ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ
ಯಾದಗಿರಿ

ನ. 2ರಂದು ಜಿಲ್ಲಾ ಕಸಾಪ ಸಭಾಂಗಣದಲ್ಲಿ ಅದ್ಧೂರಿ ಸಮಾರಂಭ ಆಯೋಜನೆ

Satyakam NewsDesk
Last updated: 2025/10/31 at 2:48 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:

ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾವಾಗಿ ನ.2 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಕಸಾಪ ಸಭಾಂಗಣದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವ ಮತ್ತು 2025 ನೇ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಷ್ಕತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವಕರ್ಮ ಏಕದಂಡಿಗಿ ಮಠದ ಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಈ ಜೋಡು ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಎಸ್. ಮುದೋಳ್ ಉದ್ಘಾಟಿಸುವರು,ನಿವೃತ್ತ ಶಿಕ್ಷಕರಾದ ಸಕ್ರಪ್ಪ ಮಾಮನಿ, ಬಸವರಾಜ ಸಾಹು ಗೊಂದಡಗಿ, ಶಿವಪ್ಪ ದಾಸನಕೇರಿ, ಹಸನ್ ಸಾಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ಹೊಟ್ಟಿ ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ಸಾಗಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ವೆಂಕಟರಾವ್ ಕುಲಕರ್ಣಿ ಅವರು ಕರ್ನಾಟಕ ಏಕಿಕರಣ ಚಳುವಳಿ‌ ಕುರಿತು ಹಾಗೂ ಕನ್ನಡ ಅಧ್ಯಾಪಕ ಡಾ. ಡಿ.ಎನ್. ಪಾಟೀಲ್ ಕರಡಕಲ್ ಅವರು ಉತ್ತಮ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಕುರಿತು ಉಪನ್ಯಾಸ ನೀಡಲಿದ್ದಾರೆಂದರು.
ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ.ರವಿಂದ್ರ ಹೊಸಮನಿ, ಯಾದಗಿರಿ ತಾಲೂಕು ಕಸಾಪ ಅಧ್ಯಕ್ಷ ವೆಂಕಟೇಶ ಕಲಕಂಭ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರೆಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ, ಗೌರವ ಕೋಶಾಧ್ಯಕ್ಷ ಬಸವರಾಜ ಅರಳಿ ಮೊಟನಳ್ಳಿ, ತಾಲೂಕು ಗೌರವ ಕಾರ್ಯದರ್ಶಿ ಮಹೇಶ ಪಾಟೀಲ್ ಕಿಲ್ಲನಕೇರಾ, ದೇವರಾಜಗೌಡ ಬೆಳಗೆರಿ, ಗೌರವ ಕೋಶಾಧ್ಯಕ್ಷ ವೀರಭದ್ರಪ್ಪ ಸ್ವಾಮಿ ಜಾಕಾ ಮಠ, ನಾಗಪ್ಪ ಸಜ್ಜನ್‌,  ವೆಂಕಟೇಶ ಕಲಕಂಬ,  ಸ್ವಾಮಿದೇವ ದಾಸನಕೇರಿ  ಸೇರಿದಂತೆಯೇ ಇತರರಿದ್ದರು.

apvc-iconPost Views: 47

You Might Also Like

ನಗರಸಭೆ ಡಿ. ಗ್ರೂಪ್ ಸಿಬ್ಬಂದಿಗೆ ಪ್ರಭಾರಿ ಹುದ್ದೆ

ಹಾಸ್ಟೆಲ್ ಊಟ ಸೇವಿಸಿ 28ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

ಐಎಎಸ್, ಐಪಿಎಸ್ ಗುರಿ ಇಟ್ಟುಕೊಂಡು ಮುನ್ನಡೆಯಲು ಸಲಹೆ

ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

TAGGED: yadgir
Satyakam NewsDesk October 31, 2025 October 31, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಭಾರತದ ಮಹಿಳಾ ತಂಡ ಫೈನಲ್‌ಗೆ; ಆಸ್ಟ್ರೇಲಿಯಾ ಮಣಿಸಿ ಇತಿಹಾಸಿಕ ಗೆಲುವು
Next Article ದರ್ಶನ್–ಪವಿತ್ರಾ: ಹತ್ತು ವರ್ಷ ಹಳೆಯ ಫೋಟೋ ಮತ್ತೆ ಸಂಚಲನ

Stay Connected

Facebook Like
Twitter Follow
Instagram Follow
Youtube Subscribe

Latest News

ಚೋರ್ಲಾ ಘಾಟ್‌ನಲ್ಲಿ ಭಾರಿ 400 ಕೋಟಿ ರೂ ದರೋಡೆ
Latest News January 25, 2026
ವ್ಹೀಲಿಂಗ್‌ ಹಾವಳಿಗೆ ಬ್ರೇಕ್: ಬೆಂಗಳೂರು ಗ್ರಾಮಾಂತರ ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ
Latest News January 25, 2026
ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube