ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ
AgriculturePolitics

ಅಕಾಲಿಕ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡಲು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಮನವಿ

ವಾಯುಭಾರ ಕುಸಿತದಿಂದಾಗಿ ಒಂದು ವಾರದವರೆಗೂ ಸುರಿದ ಸತತ ಮಳೆಗೆ ಜಿಲ್ಲೆಯ ರೈತರು ಬಿತ್ತಿದ ಹೆಸರು, ತೊಗರಿ ಮತ್ತು ಹತ್ತಿ ಇತರೆ ಬೆಳೆಗಳು ಹಾಳಾಗಿದ್ದು, ಈಗ ಆರಂಭಿಸಲಿರುವ ಸಮೀಕ್ಷೆ ಬೇಗನೆ ಮುಗಿಸಿ ಹಾನಿಗೊಳಗಾದ ರೈತರಿಗೂ ಹಾಗೂ ಮನೆಗಳು ಕುಸಿದು ಸೂರು ಕಳೆದಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Satyakam NewsDesk
Last updated: 2025/08/22 at 4:17 PM
Satyakam NewsDesk
Share
1 Min Read
SHARE

ಯಾದಗಿರಿ : ವಾಯುಭಾರ ಕುಸಿತದಿಂದಾಗಿ ಒಂದು ವಾರದವರೆಗೂ ಸುರಿದ ಸತತ ಮಳೆಗೆ ಜಿಲ್ಲೆಯ ರೈತರು ಬಿತ್ತಿದ ಹೆಸರು, ತೊಗರಿ ಮತ್ತು ಹತ್ತಿ ಇತರೆ ಬೆಳೆಗಳು ಹಾಳಾಗಿದ್ದು, ಈಗ ಆರಂಭಿಸಲಿರುವ ಸಮೀಕ್ಷೆ ಬೇಗನೆ ಮುಗಿಸಿ ಹಾನಿಗೊಳಗಾದ ರೈತರಿಗೂ ಹಾಗೂ ಮನೆಗಳು ಕುಸಿದು ಸೂರು ಕಳೆದಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶುಕ್ರವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಬೆಳೆಗಳು ರಾಶಿ ಹಂತಕ್ಕೆ ಬಂದಿದ್ದವು, ಇದಕ್ಕೆ ಸಿದ್ದರಾಗಿದ್ದ ರೈತರಿಗೆ ಈ ಮಳೆ ಬರಸಿಡಿಲು ಬಡಿದಂತೆಯೇ ಆಗಿದೆ.

ಹೆಸರು ರೈತರ ಮಿತ್ರ ಬೆಳೆ. 40 ದಿನಗಳಲ್ಲಿ ಕೈಸೇರುವ ಇದು ಮಾರಿ ಮುಂದಿನ ಬೆಳೆ ಬಿತ್ತನೆಗೆ ರೈತರು ಸಜ್ಜಾಗುತ್ತಿದ್ದರು. ಆದರೇ ಅವರ ಕನಸು ನುಚ್ಚುನೂರಾಗಿದೆ. ಕಾರಣ ರೈತರು ಉಳಿದರೇ ಎಲ್ಲರೂ ಉಳಿದಂತೇ. ಕಾರಣ ತ್ವರಿತಗಯಲ್ಲಿ ಸಮೀಕ್ಷೆ ನಡೆಸಿ ಪರಿಹಾರ ವಿತರಿಸುವ ಆಗಬೇಕೆಂದು ಶಾಸಕರು ಸಭಾಧ್ಯಕ್ಷರ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜಿಲ್ಲೆಯ ಆರು ತಾಲೂಕುಗಳಲ್ಲಿ ಮಳೆಯಿಂದ ಮನೆಗಳು ಕುಸಿದಿವೆ. ಇದರಿಂದ ಬಡವರ ಬದುಕು ಬೀದಿಗೆ ಬಂದಿದೆ. ಕಾರಣ, ಸಂಬಂಧಪಟ್ಟ ಅಧಿಕಾರಿಗಳಿಂದ ಇದರ ಸಮೀಕ್ಷೆ ಕೂಡಾ ನಡೆಸಿ ಪರಿಹಾರ ನೀಡಬೇಕೆಂದು ತುನ್ನೂರು ಮನವಿ ಮಾಡಿದ್ದಾರೆ.

apvc-iconTotal Visits: 350
apvc-iconAll time total visits: 24623

You Might Also Like

RSS ಗೀತೆ ಹಾಡಿದ್ರೆ CM ಸೀಟ್ ಸಿಗೋದಾದರೆ? ನಾವು ಇಬ್ಬರೂ ಹಾಡ್ತೀವಿ! – ಜಾರಕಿಹೊಳಿ ವ್ಯಂಗ್ಯ

ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ

ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ – ಕಂದಕೂರು

ಕಾರ್ಮಿಕರ ಕೊರತೆ: ಕೃಷಿ ಕ್ಷೇತ್ರದಲ್ಲಿ ತಲೆದೋರಿದೆ ಅಸ್ಥಿರತೆ

ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಚಾಲನೆ

Satyakam NewsDesk August 22, 2025 August 22, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಬಾವಿಯಲ್ಲಿ ಬಿದ್ದು ಮೃತಪಟ್ಟ ಬಾಲಕನ ಶವ ಪರೀಕ್ಷೆ
Next Article ಎರಡು ವರ್ಷ ಕಾಣದಂತೆ ಮಾಯವಾದ ಸೋಲ್ಡ್ ಔಟ್ ಸಾಯಿಬಣ್ಣ ಬೋರಬಂಡಾ

Stay Connected

Facebook Like
Twitter Follow
Instagram Follow
Youtube Subscribe

Latest News

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸೈಬರ್ ವಂಚನೆ ಕೇಸ್: ವಕೀಲರ ಖಾತೆಯಿಂದ 3.37 ಲಕ್ಷ ರೂ. ಗುಳುಂ
Crime August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube