ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ
Latest News

ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ

Satyakam NewsDesk
Last updated: 2025/07/13 at 6:06 PM
Satyakam NewsDesk
Share
1 Min Read
SHARE

ಸತ್ಯಕಾಮ ವಾರ್ತೆ ಹುಣಸಗಿ:
ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರದಾರರ ಸಂಘದಿಂದ ಕೇಂದ್ರ ಸರಕಾರವು ನಿವೃತ್ತ ನೌಕರದಾರರ ಪಿಂಚಣಿಯ ಕುರಿತ ನಿಲುವನ್ನು ವಿರೋಧಿಸಿ, ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷ ನಾಗಪ್ಪ ಹಡಿಕ್ಯಾಳ ಹಾಗೂ ಪದಾಧಿಕಾರಿ ಆರ್.ಎಲ್ ಸುಣಗಾರ ಮಾತನಾಡಿ, ಕೇಂದ್ರ ಸರಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಆರ್ಥಿಕ ಬಿಲ್‌ನ್ನು ಮಂಡಿಸುವ ವೇಳೆ ೮ನೇ ವೇತನ ಆಯೋಗದ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ಮೇಲೆ ದಿ.೧-೪-೨೦೨೬ ರ ನಂತರ ನಿವೃತ್ತಿಯಾಗುವವರಿಗೆ ಮಾತ್ರ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲಾಗುವುದು.

ಆದರೆ ೧-೪-೨೦೨೬ರ ಪೂರ್ವದಲ್ಲಿ ನಿವೃತ್ತಿಯಾದವರಿಗೆ ಪರಿಷ್ಕರಿಸುವುದು ಕಷ್ಟಕರ ಎಂದು ಹೇಳಿರುವ ಮಾತಿನ ವಿಚಾರವು ದೇಶದ ಎಲ್ಲ ರಾಜ್ಯಗಳ ನಿವೃತ್ತ ನೌಕರರಿಗೆ ಸಂಕಷ್ಟ ತಂದೊಡ್ಡಿದೆ ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

ಒಂದು ವೇಳೆ ಈ ಮಾತಿನಂತೆ ಕೇಂದ್ರ ಸರಕಾರವು ನಿರ್ಣಯ ಅಂಗೀಕರಿಸಿದಲ್ಲಿ ನಿವೃತ್ತ ನೌಕರದಾರರಿಗೆ ತುಂಬ ತೊಂದರೆಯಾಗಲಿದೆ. ವೃದ್ದಾಪ್ಯದಲ್ಲಿರುವ ಇವರಿಗೆ ಈ ಸರಕಾರದ ನಿಲುವು ವಿವಿಧ ರೀತಿಯ ಸಂಕಷ್ಟ ತರಲಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ ಅವರು ಸರಕಾರವು ಕೂಡಲೆ ಈ ವಿಚಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ನಂತರ ದೇಶದ ಪ್ರಧಾನಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ಹುಣಸಗಿಯ ತಹಶೀಲ್ದಾರರ ಮುಖಾಂತರ ಸಲ್ಲಿಸಲಾಯಿತು.

ಇದಕ್ಕೂ ಮುಂಚೆ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರರ ಕಚೇರಿಯವರೆಗೂ ನಿವೃತ್ತನೌಕರರು ಮೌನವಾಗಿ ಮೆರವಣಿಗೆ ನಡೆಸಿದರು.

ಈ ಸಂದರ್ಭ ನಿವೃತ್ತ ನೌಕರದಾರರ ಸಂಘದ ಧನೇಶನಾಯಕ ರಾಠೋಡ್, ಬಸಣ್ಣ ಗೊಡ್ರಿ, ಶಿವಪ್ಪ ಅಂಗಡಿ, ಚಂದ್ರಶೇಖರಗೌಡ ಪೊಲೀಸ್ ಪಾಟೀಲ್, ಶಾಂತಗೌಡ ಪಾಟೀಲ್, ಜಗದೀಶ ಶಹಪುರ, ಪ್ರಾಣೇಶ ಕುಲಕರ್ಣಿ, ಹುಸೇನಸಾಬ್, ಬಸಣ್ಣ ಚಿಂಚೋಳಿ, ಈಶ್ವರ ಬಡಿಗೇರ, ಬಿ.ಎಸ್. ಗೂಡಲಮನಿ ಸೇರಿದಂತೆ ಇತರರಿದ್ದರು.

apvc-iconTotal Visits: 53
apvc-iconAll time total visits: 24663

You Might Also Like

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

TAGGED: Hunasagi, Kannada news, Latest news, protest, Retired Employees Association, yadagiri
Satyakam NewsDesk July 13, 2025 July 13, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಶಸ್ತ್ರ ಚಿಕಿತ್ಸೆ ಇಲ್ಲದೆ ಐದು ವರ್ಷದ ಮಗುವಿನ ಗಂಟಲಿನಲ್ಲಿದ್ದ ಪ್ಲಾಸ್ಟಿಕ್ ಕ್ಲಿಪ್ ಹೊರ ತೆಗೆದ ವೈದ್ಯರು
Next Article ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು; ಗಬಸಾವಳಗಿ

Stay Connected

Facebook Like
Twitter Follow
Instagram Follow
Youtube Subscribe

Latest News

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube