ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು
Cultural

ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

Satyakam NewsDesk
Last updated: 2024/06/25 at 4:37 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಶಹಾಪುರ:
ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕಲೆಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಅವುಗಳನ್ನು ಮುನ್ನೆಲೆಗೆ ತರಲು ಸಂಘ ಸಂಸ್ಥೆಗಳು ಸಾಕಷ್ಟು ಶ್ರಮಿಸುತ್ತಿವೆ ಎಂದು ಗುಂಬಳಾಪುರ ಮಠದ ಯೋಗಿರತ್ನ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.

ನಗರದ ಗುಂಬಳಾಪುರ ಮಠದ ಕಲ್ಯಾಣ ಮಂಟಪದಲ್ಲಿ ಪೂಜ್ಯ ಶ್ರೀ ಚನ್ನಬಸವ ಸಂಗೀತ ಮತ್ತು ಸಾಂಸ್ಕೃತಿಕ,ಸಾಹಿತ್ಯ,ಜನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಾದಗಿರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸಂಗೀತ ಮತ್ತು ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿಗೆ ಜಾಗೃತಿ ಮೂಡಿಸುವ ಬೀದಿ ನಾಟಕಕಲಾವಿದರು, ಹಾಗೂ ಟಿವಿ,ಧಾರವಾಹಿಗಳಿಂದ ಕಲೆ ಮತ್ತು ಕಲಾವಿದರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು,ಇಂಥಹ ಸಂದರ್ಭದಲ್ಲಿ ಹಲವಾರು ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸಿ ಕೊಡುವುದರ ಜೊತೆಗೆ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದರು.

ವೀಡಿಯೊ: ಲಂಚ ಪಡೆಯುವ ಪಿಡಿಓಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್| Satyakam News

ಈ ಸಮಾರಂಭದ ವೇದಿಕೆ ಮೇಲೆ ಇನ್ನೋರ್ವ ಅತಿಥಿಗಳು ಹಾಗು ಸಾಹಿತಿ,ಸಂಘಟಕ,ಪತ್ರಕರ್ತ, ಬಸವರಾಜ ಶಿಣ್ಣೂರ ಮಾತನಾಡಿ, ಸಂಗೀತಕ್ಕೆ ಅಘಾತವಾದ ಶಕ್ತಿ ಇದೆ, ಸಂಗೀತಕ್ಕೆ ಈ ಪ್ರಪಂಚದಲ್ಲಿ ತಲೆ ತೂಗದವರೇ ಇಲ್ಲ,ಸಂಗೀತ ಆಲಿಸುವುದರಿಂದ, ಮನಸ್ಸಿಗೆ ಮುದ ನೀಡುವುದರ ಜೊತೆಗೆ, ಪಾರ್ಶುವಾಯು ನಂತಹ ಮಹಾ ರೋಗಗಳು ವಾಸಿ ಆಗುತ್ತದೆ ಎಂಬುದನ್ನು ವಿಜ್ಞಾನಿಗಳೆ ಸ್ಪಷ್ಟಪಡಿಸಿದ್ದಾರೆ,ಎಂದು ಹೇಳಿದರು. ಆದ್ದರಿಂದ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ನಾವು ನೀವೆಲ್ಲರೂ ಮಾಡಬೇಕಾಗಿದೆ ಎಂದರು.

ಈ ಸಮಾರಂಭದ ವೇದಿಕೆಯ ಮೇಲೆ.ಸುರಪುರ ಪತ್ರಿಮಠದ ಶಿವಕುಮಾರ, ಮೆಹಬೂಬ್ ಸಾಬ್ ತಡಬಿಡಿ, ರಂಗಭೂಮಿ ಕಲಾವಿದ ಶ್ರೀನಿವಾಸ್ ದೋರನಹಳ್ಳಿ, ಸಂಗೀತ ಕಲಾವಿದ ಗುರುಪಾದ ಹುಣಸಿಗಿಡ, ಡಿ ಜೂನ್ ನೃತ್ಯ ಅಕಾಡೆಮಿ ಅಧ್ಯಕ್ಷರ ಲಕ್ಷ್ಮಿ ಕುಂಬಾರ,ಚಿದಾನAದಯ್ಯ ಚಿಕ್ಕಮಠ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು, ಈ ಸಂಸ್ಥೆಯ ಅಧ್ಯಕ್ಷರಾದ ಬೂದಯ್ಯ ಸ್ವಾಮಿ ಹಿರೇಮಠ, ಇನ್ನಿತರರು ಹಾಜರಿದ್ದರು. ನಂತರ ನೀನಾಸಮ್ ತರಬೇತಿ ಪಡೆದು ವಿದ್ಯಾರ್ಥಿಗಳಿಂದ ಟ್ಯಾಬ್ಲೆಟ್ ಎಂಬ ಸುಂದರ ಸಾಮಾಜಿಕ ಹಾಗೂ ಜಾಗೃತಿ ಕಿರು ನಾಟಕ ಜರುಗಿತು, ನಂತರದಲ್ಲಿ ಹಲವಾರು ಸಂಗೀತ, ನೃತ್ಯ,ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

apvc-iconTotal Visits: 8
apvc-iconAll time total visits: 24665

You Might Also Like

ಜಿಲ್ಲೆಯ ಸಹಕಾರಿ ವಲಯಕ್ಕೆ ಹೊಟ್ಟಿಯವರು ಕಳಸಪ್ರಾಯ- ವಿಶ್ವನಾಥರೆಡ್ಡಿ ದರ್ಶನಾಪುರ

ಶ್ರೀ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ

ಕಲೆ ಸಂಸ್ಕೃತಿ ಬೆಳೆಸೋಣ: ಮಹಾವೀರ ಲಿಂಗೇರಿ

14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ 

Satyakam NewsDesk June 25, 2024 June 25, 2024
Share This Article
Facebook Twitter Whatsapp Whatsapp Telegram Copy Link Print
Share
Previous Article ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ
Next Article ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಚಿವ ಡಾ.ಶರಣಪ್ರಕಾಶ ದಿಢೀರ್ ಭೇಟಿ

Stay Connected

Facebook Like
Twitter Follow
Instagram Follow
Youtube Subscribe

Latest News

ಕಡುಬಡವರಿಗೆ ಸೂರು ಒದಗಿಸುವ ಕೆಲಸವಾಗಲಿ : ಶಾಸಕ ತುನ್ನೂರ ಸೂಚನೆ
Latest News September 6, 2025
ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube