ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ
Politics

ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ

ಕರ್ನಾಟಕ ಅಧಿವೇಶನದಲ್ಲಿ ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಕಲ್ಯಾಣ ಕರ್ನಾಟಕದ ಧ್ವನಿಯಾಗಿ ಅಭಿವೃದ್ದಿ ಬಗ್ಗೆ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವುದನ್ನು ಪ್ರಶ್ನಿಸಿದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ ನೀವು ಯಾವ ಪಕ್ಷದಲ್ಲಿ ಇರುತ್ತೀರಿ ಅಂತ ನಿಮಗೆ ಗೊತ್ತಿಲ್ಲಾ ಎಂದು ಜೆಡಿಎಸ್ ಯಾದಗಿರಿ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಪ್ರಶ್ನಿಸಿದ್ದಾರೆ.

Satyakam NewsDesk
Last updated: 2025/08/23 at 6:35 PM
By Satyakam NewsDesk
Share
2 Min Read
SHARE

ಯಾದಗಿರಿ: ಕರ್ನಾಟಕ ಅಧಿವೇಶನದಲ್ಲಿ ಗುರಮಠಕಲ್ ಶಾಸಕ ಶರಣಗೌಡ ಕಂದಕೂರ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಕಲ್ಯಾಣ ಕರ್ನಾಟಕದ ಧ್ವನಿಯಾಗಿ ಅಭಿವೃದ್ದಿ ಬಗ್ಗೆ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವುದನ್ನು ಪ್ರಶ್ನಿಸಿದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ ನೀವು ಯಾವ ಪಕ್ಷದಲ್ಲಿ ಇರುತ್ತೀರಿ ಅಂತ ನಿಮಗೆ ಗೊತ್ತಿಲ್ಲಾ ಎಂದು ಜೆಡಿಎಸ್ ಯಾದಗಿರಿ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಪ್ರಶ್ನಿಸಿದ್ದಾರೆ.

Contents
Related posts:ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರುRSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆಯ ನಂತರ ಹಲವು ದಿನಗಳಿಂದ ನಾಪತ್ತೆಯಾಗಿರುವ ನೀವು ಈಗ ಯಾವ ಪಕ್ಷದಲ್ಲಿದ್ದೀರಿ, ಒಂದ್ ವರ್ಷ ಬಿಜೆಪಿ, ಒಂದ್ ವರ್ಷ ಕಾಂಗ್ರೆಸ್ ಅಂತ ತಿರುಗುವ ನೀವು ಮೊದಲು ಯಾವ ಪಕ್ಷದಲ್ಲಿದ್ದೀರಿ ಎಂದು ಜನತೆಗೆ ತಿಳಿಸಿ, ಆ ನಂತರ ನೀವು ನಮ್ ಶಾಸಕರ ಬಗ್ಗೆ ಹೇಳಿಕೆ ನೀಡಿ, ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವ, ಹೇಳಿಕೆ ನೀಡುವ ಚಾಳಿಬಿಟ್ಟು ಅಭಿವೃದ್ಧಿ ಪರ ಮಾತನಾಡುವ ಶಾಸಕರಿಗೆ ಬೆಂಬಲ ಕೊಡುವುದನ್ನು
ಕಲಿಯಿರಿ ಎಂದು ತಿಳಿಹೇಳಿದ್ದಾರೆ.

ಅಧಿವೇಶನದ ಸಂದರ್ಭಗಳಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ನಮ್ ಶಾಸಕರ ಕೆಲಸ ಅದನ್ನು ಅವರು ಸರಿಯಾಗಿ ಮಾಡುತ್ತಿದ್ದಾರೆ, ಕಳೆದ ಹಲವು ದಶಕಗಳವರೆಗೆ ಗುರುಮಠಕಲ್ ಕ್ಷೇತ್ರದಿಂದಲೇ
ಆಯ್ಕೆಯಾಗಿ ಹೋದವರು ಇಲ್ಲಿಯ ವರೆಗೂ ಯಾರು ಅಧಿವೇಶನದಲ್ಲಿ ಧ್ವನಿ ಎತ್ತಿಲ್ಲಾ ಎನ್ನುವುದು ನಿಮಗೆ ನೆನಪಿರಲಿ ಎಂದಿದ್ದಾರೆ.

ಹತ್ತಿಕುಣಿ ಮತ್ತು ಸೌದಾಗರ ಜಲಾಶಯಗಳ ಬಗ್ಗೆ ಸದನದಲ್ಲಿ ರೈತರ ಪರವಾಗಿ ಧ್ವನಿ ಎತ್ತಿ ಆ ಡ್ಯಾಂಗಳ ಅಭಿವೃದ್ಧಿಗಾಗಿ ಸರ್ಕಾರದ ಗಮನ ಸೆಳೆದರೆ ತಮಗೇಕೆ ಸಿಟ್ಟು ಆ ಭಾಗದ ಜನರ ಅಭಿವೃದ್ಧಿ ನಿಮಗೆ ಬೇಡವೆ ಇದನ್ನಿಟ್ಟುಕೊಂಡು ನೀವು ಹೇಳಿಕೆ ನೀಡಿದ್ದೀರಿಲ್ಲ
ಜನರ ಅಭಿವೃದ್ಧಿಗಾಗಿ ಸದನದಲ್ಲಿ ಧ್ವನಿ ಎತ್ತಿರುವುದರಲ್ಲಿ ತಪ್ಪೇನಿದೆ ಎಂಬುದು ನೀವೇ ಹೇಳಬೇಕು ಎಂದಿದ್ದಾರೆ.

ವಿಧಾಸಭೆ ಅಧಿವೇಶನದಲ್ಲಿ ನಮ್ಮ ಭಾಗದ ಧ್ವನಿಯಾಗಿ ನಮ್ ಶಾಸಕರು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ದೃಷ್ಠಿಕೋನವನ್ನಿಟ್ಟುಕೊಂಡು ಮಾತನಾಡುತ್ತಾರೆ, ಅದರಲ್ಲಿ ನಮ್ಮ ಗುರುಮಠಕಲ್ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಅವರ ಅಭಿವೃದ್ಧಿ ಸಹಿಸದ ನೀವು ಇಲ್ಲ ಸಲ್ಲದ ಹೇಳಿಕೆ ನೀಡುತ್ತಾ ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಾ ಕಾಲಹರಣ ಮಾಡುತ್ತಿರುವ ನೀಮ್ಮಿಂದ ನಮ್ ಶಾಸಕರು ಕಲಿಯಬೇಕಾಗಿಲ್ಲಾ, ನಮ್ ಶಾಸಕರು ಸದನದಲ್ಲಿ ಮಾತನಾಡಿದಾಗ ಪಕ್ಷಾತೀತವಾಗಿ ರಾಜ್ಯದ ಹಲವು ಶಾಸಕರು ಬೆಂಬಲ ನೀಡುತ್ತಿದ್ದಾರೆ ಅಂತದರಲ್ಲಿ ನೀವು ಯಾದಗಿರಿ ಜಿಲ್ಲೆಯವರಾಗಿ ವಿರೋಧ ಹೇಳಿಕೆ ನೀಡುತ್ತಿದ್ದೀರಿಲ್ಲ ಇದರಲ್ಲೆ ತಿಳಿಯುತ್ತೆ ನಿಮ್ಮ ಮೂರ್ಖತನದ ಬುದ್ದಿ. ನೀವು ಇದೆ ರೀತಿ ಮುಂದುವರೆಸಿದರೆ ನಾವು ನಿಮ್ಮ ಭಾಷೆಯಲ್ಲಿ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

apvc-iconTotal Visits: 362
apvc-iconAll time total visits: 29777

Related posts:

ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್

Politics

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

Politics

RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

Politics

ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

Politics

You Might Also Like

ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್

ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು

RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

Satyakam NewsDesk August 23, 2025 August 23, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ
Next Article RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

Stay Connected

Facebook Like
Twitter Follow
Instagram Follow
Youtube Subscribe

Latest News

ಒಂದೇ ಹೆಗಲಿಗೆ ಬ್ಯಾಗ್ ಹಾಕುವ ಅಭ್ಯಾಸ ಇದೆಯೇ? ಹಾಗಿದ್ರೆ ಎಚ್ಚರ!
Lifestyle October 21, 2025
ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಹೊಸ ನಾಯಕತ್ವದ ಗಾಳಿ – ಶಾಹೀನ್ ಶಾ ಅಫ್ರಿದಿಗೆ ಹೊಸ ಜವಾಬ್ದಾರಿ!
Sports October 21, 2025
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
Latest News National October 21, 2025
Deepavali Special: ಬೆಂಗಳೂರಿನಿಂದ ವಿಶಾಖಪಟ್ಟಣಂಗೆ ವಿಶೇಷ ರೈಲು ಸೇವೆ ಆರಂಭ
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube