ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ
Latest News

ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ

Satyakam NewsDesk
Last updated: 2025/07/10 at 7:19 PM
Satyakam NewsDesk
Share
2 Min Read
SHARE
  •  ಶಾಸಕ ಕಂದಕೂರ ಆದೇಶದ ಮೆರೆಗೆ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ
  • ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಚತೆ ಪರಿಶೀಲನೆ; ಸಿಇಓ ಲವೀಶ

ಸತ್ಯಕಾಮ ವಾರ್ತೆ ಗುರುಮಠಕಲ್:

ಪಟ್ಟಣದ ಪದವಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವಿಶ್ ಓರ್ಡಿಯಾ ಗುರುವಾರ ಭೇಟಿ ನೀಡಿ ವಸತಿ ನಿಲಯಗಳ ವ್ಯವಸ್ಥೆ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು.

ಪಟ್ಟಣದ ಪದವಿ ಕಾಲೆಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಬುಧವಾರ ಜರುಗಿದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಶರಣಗೌಡ ಕಂದಕೂರು ಅವರಿಗೆ ವಿದ್ಯಾರ್ಥಿಗಳು ವಸತಿ ನಿಲ್ಯಗಳಲ್ಲಿನ ಸಮಸ್ಯೆಗಳನ್ನು ಗಮನಕ್ಕೆ ತಂದಾಗ, ಜಿಲ್ಲಾ ಮುಖ್ಯಾಧಿಕಾರಿಗಳಿಗೆ ಮಾತನಾಡಿ ವೀಕ್ಷಿಸಲು ತಿಳಿಸಿದ ಪ್ರಯುಕ್ತ ಅಧಿಕಾರಿಗಳು ಇಂದು ದಿಡೀರ ಭೇಟಿ ನೀಡಿ ಪರಿಶೀಲಿಸಿದರು.

ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಡಾ. ಬಿ. ಅರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಅಡುಗೆ ಕೋಣೆ, ಶೌಚಾಲಯಗಳು, ವಿದ್ಯಾರ್ಥಿಗಳ ಕೊಠಡಿಗಳು, ಗ್ರಂಥಾಲಯಗಳನ್ನು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಜೊತೆಗೆ ಕೂಲಂಕುಷವಾಗಿ ಸಮಾಲೊಚನೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಗೆ ಎಲ್ಲ ಸೌಲಭ್ಯಗಳನ್ನು ನೀಡಬೇಕು, ವಸತಿ ನಿಲಯದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮಕ್ಕಳ ವಿಧ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣಮಾಡಿ ಎಂದು ವಸತಿ ನಿಲಯ ಮೇಲ್ವೀಚಾರಕರಿಗೆ ಸೂಚಿಸಿದರು.

ಆಹಾರದಲ್ಲಿನ ರುಚಿಯ ಕೊರತೆ, ನೀರಿನ ಸಮಸ್ಯೆ, ಸೋಲಾರ ದೀಪದ ವ್ಯವಸ್ಥೆ, ವಿಧ್ಯಾರ್ಥಿಗಳಿಗೆ ವ್ಯಾಸಂಗ ಮಾಡುವ ಕೊಠಡಿ ಹಾಗೂ ಬಿಸಿನೀರಿನ ಸಮಸ್ಯೆ ಕುರಿತು ವಿಧ್ಯಾರ್ಥಿಗಳು ಬಗೆಹರಿಸುವಂತೆ ಹೇಳಿಕೊಂಡರು.

ವಿಧ್ಯಾರ್ಥಿಗಳಿಗೆ ಊಟದ ಮೇಜು, ಸ್ಟಡಿ ಚೇರ್, ಸೋಲಾರ್ ಪ್ಯಾನೆಲ್, ಶೌಚಾಲಯ ದುರಸ್ಥಿಗೊಳಿಸುವಂತೆ ಮತ್ತುಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಂಟಿ ಬೆಳೆದಿದ್ದು ಸ್ವಚ್ಛವಾಗಿಡಲು ಪುರಸಭೆ ಮುಖ್ಯಾಧಿಕಾರಿಗೆ ತಿಳಿಸಿದರು. ಶಾಲೆಯ ಆವರಣದಲ್ಲಿ ಮಧ್ಯಪಾನದ ಬಾಟಲ್ ಹಾಗೂ ಪ್ಯಾಕೇಟ ಕಂಡು ರಾತ್ರಿವೇಳೆ ಪೋಲಿಸ್ ಗಸ್ತು ವ್ಯವಸ್ಥೆ ಮಾಡಿಸುತ್ತೇನೆ ಹಾಗೂ ಶಾಶ್ವತ ಪರಿಹಾರವಾಗಿ ಕಾಂಪೌAಡ್ ಗೋಡೆ ನಿರ್ಮಾಣ ಮಾಡಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಅಂಬರೀಷ ಪಾಟೀಲ, ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಪುರಸಭೆ ಮುಖ್ಯಾಧಿಕಾರಿ ಭಾರತಿ, ಹಿಂದುಳಿದ ವರ್ಗಗಳ ಉಪ ನಿರ್ದೇಶಕ ಸದಾಶಿವ ನಾರಾಯಣಕರ, ತಾಲೂಕ ಹಿಂದುಳಿದ ವರ್ಗಗಳ ಅಧಿಕಾರಿ ಸಂತೋಷ ರೆಡ್ಡಿ, ಸಮಾಜ ಕಲ್ಯಾಣ ತಾಲೂಕಾಧಿಕಾರಿ ಬೇಬಿ, ಪುರಸಭೆ ಕಿರಿಯ ಅಭಿಯಂತರ ಅಬ್ದುಲ್ ಅಲೀಂ, ಹಾಸ್ಟೆಲ್ ವಾರ್ಡನ್ ಶ್ರೀದೇವಿ ಹಾಜರಿದ್ದರು.

apvc-iconTotal Visits: 45
apvc-iconAll time total visits: 25869

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk July 10, 2025 July 10, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ದೇಶದ ಪ್ರಗತಿಯಲ್ಲಿ ಅಂಕಿ ಅಂಶಗಳು ಬಹುಮುಖ್ಯ
Next Article ಸಮಾಜದ ಏಳಿಗೆಗೆ ಶ್ರಮಿಸಿದ ಮಹಾಶರಣ ಅಪ್ಪಣ್ಣ : ದುರುಗಣ್ಣ ನಾಯಕ

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube