ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ರಾಜ್ಯ ಪೊಲೀಸ್ ಇಲಾಖೆಯಲ್ಲಿ 2032 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಆದೇಶ, ಯುವಕರಿಗೆ ಬೃಹತ್‌ ಅವಕಾಶ!
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ರಾಜ್ಯ ಪೊಲೀಸ್ ಇಲಾಖೆಯಲ್ಲಿ 2032 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಆದೇಶ, ಯುವಕರಿಗೆ ಬೃಹತ್‌ ಅವಕಾಶ!
JOBS

ರಾಜ್ಯ ಪೊಲೀಸ್ ಇಲಾಖೆಯಲ್ಲಿ 2032 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಆದೇಶ, ಯುವಕರಿಗೆ ಬೃಹತ್‌ ಅವಕಾಶ!

Satyakam NewsDesk
Last updated: 2025/10/16 at 2:27 PM
Satyakam NewsDesk
Share
2 Min Read
SHARE

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ ತಿಳಿದು ಬಂದಿದೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಭಾರೀ ಪ್ರಮಾಣದಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕ್ರಮದ ಮೂಲಕ ಒಟ್ಟು 2032 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡುವ ಯೋಜನೆ ರೂಪಿಸಲಾಗಿದೆ.

Contents
ನೇಮಕಾತಿ ವಿವರಗಳು ಹೀಗಿದೆ: ಸರ್ಕಾರದ ಅಧಿಕೃತ ಪತ್ರ ಹಾಗೂ ನಿರ್ದೇಶನಗಳು ಏನು ಹೇಳುತ್ತವೆ:

ಇತ್ತೀಚೆಗೆ ಸರ್ಕಾರದಿಂದ ಹೊರಬಂದ ಆದೇಶದಲ್ಲಿ, ಕೆ.ಎಸ್.ಆರ್.ಪಿ (KSRP), ಸ್ಟೆ.ಆರ್‌ಪಿ.ಸಿ (Civil Police Constable) ಹಾಗೂ ಐ.ಆರ್.ಬಿ. (IRB – Munirabad ಘಟಕ) ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊಸ ಹುದ್ದೆಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ರಾಜ್ಯದ ಪೊಲೀಸ್‌ ಪಡೆಗೆ ಹೊಸ ಶಕ್ತಿ ನೀಡುವ ಮಹತ್ವದ ಹೆಜ್ಜೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೇಮಕಾತಿ ವಿವರಗಳು ಹೀಗಿದೆ: 

ಸರ್ಕಾರದ ಆದೇಶದ ಪ್ರಕಾರ ಹುದ್ದೆಗಳ ವಿಂಗಡಣೆ ಹೀಗಿದೆ,

KSRP ಸ್ಟೆ.ಆರ್‌ಪಿ.ಸಿ (ಸ್ಥಳಿಯೇತರ) – 1,500 ಹುದ್ದೆಗಳು (ಪುರುಷ ಮತ್ತು ಮಹಿಳೆಯರಿಗೆ).

ಸ್ಥಳೀಯ ವೃಂದದ ಸ್ಟೆ.ಆರ್‌ಪಿ.ಸಿ – 336 ಹುದ್ದೆಗಳು.

IRB – ಮುನಿರಾಬಾದ್ ಘಟಕ – 166 ಹುದ್ದೆಗಳು.

ಒಟ್ಟು, 2032 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಅನುಮೋದನೆ ದೊರೆತಿದೆ.

 

ಸರ್ಕಾರದ ಅಧಿಕೃತ ಪತ್ರ ಹಾಗೂ ನಿರ್ದೇಶನಗಳು ಏನು ಹೇಳುತ್ತವೆ:

ಪೊಲೀಸ್‌ ಇಲಾಖೆಯ ನೇಮಕಾತಿ ವಿಭಾಗದ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (DGP), ಬೆಂಗಳೂರು ಇವರಿಂದ 14-10-2025 ರಂದು ಇ-ಮೇಲ್ ಮೂಲಕ ಸಂದೇಶ ಹೊರಬಿದಿತ್ತು.

ಇದರೊಂದಿಗೆ 13-10-2025ರ ಪತ್ರವನ್ನು ಉಲ್ಲೇಖಿಸಿ, ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಕುರಿತಾಗಿ ಸರ್ಕಾರ ನೀಡಿದ ಸ್ಪಷ್ಟೀಕರಣಗಳನ್ನು ಕೊಡಲಾಗಿದೆ.

ಸರ್ಕಾರದ ಪತ್ರ ಸಂಖ್ಯೆ ಹೆಚ್ ಡಿ 149 ಪಿಪಿಎ 2025 (10-10-2025) ಪ್ರಕಾರ, ಪ್ರತಿಯೊಂದು ನೇರ ಮೀಸಲಾತಿ ವರ್ಗದಡಿ 2% ಮೀಸಲಾತಿ ಕ್ರೀಡಾಪಟುಗಳಿಗೆ ನಿಗದಿಪಡಿಸಲಾಗಿದೆ.

ಘಟಕಗಳಿಂದ ಹೊಸ ವರ್ಗೀಕರಣ ಕೋರಿಕೆ:

ಪೊಲೀಸ್ ಪ್ರಧಾನ ಕಛೇರಿಯ ನಿರ್ದೇಶನದಂತೆ, ಘಟಕಗಳೆಲ್ಲವು ನೇರ ಮತ್ತು ವರ್ಗೀಕರಣದ ಮರು ಪ್ರಸ್ತಾವನೆಗಳನ್ನು 16-10-2025 ರೊಳಗಾಗಿ ಕಳುಹಿಸಬೇಕಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಪರೀಕ್ಷಾ ವೇಳಾಪಟ್ಟಿ ಹಾಗೂ ನೇಮಕಾತಿ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ.

ಒಟ್ಟು ಹುದ್ದೆಗಳು: 2032

ವಿಭಾಗಗಳು: KSRP, Civil Police (Local & Non-Local), IRB

ಪ್ರಕ್ರಿಯೆ: ನೇರ ನೇಮಕಾತಿ

ಮೀಸಲಾತಿ: ಕ್ರೀಡಾಪಟುಗಳಿಗೆ 2% ಮೀಸಲಾತಿ

ಅಧಿಕೃತ ನಿರ್ದೇಶನ ದಿನಾಂಕ: 14-10-2025

ಈ ನೇಮಕಾತಿ ಪ್ರಕ್ರಿಯೆ ರಾಜ್ಯದ ಯುವಕರಿಗೆ ಸರ್ಕಾರೀ ಸೇವೆಗೆ ಸೇರುವ ಬೃಹತ್‌ ಅವಕಾಶವಾಗಲಿದೆ. ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ಪೊಲೀಸ್‌ ವೆಬ್‌ಸೈಟ್‌ https://ksp.karnataka.gov.in ಅಥವಾ ಕಛೇರಿಯ ಅಧಿಕೃತ ಇಮೇಲ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಈ ಹುದ್ದೆಗಳಿಗೆ ಸ್ಪರ್ಧೆ ಭಾರೀ ಪ್ರಮಾಣದಲ್ಲಿರಲಿದ್ದು, ಅಭ್ಯರ್ಥಿಗಳು ತಕ್ಷಣದಿಂದಲೇ ದೈಹಿಕ ಮತ್ತು ಲಿಖಿತ ಪರೀಕ್ಷೆಗಳ ಸಿದ್ಧತೆಯನ್ನು ಪ್ರಾರಂಭಿಸುವುದು ಒಳಿತು.

apvc-iconPost Views: 29

You Might Also Like

Karnataka Examinations Authority Recruitment: ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಅವಕಾಶ!

Railway Recruitment 2025: ಪರೀಕ್ಷೆಯಿಲ್ಲದೆ ನೇರ ಆಯ್ಕೆ ಉದ್ಯೋಗ ಪಡೆಯಲು ಸುವರ್ಣಾವಕಾಶ.! 

ಕರ್ನಾಟಕ ಕಂದಾಯ ಇಲಾಖೆಯಿಂದ 500 ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ 

TAGGED: JOBS, Karnataka State Police, Police recruitment
Satyakam NewsDesk October 16, 2025 October 16, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ‘ಕಾಂತಾರ ಚಾಪ್ಟರ್ 1’ ಭರ್ಜರಿ ಯಶಸ್ಸು: ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನ
Next Article ಎಸ್‌ಬಿಐ ಆಶಾ ವಿದ್ಯಾರ್ಥಿವೇತನ 2025–26 : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಭರವಸೆ

Stay Connected

Facebook Like
Twitter Follow
Instagram Follow
Youtube Subscribe

Latest News

ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು
Entertainment Latest News January 16, 2026
ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ
Latest News Sports January 16, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube