆಗಳಿಗೆ ಓಸಿ ವಿನಾಯಿತಿ: ಸಚಿವ ಸಂಪುಟದ ಮಹತ್ವದ ನಿರ್ಧಾರ
Govt Schemes October 19, 2025
ರುಚಿಗಿಂತ ಆರೋಗ್ಯ ಮುಖ್ಯ! ಚಿಕನ್‌ನ ಈ ಭಾಗಗಳು ನಿಮ್ಮ ದೇಹಕ್ಕೆ ಹಾನಿಕಾರಕ
Health October 18, 2025
‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ
Entertainment October 18, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube