ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕ ಮುದ್ನಾಳ : ಹೆಡಗಿಮದ್ರಾ ಶ್ರೀ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕ ಮುದ್ನಾಳ : ಹೆಡಗಿಮದ್ರಾ ಶ್ರೀ
Latest News

ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕ ಮುದ್ನಾಳ : ಹೆಡಗಿಮದ್ರಾ ಶ್ರೀ

Satyakam NewsDesk
Last updated: 2024/09/29 at 7:23 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ :

ಹಿರಿಯ ರಾಜಕಾರಣಿಯಾಗಿದ್ದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಬದುಕಿನ ಹೆಚ್ಚುಕಾಲ ಜನ ಸೇವೆಯಲ್ಲಿಯೇ ಕಳೆದರು, ಅವರು ಜೀವನದ ಅತಿಹೆಚ್ಚು ದಿನಗಳ ನ್ಯಾಯ, ನೀತಿ, ಧರ್ಮ ಪರಿಪಾಲನೆ ಹೀಗೆ ಸಾಮಾಜಿಕ ಜೀವನದಲ್ಲಿಯೇ ಕಳೆದರು ಎಂದು ಹೆಡಗಿಮದ್ರಾ ಶ್ರೀ ಶಾಂತಶಿವಯೋಗಿಶ್ವರ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಮಹಾಸ್ವಾಮಿಗಳು ಹೇಳಿದರು.

ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಸಮಾಜ, ಬಸವ ಉತ್ಸವ ಸಮಿತಿ, ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಾದಗಿರಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಸಮಾಜ ಬಸವ ಉತ್ಸವ ಸಮಿತಿ, ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾದಗಿರಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಸಮಾಜ ಬಸವ ಉತ್ಸವ ಸಮಿತಿ, ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾಟಕ ಮಾಡಿ ಬದುಕುವುದಕ್ಕಿಂತ ನೇರ ದಿಟ್ಟ ನಡೆ ನುಡಿಯಿಂದ ಬದುಕುಬೇಕು ಎಂಬುದು ಅವರ ತತ್ವವಾಗಿತ್ತು, ಜೀವನದುದ್ದಕ್ಕೂ ಕೂಡ ಅವರು ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕರಾಗಿಯೇ ಜೀವನ ನಡೆಸಿದರು ಎಂದು ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ರಾಜಕೀಯ ಜೀವನದಲ್ಲಿ ಹೆಚ್ಚಿನ ಅಭಿವೃದ್ದಿಗಳನ್ನು ಮಾಡಿದ್ದಾರೆ ಅವರ ಆತ್ಮಕ್ಕೆ ದೇವರು ಶಾತಿ ನೀಡಲಿ ಎಂದು ತಿಳಿಸಿದರು.

ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ ಮಾತನಾಡಿ, ಯಾದಗಿರಿ ಜಿಲ್ಲೆಯಲ್ಲಿ ಅವರು ರಾಜಕೀಯ ಜೀವನದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ಸದಾ ಜನರ ಕಾಳಜಿವಹಿಸುವ ಓರ್ವ ನಾಯಕರಾಗಿದ್ದರು ನ್ಯಾಯ, ನೀತಿಯಂತೆ ಬದುಕು ನಡೆಸಿದ ಒಬ್ಬ ಜನ ನಾಯಕರು ವೆಂಕಟರೆಡ್ಡಿಗೌಡ ಮುದ್ನಾಳ ಆಗಿದ್ದರು ಎಂದು ಹೇಳಿದರು.

ದಾಸಬಾಳ ಶ್ರೀ ಮಠದ ಸದ್ಗುರು ವೀರೇಶ್ವರ ಮಹಾಸ್ವಾಮಿಗಳು ಮಾತನಾಡಿ, ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕೇವಲ ಜನ ನಾಯಕರಾಗಿರದೇ ಜನ ಪ್ರೀತಿಯ ನಾಯಕರಾಗಿದ್ದರು, ಜೀವನವಿಡಿ ಮತಕ್ಷೇತ್ರದ ಜನರ ಒಳಿತಿಗಾಗಿ ಹಗಲಿರುಳು ಶ್ರಮಿಸಿದ ಧೀಮಂತ ನಾಯಕರಾಗಿದ್ದರು ಎಂದು ಹೇಳಿದರು.

ಸೊಪ್ಪಿಮಠಡ ಶ್ರಿಗಳಾದ ಚನ್ನಕೇಶವ ಮಹಾಸ್ವಾಮಿಗಳು. ವಿಶ್ವಕರ್ಮ ಏಕದಂಡಗಿ ಮಠದ ಕುಮಾರ ಮಹಾಸ್ವಾಮಿಗಳು ಮಾತನಾಡಿದರು.

ಈ ಸಂದರ್ಭದಲ್ಲಿ ವೀರಶೈವ ಸಮಾಜದ ನಗರ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ. ರಾಚಣ್ಣಗೌಡ ಮುದ್ನಾಳ. ಮಹೇಶರೆಡ್ಡಿ ಗೌಡ ಮುದ್ನಾಳ. ಹಣಮಂತರೆಡ್ಡಿ ಗೌಡ ಮುದ್ನಾಳ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಎಸ್ ಹೊಟ್ಟಿ. ಶರಣಪ್ಪಗೌಡ ಮಲ್ಹಾರ. ವೀರಶೈವ ಸಮಾಜದ ಗೌರವ ಅಧ್ಯಕ್ಷ ಎಸ್ ಬಿ ಪಾಟೀಲ. ಸಿ ಎಸ್ ಮಾಲಿಪಾಟೀಲ. ಚನ್ನಬಸರೆಡ್ಡಿ ಗೌಡ ಮುದ್ನಾಳ. ಸೋಮಶೇಖರ್ ಮಣ್ಣೂರ. ಬಸವಂತ್ರಾಯ ಗೌಡ ಮಾಲಿ ಪಾಟೀಲ. ಗೂಂಡುರಾವ ಪಂಚೇತ್ರಿ. ಬಸವರಾಜ ಮೋಟ್ನಳ್ಳಿ. ಆರ್ ಮಹಾದೇವಪ್ಪ ಗೌಡ ಅಬ್ಬೆತುಮಕೂರ. ನಾಗರತ್ನ ಕುಪ್ಪಿ. ನಾಗರತ್ನ ಅನಪೂರ. ಅನ್ನಪೂರ್ಣ ಜವಳಿ ವೀಣಾ ಮೋದಿ. ಸುನೀತಾ ಚವ್ಹಾಣ. ನಾಗೇಂದ್ರ ಜಾಜಿ. ಸಿದ್ದರಾಜ ರೆಡ್ಡಿ ರಾಜಶೇಖರ ಕಿಲ್ಲನಕೇರಿ. ಆರ್ ಮಹಾದೇವಪ್ಪ ಗೌಡ ಅಬ್ಬೆತುಮಕೂರ. ಚೆನ್ನಪ್ಪ ಸಾಹುಕಾರ. ಇತರರು ಇದ್ದರು

apvc-iconTotal Visits: 132
apvc-iconAll time total visits: 25876

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk September 29, 2024 September 29, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ವಿದ್ಯಾರ್ಥಿಗಳ ಮನೋಭಾವ ಅರಿತು ಶಿಕ್ಷಣ ನೀಡಬೇಕಾಗಿದೆ – ಶ್ರೀನಿವಾಸ
Next Article ಸಾಂದರ್ಭಿಕ ಚಿತ್ರ ಪಡಿತರ ಆಹಾರ ಬಿಡುಗಡೆ

Stay Connected

Facebook Like
Twitter Follow
Instagram Follow
Youtube Subscribe

Latest News

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಯಿಸಿ : ಮಹೇಶ ವಿಶ್ವಕರ್ಮ
social media September 8, 2025
ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು
Crime September 8, 2025
ಗ್ಯಾರಂಟಿ ಯೋಜನೆಗಳಿಂದ ಜನ ಸಂತೃಪ್ತರಾಗಿದ್ದಾರೆ- ಬಾಬುರಾವ್ ಚಿಂಚನಸೂರು
Politics September 7, 2025
ನಾಯ್ಕಲ್ : ಜಲ ಜೀವನ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ : ಐವರ ವಿರುದ್ಧ ಪ್ರಕರಣ ದಾಖಲು
Crime September 7, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube