ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ
Latest News

ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ

ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾ ಸ್ವಾಮೀಜಿ ಹೇಳಿದರು.

Satyakam NewsDesk
Last updated: 2025/08/10 at 2:17 PM
Satyakam NewsDesk
Share
2 Min Read
ಶ್ರವಾಣ ಮಾಸದ ನೂಲ ಹುಣ್ಣಿಮೆ ಹಿನ್ನಲೆಯಲ್ಲಿ ದೋರನಹಳ್ಳಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜದಿಂದ ನಡೆದ ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಆಶಿರ್ವಚನ ನೀಡಿದರು.
SHARE

ದೋರನಹಳ್ಳಿ:  ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾ ಸ್ವಾಮೀಜಿ ಹೇಳಿದರು.

ದೋರನಹಳ್ಳಿ ಗ್ರಾಮದ ಶ್ರೀ ಕಾಳಿಕಾ ದೇವಿ ದೇವಸ್ಥಾನದಲ್ಲಿ ಶ್ರವಾಣ ಮಾಸದ ನೂಲ ಹುಣ್ಣಿಮೆ ಹಿನ್ನಲೆಯಲ್ಲಿ ವಿಶ್ವಕರ್ಮ ಸಮಾಜದಿಂದ ನಡೆದ ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳು ಆಶಿರ್ವಚನ ನೀಡಿ ಮಾತನಾಡಿದರು.ಮನುಷ್ಯ ಹುಟ್ಟುವಾಗ ಸಂಸ್ಕಾರ ರಹಿತನಾಗಿ ಬರುತ್ತಾನೆ. ನಂತರ ಸಂಸ್ಕಾರ ಪಡೆದುಕೊಂಡು ಶ್ರೇಷ್ಠ ವ್ಯಕ್ತಿ ಆಗುತ್ತಾನೆ. ಹಾಗೆ ಸಂಸ್ಕಾರ ಪಡೆದು ಶ್ರೇಷ್ಠ ವ್ಯಕ್ತಿಯಾಗಿಸುವ ಶಕ್ತಿ ಗಾಯತ್ರಿ ಮಂತ್ರಕ್ಕಿದೆ. ಗಾಯತ್ರಿ ಮಂತ್ರ ಕಲಿಯುವ ಕಾಲಘಟ್ಟವೇ ಉಪನಯನ ಅಥವಾ ಬ್ರಹ್ಮಪದೇಶ. ಎಂಟನೇ ವರ್ಷಕ್ಕೆ ಉಪನಯನ ಮಾಡಬೇಕು, ಅದು ಸಾಧ್ಯ ಆಗದಿದ್ದಲ್ಲಿ ಎಂಟರಿAದ ಹದಿನಾರರ ಒಳಗೆ ಮಾಡಬೇಕು. ಅದು ಅವರ ಅನುಕೂಲ ಅಥವಾ ಬೌದ್ಧಿಕ ಮಟ್ಟ ಅವಲಂಬನೆ ಆಗಿದೆ. ಉಪನಯನ ಮಾಡುವಾಗ ಸಮ ವರ್ಷ ಅಥವಾ ವಿಷಮ ಪ್ರಶ್ನೆ ಇಲ್ಲ ಎಂದರು. ಗಾಯತ್ರಿ ಮಂತ್ರ ಬೋಧನೆ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಇದನ್ನು ಪಡೆದುಕೊಂಡು ಪಠಣ ಮಾಡುವ ವ್ಯಕ್ತಿ ಶ್ರೇಷ್ಠ ವ್ಯಕ್ತಿ ಆಗುತ್ತಾನೆ, ಗೆಲುವು ಪಡೆಯುತ್ತಾನೆ, ತೇಜಸ್ಸು ಪಡೆಯುತ್ತಾನೆ. ಅಂತಹ ಗಾಯತ್ರಿ ಮಂತ್ರದ ಮಹಿಮೆಯನ್ನು ವಿವರಿಸಿದರು.

ಎಲ್ಲ ಧರ್ಮಗಳಲ್ಲೂ ಮಾನವೀಯ ಮೌಲ್ಯಗಳಿವೆ. ಅವುಗಳನ್ನು ತಿಳಿದುಕೊಂಡು ಬದುಕಿ, ಸಮಾಜದ ಶ್ರೇಯಸ್ಸಿಗೆ ಶ್ರಮಿಸಬೇಕು. ವಿಶ್ವಶಾಂತಿ ಬಯಸಿ, ಜಗತ್ತಿನ ಕಲ್ಯಾಣಕ್ಕಾಗಿ ಧಾರ್ಮಿಕ ಕಾರ್ಯ ಕಲಾಪ ಸತತವಾಗಿ ಸಾಗಬೇಕು ಎಂದರು. ಶ್ರಾವಣ ಮಾಸವು ವಿಶಿಷ್ಠ ಮಾಸವಾಗಿದ್ದು, ಪ್ರತಿ ದಿನವೂ ವೈಶಿಷ್ಟ್ಯವನ್ನು ಹೊಂದಿದೆ. ಶ್ರಾವಣದಲ್ಲಿ ಭಗವಂತನ ಪೂಜೆ, ಕೀರ್ತನೆ ಮತ್ತು ಶ್ರವಣದಿಂದ ಅಜ್ಞಾನ ನಶಿಸಿ, ಜ್ಞಾನವು ಸಿಗಲಿದೆ’ ಎಂದು ಹೇಳಿದರು.

ವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ ಪ್ರಾಸ್ತಾವಿಕವಾಗಿ ಮಾತನಾಡಿದರು ದೇವಸ್ಥಾನದ ಅರ್ಚಕ ಮನೋಹರ ಪತ್ತಾರ ಅವರಿಂದ ಶ್ರೀಕಾಳಿಕಾದೇವಿ ಮೂರ್ತಿಗೆ ಪೂಜೆ, ಮಹಾಭಿಷೇಕ, ಕುಂಕುಮಾರ್ಚನೆ ,ಆರುತಿ, ಅಲಂಕಾರ ಪೂಜೆ, ತುಪ್ಪದಾರುತಿ, ಮಂಗಳಾರುತಿ ಸೇರಿದಂತೆ, ಘಂಟೆ- ಜಾAಗಟೆಗಳೊAದಿಗೆ ಪೂಜಾ ಕೈಂಕರ್ಯಗಳು ನೆರವೇರಿದವು.ನಂತರ ವಿಶ್ವಕರ್ಮ ಸಮಾಜದ ಬಾಂಧವರು ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮವನ್ನು ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗಿತು. ನಂತರ ಮಹಾ ಪ್ರಸಾದ ನೆರವೇರಿತು.

ಈ ಸಂದರ್ಭದಲ್ಲಿವಿಶ್ವಕರ್ಮ ಸಮಾದ ಅಧ್ಯಕ್ಷ ಚಂದ್ರಶೇಖರ ಎಚ್.ಪತ್ತಾರ, ಉಪಾಧ್ಯಕ್ಷ ಮಹೇಶ ಡಿ.ಪತ್ತಾರ,ಮತ್ತು ಸಮಾಜದ ಹಿರಿಯ ಮುಖಂಡರಾದ ಕಾಳಪ್ಪ ಪತ್ತಾರ,ಮನೋಹರ ಪತ್ತಾರ,ಮಲಕಪ್ಪ ಕಂಚಗಾರ,ಮಲ್ಲೇಶಪ್ಪ ಕಂಬಾರ,ಚAದ್ರಶೇಖರ ಪತ್ತಾರ,ಕಾಳಪ್ಪ ಕಂಚಗಾರ,ಇAದ್ರಪ್ಪ ಕಂಚಗಾರ,ಮಾನಪ್ಪ ಕಂಬಾರ,ಗುರುನಾಥ ಕAಚಗಾರ, ಮಹೇಶ ಕಂಚಗಾರ,ವಿರೇಶ ಕಂಬಾರ,ಕಾಶಿನಾಥ ಕಂಚಗಾರ ಮುAತಾದ ಸಮಾಜದ ಬಂಧುಗಳು ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡಿದ್ದರು.

apvc-iconTotal Visits: 20
apvc-iconAll time total visits: 29941

You Might Also Like

ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು

ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ

ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ 

Satyakam NewsDesk August 10, 2025 August 10, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ
Next Article ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ

Stay Connected

Facebook Like
Twitter Follow
Instagram Follow
Youtube Subscribe

Latest News

TET 2025 ಪರೀಕ್ಷೆಗೆ ಅಧಿಕೃತ ಅರ್ಜಿ ಆಹ್ವಾನ
Education October 21, 2025
ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಸಜ್ಜು.!
Govt Schemes October 21, 2025
ಡಾಲರ್ ಎದುರು ಹೊಸ ಚೈತನ್ಯ ಪಡೆದ ರೂಪಾಯಿ!
World October 21, 2025
ಎಚ್ಚರಿಕೆ: ಈ 10 ಫೋನ್ ಸಂಖ್ಯೆಗಳು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು.!
Special News October 21, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube