ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ
Cultural

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

ಅನ್ನದಾತರನ್ನು ಆ ಭಗವಂತ ಗಣೇಶ ಕಾಪಾಡಲಿ, ಅತಿವೃಷ್ಠಿಯಿಂದ ಹಾನಿಗೀಡಾದ ಪರಿಹಾರ ನೀಡಲು ಸರ್ಕಾರಕ್ಕೆ ಗಣಪತಿ ದೇವ ಸದ್ಬುದ್ದಿ ಕೊಡಲಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

Satyakam NewsDesk
Last updated: 2025/09/12 at 7:15 AM
By Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

Contents
Related posts:ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

ಅನ್ನದಾತರನ್ನು ಆ ಭಗವಂತ ಗಣೇಶ ಕಾಪಾಡಲಿ, ಅತಿವೃಷ್ಠಿಯಿಂದ ಹಾನಿಗೀಡಾದ ಪರಿಹಾರ ನೀಡಲು ಸರ್ಕಾರಕ್ಕೆ ಗಣಪತಿ ದೇವ ಸದ್ಬುದ್ದಿ ಕೊಡಲಿ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು.

ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಹಿರಿಯ ಸಹೋದರ ಮಲ್ಲಿಕಾರ್ಜುನ ರಡ್ಡಿ ಆಶಯದಂತೆ ನಮ್ಮ ಕುಟುಂಬದವರು ಗಣೇಶನಿಗೆ ಪ್ರತಿವರ್ಷ ವಿಶೇಷ ಪೂಜೆ ಸಲ್ಲಿಸುತ್ತೇವೆ. ಗಣಪತಿ ನಮ್ಮ ಜನರ ಎಲ್ಲಾ ಕಷ್ಟಗಳನ್ನು ಪರಿಹರಿಸಲಿ ಎಂದರು.

ಹಿAದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಮಂಟಪವನ್ನು ಅಯೋಧ್ಯೆಯಂತೆ ವಾತಾವರಣ ನಿರ್ಮಾಣ ಮಾಡಿ, ಮಹಾಭಾರತದ ವಿಶೇಷ ಚಿತ್ರಗಳನ್ನು ಭಿತ್ತರಿಸಿರುವುದು ಎಲ್ಲರೂ ಭಕ್ತಿಯಿಂದ ಪುನಿತರಾಗುವಂತೆ ಮಾಡಲಾಗಿರುವುದು ಹಿಂದೂ ಕಾರ್ಯಕರ್ತರ ಭಕ್ತಿಗೆ ಸಾಕ್ಷಿಯಾಗಿದೆ ಎಂದರು.

ಶನಿವಾರದAದು ಜರುಗುವ ಹಿಂದೂ ಮಹಾಗಣಪತಿಯ ವಿಸರ್ಜನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ಇದೊಂದು ಐತಿಹಾಸಿಕ ಕಾರ್ಯಕ್ರಮವನ್ನಾಗಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ, ಪ್ರಮುಖರಾದ ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಶಿರವಾಳ, ಬಂದಪ್ಪ ಅರಳಿ, ಮಲ್ಲಣಗೌಡ ಹಳಿಮನಿ ಕೌಳೂರು, ಮಲ್ಲಣಗೌಡ ಹೊಸಳ್ಳಿ, ಮಲ್ಲಿಕಾರ್ಜುನ ಅರುಣಿ, ಸಾಹೇಬಗೌಡ ಗೌಡಗೇರಾ, ಈಶ್ವರನಾಯಕ ಸೇರಿದಂತೆ ಇತರರಿದ್ದರು.

apvc-iconTotal Visits: 30
apvc-iconAll time total visits: 26447

Related posts:

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

Cultural

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

Cultural

ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

Cultural

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

Cultural

You Might Also Like

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

ಕಲೆ ಸಂಸ್ಕೃತಿ ಬೆಳೆಸೋಣ: ಮಹಾವೀರ ಲಿಂಗೇರಿ

Satyakam NewsDesk September 12, 2025 September 12, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಧಾರಾಕಾರ ಮಳೆ – ಕೆರೆಯಂತಾದ ಶಾಲಾ ಆವರಣ
Next Article ಸೆ.15 ರಂದು ಇಂಜಿನಿಯರ್ ದಿನಾಚರಣೆ: ಭೀಮಣ್ಣಗೌಡ ಕ್ಯಾತನಾಳ

Stay Connected

Facebook Like
Twitter Follow
Instagram Follow
Youtube Subscribe

Latest News

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ
Cultural September 23, 2025
ಭೀಮಾನದಿ ತೀರದ ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭೇಟಿ
Agriculture September 23, 2025
ಸಮೀಕ್ಷೆ ವೇಳೆ ಹೆಮ್ಮಯಿಂದ ಮಾದಿಗ ಎಂದು ಬರೆಸಿ – ನೀಲೇಶ್ ಕೊಯಿನಿ
Latest News September 21, 2025
ಗುಣಮಟ್ಟದ ಕೆಲಸದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಿ: ಶಾಸಕ ಪಾಟೀಲ್ ಸೂಚನೆ
Latest News social media September 13, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube