ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:
Cultural

ನಮ್ಮ ಸೇವೆ ಜನರು ಮೆಚ್ಚುವಂತಿರಬೇಕು:

Satyakam NewsDesk
Last updated: 2024/01/24 at 9:22 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಯಾದಗಿರಿ:
ಸರಕಾರಿ ಅಧಿಕಾರಿಗಳಿಗೆ ಅಧಿಕಾರ ಶಾಶ್ವತವಲ್ಲ, ಆದರೇ, ಅಧಿಕಾರ ಅವಧಿಯಲ್ಲಿ ನಾವು ಪ್ರಾಮಾಣಿಕ, ನಿಷ್ಠೆಯಿಂದ ಮಾಡುವ ಸೇವೆ ಸಲ್ಲಿಸುವ ಜತೆ ಜನಮಾನಸದಲ್ಲಿ ಸದಾ ನೆನಪಿರುವ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್.ಆರ್.ಲಕ್ಷ್ಮಿಪತಿ ಅವರು ಹೇಳಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ೬೫೯ ಸ್ಥಳೀಯ ಸಮಿತಿ ವತಿಯಿಂದ ನಗರದ ಹೊಸಳ್ಳಿ ರಸ್ತೆಯಲ್ಲಿ ಇರುವ ಕೆಇಬಿ ಸಭಾ ಭವನದಲ್ಲಿ ನಡೆದ ಸುರಕ್ಷತಾ ಕಾರ್ಯಗಾರ ಸಂಘಟನಾ ಸಭೆ ಹಾಗು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಿಸ್ವಾರ್ಥ, ಸೇವೆ, ಸರಳತೆ ಗುಣಗಳು ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ನಿವು ಬೆಳೆಸಿದಂತ ನಾಯಕ ಇಂದು ಬೃಹತ್ ಆಗಿ ನೌಕರರ ಸಂಘದಲ್ಲಿ ಬೆಳೆದ ಶ್ರೀನಿವಾಸ ಅವರ ವ್ಯಕ್ತಿತ್ವ, ಕೆಲಸದ ಮಾದರಿ ಕುರಿತು ಗುಣಗಾನ ಮಾಡಿದ ಅವರು, ಯಾವುದೇ ನಾಯಕ ಬೆಳೆಯಲು ಅವರಲ್ಲಿ ನಾಯಕತ್ವದ ಗುಣಗಳ ಜತೆ ನಿಸ್ವಾರ್ಥ, ಪ್ರಮಾಣಿಕತೆ ಇರಬೇಕು ಎಂದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ವೇತನ ಪರಿಷ್ಕೃಕಣೆ ಮಾಡಿ ಕೊಡಲು ಹೋರಾಟ ಮಾಡಿದೆ. ಸಂಘ ಬಲಿಷ್ಠವಾಗಿದೆ ಹಿಡಿದ ಕೆಲಸ ಮಾಡಿಯೇ ತೀರುತ್ತಾರೆ. ಎಂಬ ನಂಬಿಕೆಯ ಹೆಸರು ನಮ್ಮ ಸಂಘಕ್ಕೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ತಿ, ನೌಕರಿ ಸಂಪಾದನೆ ಮಾಡಬಹುದು ಆದರೆ ಯಾದಗಿರಿ ಶ್ರೀನಿವಾಸ ಅವರು ಎಲ್ಲರನ್ನು ವಿಶ್ವಸಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅವರ ಮಾರ್ಗದರ್ಶನ ಇಲಾಖೆ ಎಲ್ಲಾ ಸಿಬ್ಬಂದಿಗೆ ಅಗತ್ಯವಾಗಿದೆ ಎಂದು ಹೇಳಿದರು.

ವಿದ್ಯುತ್ ಕ್ಷೇತ್ರ ಅತ್ಯಂತ ಸಮಸ್ಯೆಯಿಂದ ಕೂಡಿದೆ. ಬದಲಾದ ಸಂಸ್ಕರಣೆ ಮೂಲಕ ವಿದ್ಯುತ್ ಅವಲಂಬನೆ ಹೆಚ್ಚಾಗಲಿದೆ. ಎದೆ ಗುಂದದೆ ಇಲಾಖೆ ಕೆಲಸ ಮಾಡುತ್ತಿದೆ. ವಿದ್ಯುತ್ ಅವಘಡದಿಂದ ಸಾವನ್ನಪ್ಪುತ್ತಾರೆ, ಅಂಗವಿಲರಾಗುತ್ತಾರೆ. ಆದರೂ, ಸಾರ್ವಜನಿಕ ಕೆಲಸ ಬಿಟ್ಟು ಹೋಗಿಲ್ಲ ಎಂದು ಸಿಬ್ಬಂದಿಗಳ ಕಾರ್ಯಕ್ಷಮತೆ ಸಮರ್ಥಿಸಿಕೊಂಡರು. ವಿದ್ಯುತ್ ಕಾಯ್ದೆಯ ಖಾಸಗಿಕರಣ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಹೋರಾಡಲು ನಾವು ಸಂಘಟಿತರಾಗಿ, ಸಿದ್ದರಾಗಬೇಕು ಎಂದು ಸಲಹೆ ನೀಡಿದರು.
ಸಂಘದ ಉಪಾಧ್ಯಕ್ಷ ಬಾಬು ಕೊರೆ ಮಾತನಾಡಿ, ಸಂಘಟನೆಯ ಮೂಲಕ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಹಕಾರವಾಗಿದೆ ಎಂದು ಹೇಳಿದರು.

ಕಾರ್ಮಿಕ ಮುಖಂಡ ಹಾಗೂ ಸಂಘದ ಕಾರ್ಯಧ್ಯಕ್ಷ ಶ್ರೀನಿವಾಸ ಅವರ ವಯೋನಿವೃತ್ತಿ ಹೊಂದಿದ್ದು,. ಇಲಾಖೆಯಲ್ಲಿ ಅವರು ಸಲ್ಲಿಸಿದ ಸೇವೆ ಅತ್ಯಂತ ಸಂತಸದ ಸಂಗತಿ ಇಲಾಖೆಗೆ ಇಂತಹ ಅಧಿಕಾರಿಗಳ ಸೇವೆ ಇನ್ನೂ ಅವಶ್ಯಕತೆ ಇದೆ ಎಂದು ಹೇಳಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಬಲರಾಮ ಮಾತನಾಡಿ, ಸಭಾ ಭವನಕ್ಕೆ ಶ್ರೀನಿವಾಸ ಅವರ ಕೋಡುಗೆ ಅಪಾರವಾಗಿದೆ. ಅವರು ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದಲ್ಲಿ ಸಿಬ್ಬಂದಿಗಳು ನಡೆಯಬೇಕು ಎಂದು ಹೇಳಿದರು.

ಖಚಾಂಚಿ ಮಂಜುನಾಥ, ಸಂಘಟನೆ ಕಾರ್ಯದರ್ಶಿ ಹಣಮಂತ ರೆಡ್ಡಿ, ಸ್ಥಳಿಯ ಸಮಿತಿ ಅಧ್ಯಕ್ಷರಾದ ಯಮುನಪ್ಪ ತನಿಕೆದಾರ ಚಂದಪ್ಪ, ಸುರೇಖಾ, ಸಹಾಯ ಕಾರ್ಯನಿರ್ವಾಹ ಅಭಿಯಂತರ ಮರೆಪ್ಪ ಕಡೆಕರ್, ಸಹಾಯಕ ಕಾರ್ಯ ನಿವಾಹಕ ಚಂದ್ರಕಾಂತ, ಮಾರಖಂಡೇಶ್ವರ, ರಾಜು ಪತ್ತಾರ್, ಮಹಾದೇವಪ್ಪ. ಸಂತೋಷ ಯಾದವ, ಇದ್ದರು.

apvc-iconTotal Visits: 5
apvc-iconAll time total visits: 30135

You Might Also Like

ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಗಣಪತಿ ಸರ್ಕಾರಕ್ಕೆ ಸದ್ಬುದ್ದಿ ನೀಡಲಿ : ಶಾಸಕ ಕಂದಕೂರ

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

Satyakam NewsDesk January 24, 2024 January 24, 2024
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಅಧಿಕಾರಿಗಳ ವಾಹನಗಳೂ ಕಪ್ಪು ಗ್ಲಾಸ್‌ಮಯ
Next Article ಮಾಜಿ ಶಾಸಕ ಕಂದಕೂರ ಇನ್ನಿಲ್ಲ

Stay Connected

Facebook Like
Twitter Follow
Instagram Follow
Youtube Subscribe

Latest News

Asia Cup trophy controversy: ಬಿಸಿಸಿಐನಿಂದ ಮೊಹ್ಸಿನ್ ನಖ್ವಿಗೆ ಕಠಿಣ ಎಚ್ಚರಿಕೆ!
Sports October 22, 2025
Greater Bengaluru: 7.5 ಲಕ್ಷ ಬಿ ಖಾತಾ ಆಸ್ತಿಗಳಿಗೆ ನವೆಂಬರ್ 2ರಿಂದ ಎ ಖಾತಾ ಸೌಲಭ್ಯ
Govt Schemes October 22, 2025
ವಿಶ್ವದಲ್ಲೇ ಮೊದಲು ಹೊಸ ಫೀಚರ್ಸ್‌ಗಳೊಂದಿಗೆ iQOO 15 ಲಾಂಚ್! 
ಮೊಬೈಲ್ October 22, 2025
ಅಡಿಲೇಡ್‌ನಲ್ಲಿ ಇತಿಹಾಸ ಬರೆಯಲು ಸಜ್ಜಾಗಿರುವ ಕಿಂಗ್ ಕೊಹ್ಲಿ!
Sports October 22, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube