ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ತಹಸಿಲ್ದಾರ್ ಕಚೇರಿ ಮುಂದೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹೋರಾಟ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • State
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ತಹಸಿಲ್ದಾರ್ ಕಚೇರಿ ಮುಂದೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹೋರಾಟ
Latest News

ತಹಸಿಲ್ದಾರ್ ಕಚೇರಿ ಮುಂದೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಹೋರಾಟ

Satyakam NewsDesk
Last updated: 2025/07/26 at 9:43 PM
Satyakam NewsDesk
Share
2 Min Read
SHARE

ಸತ್ಯಕಾಮ ವಾರ್ತೆ ಸುರಪುರ:
ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ ಸರ್ವೇ ನಂಬರ್ 7/1 ರಲ್ಲಿನ ಖಾರೀಜ್ ಖಾತಾ ಜಾಗದಲ್ಲಿ 4 ಎಕರೆ ಜಾಗವನ್ನು ವಾಲ್ಮೀಕಿ ಸಮುದಾಯಕ್ಕೆ ಮೀಸಲಿಡುವಂತೆ ತಾಲೂಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ದಿಂದ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ವಾಲ್ಮೀಕಿ ಸಮುದಾಯ ತಾಲೂಕಿನಲ್ಲಿ ದೊಡ್ಡ ಸಮುದಾಯವಾಗಿದ್ದು,ಈ ಸಮುದಾಯ ಆರ್ಥಿಕವಾಗಿ,ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಅಭಿವೃಧ್ಧಿ ಹೊಂದಲು ಗ್ರಂಥಾಲಯ ಸೇರಿದಂತೆ ಸಮುದಾಯ ಭವನ ಯಾವುದೂ ನಿರ್ಮಾಣಗೊಂಡಿಲ್ಲ.ಆದ್ದರಿAದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ ಖಾರೀಜ್ ಖಾತಾ ಸರ್ವೇ ನಂಬರ್ 7/1 ರಲ್ಲಿ ಇರುವ 6 ಎಕರೆ 15 ಗುಂಟೆ ಜಮೀನಿನ ಪೈಕಿ ನಾಲ್ಕು ಎಕರೆ ಜಮೀನು ಮೀಸಲಿಟ್ಟು ನಮ್ಮ ಸಮಾಜಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ನಂತರ ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕ ಗೌರವಾಧ್ಯಕ್ಷ ಸಿದ್ದನಗೌಡ ಕರಿಬಾವಿ,ತಾಲೂಕ ಅಧ್ಯಕ್ಷ ಭೀಮನಗೌಡ ಲಕ್ಷಿö್ಮÃ,ತಾ.ಪ್ರ ಕಾರ್ಯದರ್ಶಿ ನಾಗರಾಜ ನಾಯಕ ಪ್ಯಾಪ್ಲಿ,ಶ್ರೀ ವಾಲ್ಮೀಕಿ ಇಂಟರ್ನ್ಯಾಷನಲ್ ಆರ್ಮಿ ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ ದೊರೆ ಆಲ್ದಾಳ,ಮುಖಂಡರಾದ ಭೀಮು ಹೆಚ್.ನಾಯಕ, ವಿಜಯಕುಮಾರ ಚಿಟ್ಟಿ,ಬಲಭೀಮ ನಾಯಕ ಬೈರಿಮಡ್ಡಿ,ವಿನೋದ ಕುಮಾರ ನಾಯಕ,ವೆಂಕಟೇಶ ಬೇಟೆಗಾರ, ವಾಸುದೇವ ನಾಯಕ, ಶ್ರೀನಿವಾಸ ನಾಯಕ ಲಕ್ಷಿö್ಮÃಪುರ,ಮೌನೇಶ ನಾಯಕ ಚಿಕ್ಕನಹಳ್ಳಿ, ದೇವು ನಾಯಕ ಜಾಲಿಬೆಂಚಿ,ನಾಗರಾಜ ದೇವತ್ಕಲ್,ರಂಗನಾಥ ನಾಯಕ ಲಕ್ಷಿö್ಮÃಪುರ,ಶಿವರಾಜ ಪಾಟೀಲ,ವಿಜಯಗೌಡ ಬೇವಿನಾಳ, ಶರಣು ಮಕಾಶಿ,ದೇವರಾಜ ದಳವಾಯಿ,ಕನಕಾಚಲ ನಾಯಕ ಜಾಗೀರದಾರ,ಸಂಜೀವಪ್ಪ ನಾಯಕ,ಗೋಪಾಲ ನಾಯಕ ಸತ್ಯಂಪೇಟೆ, ಮಲ್ಲಣಗೌಡ ಮಾಲಿ ಪಾಟೀಲ್,ಪರಮಣ್ಣ ಕಕ್ಕೇರಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಾಲ್ಮೀಕಿ ಸಮುದಾಯಕ್ಕೆ ಸುರಪುರ ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ ಸರ್ವೇ ನಂಬರ್ 7/1 ರಲ್ಲಿ 4 ಎಕರೆ ಜಮೀನು ಮೀಸಲಿಡುವಂತೆ ಆಗ್ರಹಿಸಿ ತಾಲೂಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ದಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರ.ಕಾರ್ಯದರ್ಶಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

 

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಹಿಂಬದಿಯ ಮೈದಾನದಲ್ಲಿ ಹಾಕಲಾಗಿರುವ ನೀಲಿ ಧ್ವಜದ ಸ್ಥಳದಲ್ಲಿ ಅಂಬೇಡ್ಕರ್ ಗ್ರಂಥಾಲಯ ಹಾಗೂ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಎರಡು ಎಕರೆ ಜಾಗ ನೀಡುವಂತೆ ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಮತ್ತೊಂದೆಡೆ ತಾಲೂಕ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ದಿಂದ ಸಮುದಾಯದ ಅಭಿವೃಧ್ಧಿಗಾಗಿ ಗ್ರಂಥಾಲಯ,ಸಮಯದಾಯ ಭವನ ನಿರ್ಮಾಣಕ್ಕಾಗಿ ಸರ್ವೇ ನಂಬರ್ 7/1ರ ಖಾರೀಜ್ ಖಾತಾ ಜಮೀನಿನಲ್ಲಿ 4 ಎಕರೆ ಜಮೀನು ನೀಡುವಂತೆ ಆಗ್ರಹಿಸಿ ಶ್ರೀ ಮಹರ್ಷಿ ವಾಲ್ಮೀಕಿ ಧ್ವಜವನ್ನು ಹಾಕಲಾಗಿದೆ.

 

  • ಪಿ.ಐ ಉಮೇಶ ನಾಯಕ ದಕ್ಷ ಅಧಿಕಾರಿ-ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ

ಸುರಪುರ: ನಗರದ ಪೊಲೀಸ್ ಠಾಣೆಯ ಪಿ.ಐ ಉಮೇಶ ನಾಯಕ ಅವರು ಒಬ್ಬ ದಕ್ಷ ಅಧಿಕಾರಿಯಾಗಿದ್ದಾರೆ.ಕೆಲವು ಸಂಘಟನೆಗಳು ಅವರ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳಾಗಿದ್ದು,ಯಾವುದೇ ಕಾರಣಕ್ಕೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು, ವರ್ಗಾವಣೆ ಮಾಡಬಾರದು.ಹಾಗೇನಾದರು ಮಾಡಿದಲ್ಲಿ ನಮ್ಮ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ದಿಂದ ಸುರಪುರ ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಹಸಿಲ್ದಾರ್ ಮೂಲಕ ಪೊಲೀಸ್ ಮಹಾನಿರೀಕ್ಷಕರು ಈಶಾನ್ಯ ವಲಯ ಕಲಬುರ್ಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ,ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

 

apvc-iconTotal Visits: 20
apvc-iconAll time total visits: 24649

You Might Also Like

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್

ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ

ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

ಕಾನೂನಿನ ಚೌಕಟ್ಟಿನಲ್ಲಿ ಹಬ್ಬಗಳು ಆಚರಿಸಿ – ವೀರಣ್ಣ ದೊಡ್ಡಮನಿ

TAGGED: shri maharishi valmiki nayaka sangha, Surapura, Yadgir district
Satyakam NewsDesk July 26, 2025 July 26, 2025
Share This Article
Facebook Twitter Whatsapp Whatsapp Telegram Copy Link Print
Share
Previous Article ಕಾರ್ಗಿಲ್ ವಿಜಯೋತ್ಸವ ಯಾತ್ರೆಗೆ ಶಾಸಕ ಆರ್.ವಿ.ನಾಯಕ ಚಾಲನೆ
Next Article ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ.ಎಸ್ ಪಾಟೀಲ್ ನಡಹಳ್ಳಿ

Stay Connected

Facebook Like
Twitter Follow
Instagram Follow
Youtube Subscribe

Latest News

ಅಕ್ರಮ ಮರಮ್ ಗಣಿಗಾರಿಕೆಗೆ RI ಬೆನ್ನೆಲುಬು:ಆಡಿಯೋ ವೈರಲ್
Latest News August 30, 2025
ಸೆ.2 ರಿಂದ 3ರ ವರೆಗೆ ನೀರು ಸರಬರಾಜು ಸ್ಥಗಿತ ನಗರದ ಸಾರ್ವಜನಿಕರು ಸಹಕರಿಸಲು ಮನವಿ
Latest News August 30, 2025
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
Latest News August 29, 2025
ಸೈಬರ್ ವಂಚನೆ ಕೇಸ್: ವಕೀಲರ ಖಾತೆಯಿಂದ 3.37 ಲಕ್ಷ ರೂ. ಗುಳುಂ
Crime August 29, 2025
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube